AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಸಿಗದ ಅನುಮತಿ, ಮಂಗಳೂರಿಗೆ ತೆರಳಿದ ಡಿಕೆಶಿ ಫ್ಯಾಮಿಲಿ

ಬೆಂಗಳೂರು: ನಗರದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಶೃಂಗೇರಿಯಿಂದ ಡಿ.ಕೆ.ಶಿವಕುಮಾರ್ ಕುಟುಂಬ ನೇರವಾಗಿ ಮಂಗಳೂರಿಗೆ ತೆರಳಿದೆ. ಬೆಳಕಿನ ಕೊರತೆ ಕಾರಣ:  ಚಿಕ್ಕಮಗಳೂರಿನ ಶೃಂಗೇರಿಯಿಂದ ಡಿಕೆಶಿ ಕುಟುಂಬ ಬೆಂಗಳೂರಿಗೆ ಬರಬೇಕಿತ್ತು. ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆಗಬೇಕಿತ್ತು. ಆದ್ರೆ ಹೆಲಿಪ್ಯಾಡ್​ ತಲುಪಲು ಡಿಕೆಶಿ ಕುಟುಂಬಸ್ಥರು 30 ನಿಮಿಷ ವಿಳಂಬ ಮಾಡಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಲ್ಯಾಂಡಿಂಗ್​ ವೇಳೆ ಬೆಳಕಿನ ಕೊರತೆ ಉಂಟಾಗಲಿರುವ ಕಾರಣ ವಿಮಾನ ನಿಲ್ದಾಣ ಪ್ರಾಧಿಕಾರದ […]

ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಸಿಗದ ಅನುಮತಿ, ಮಂಗಳೂರಿಗೆ ತೆರಳಿದ ಡಿಕೆಶಿ ಫ್ಯಾಮಿಲಿ
ಸಾಧು ಶ್ರೀನಾಥ್​
|

Updated on: Nov 19, 2019 | 7:03 PM

Share

ಬೆಂಗಳೂರು: ನಗರದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಶೃಂಗೇರಿಯಿಂದ ಡಿ.ಕೆ.ಶಿವಕುಮಾರ್ ಕುಟುಂಬ ನೇರವಾಗಿ ಮಂಗಳೂರಿಗೆ ತೆರಳಿದೆ.

ಬೆಳಕಿನ ಕೊರತೆ ಕಾರಣ:  ಚಿಕ್ಕಮಗಳೂರಿನ ಶೃಂಗೇರಿಯಿಂದ ಡಿಕೆಶಿ ಕುಟುಂಬ ಬೆಂಗಳೂರಿಗೆ ಬರಬೇಕಿತ್ತು. ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆಗಬೇಕಿತ್ತು. ಆದ್ರೆ ಹೆಲಿಪ್ಯಾಡ್​ ತಲುಪಲು ಡಿಕೆಶಿ ಕುಟುಂಬಸ್ಥರು 30 ನಿಮಿಷ ವಿಳಂಬ ಮಾಡಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಲ್ಯಾಂಡಿಂಗ್​ ವೇಳೆ ಬೆಳಕಿನ ಕೊರತೆ ಉಂಟಾಗಲಿರುವ ಕಾರಣ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಅನುಮತಿ ನೀಡಿಲ್ಲ.

ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಮೊದಲು ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ಮಂಗಳೂರಿನಿಂದ ವಿಮಾನದಲ್ಲಿ ಡಿಕೆಶಿ ಕುಟುಂಬ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು