AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಸಿಗದ ಅನುಮತಿ, ಮಂಗಳೂರಿಗೆ ತೆರಳಿದ ಡಿಕೆಶಿ ಫ್ಯಾಮಿಲಿ

ಬೆಂಗಳೂರು: ನಗರದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಶೃಂಗೇರಿಯಿಂದ ಡಿ.ಕೆ.ಶಿವಕುಮಾರ್ ಕುಟುಂಬ ನೇರವಾಗಿ ಮಂಗಳೂರಿಗೆ ತೆರಳಿದೆ. ಬೆಳಕಿನ ಕೊರತೆ ಕಾರಣ:  ಚಿಕ್ಕಮಗಳೂರಿನ ಶೃಂಗೇರಿಯಿಂದ ಡಿಕೆಶಿ ಕುಟುಂಬ ಬೆಂಗಳೂರಿಗೆ ಬರಬೇಕಿತ್ತು. ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆಗಬೇಕಿತ್ತು. ಆದ್ರೆ ಹೆಲಿಪ್ಯಾಡ್​ ತಲುಪಲು ಡಿಕೆಶಿ ಕುಟುಂಬಸ್ಥರು 30 ನಿಮಿಷ ವಿಳಂಬ ಮಾಡಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಲ್ಯಾಂಡಿಂಗ್​ ವೇಳೆ ಬೆಳಕಿನ ಕೊರತೆ ಉಂಟಾಗಲಿರುವ ಕಾರಣ ವಿಮಾನ ನಿಲ್ದಾಣ ಪ್ರಾಧಿಕಾರದ […]

ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಸಿಗದ ಅನುಮತಿ, ಮಂಗಳೂರಿಗೆ ತೆರಳಿದ ಡಿಕೆಶಿ ಫ್ಯಾಮಿಲಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 19, 2019 | 7:03 PM

Share

ಬೆಂಗಳೂರು: ನಗರದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಶೃಂಗೇರಿಯಿಂದ ಡಿ.ಕೆ.ಶಿವಕುಮಾರ್ ಕುಟುಂಬ ನೇರವಾಗಿ ಮಂಗಳೂರಿಗೆ ತೆರಳಿದೆ.

ಬೆಳಕಿನ ಕೊರತೆ ಕಾರಣ:  ಚಿಕ್ಕಮಗಳೂರಿನ ಶೃಂಗೇರಿಯಿಂದ ಡಿಕೆಶಿ ಕುಟುಂಬ ಬೆಂಗಳೂರಿಗೆ ಬರಬೇಕಿತ್ತು. ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆಗಬೇಕಿತ್ತು. ಆದ್ರೆ ಹೆಲಿಪ್ಯಾಡ್​ ತಲುಪಲು ಡಿಕೆಶಿ ಕುಟುಂಬಸ್ಥರು 30 ನಿಮಿಷ ವಿಳಂಬ ಮಾಡಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಲ್ಯಾಂಡಿಂಗ್​ ವೇಳೆ ಬೆಳಕಿನ ಕೊರತೆ ಉಂಟಾಗಲಿರುವ ಕಾರಣ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಅನುಮತಿ ನೀಡಿಲ್ಲ.

ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಮೊದಲು ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ಮಂಗಳೂರಿನಿಂದ ವಿಮಾನದಲ್ಲಿ ಡಿಕೆಶಿ ಕುಟುಂಬ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

Follow Us
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ