AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಕ್ರಿಯ ಪ್ರಕರಣದಲ್ಲಿ ದೇಶದ ನಗರಗಳ ಪೈಕಿ ಬೆಂಗಳೂರು ಟಾಪ್ ಒನ್

ಅತಿ ಹೆಚ್ಚು ಕೊರೊನಾ ಸಕ್ರಿಯ ಕೇಸ್ ಇರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ ಮೊದಲ‌ ಸ್ಥಾನ ಸಿಕ್ಕಿದೆ.

ಕೊರೊನಾ ಸಕ್ರಿಯ ಪ್ರಕರಣದಲ್ಲಿ ದೇಶದ ನಗರಗಳ ಪೈಕಿ ಬೆಂಗಳೂರು ಟಾಪ್ ಒನ್
ಕೊವಿಡ್ ಪರೀಕ್ಷೆ
ಆಯೇಷಾ ಬಾನು
|

Updated on: Apr 26, 2021 | 2:57 PM

Share

ದೆಹಲಿ: ಬೆಂಗಳೂರು ಕೊರೊನಾ ಸೋಂಕಿನ ರಾಜಧಾನಿಯಾಗಿ ಹಲವು ದಿನಗಳೇ ಕಳೆದು ಹೋಗಿವೆ. ನೂರರ ಸಂಖ್ಯೆಯಲ್ಲಿ ಪತ್ತೆಯಾಗ್ತಿದ್ದ ಸೋಂಕಿತರ ಸಂಖ್ಯೆ, ಸಾವಿರದ ಗಡಿಯನ್ನ ದಾಟಿ ತಿಂಗಳೇ ಕಳೆದು ಹೋಯ್ತು. ಈಗ ಕೊರೊನಾ ಸೋಂಕಿತರ ಸಂಖ್ಯೆ 15 ರಿಂದ 20 ಸಾವಿರದಷ್ಟು ಪತ್ತೆಯಾಗುತ್ತಿದೆ. ಕೊರೊನಾ ಮೊದಲ ಅಲೆಯಲ್ಲೂ ಪ್ರತಿನಿತ್ಯ ಇಷ್ಟು ಪ್ರಕರಣಗಳು ಪತ್ತೆ ಆಗ್ತಿರಲಿಲ್ಲ. ಆದ್ರೆ, ಎರಡನೇ ಅಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಈಗ ಮತ್ತೊಂದು ಆತಂಕಕಾರಿ ಸಂಗತಿ ಎಂದರೆ ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸಕ್ರಿಯ ಕೇಸ್ ಇರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ ಮೊದಲ‌ ಸ್ಥಾನ ಸಿಕ್ಕಿದೆ.

ದೇಶದ ನಗರಗಳ ಪೈಕಿ ಬೆಂಗಳೂರು ಟಾಪ್ ಒನ್ ಕೊರೊನಾ ಸಕ್ರಿಯ ಕೇಸ್ಗಳಲ್ಲಿ ದೇಶದಲ್ಲಿ ಬೆಂಗಳೂರಿಗೆ ಆಗ್ರ ಸ್ಥಾನ ಸಿಕ್ಕಿದೆ. ಬೆಂಗಳೂರು- 1.80 ಲಕ್ಷ ಕೊರೊನಾ ಸಕ್ರಿಯ ಕೇಸ್ ಪುಣೆ ನಗರ- 1.07 ಲಕ್ಷ ಕೊರೊನಾ ಸಕ್ರಿಯ ಕೇಸ್ ದೆಹಲಿಯಲ್ಲಿ- 93 ಸಾವಿರ ಕೊರೊನಾ ಸಕ್ರಿಯ ಕೇಸ್ ನಾಗಪುರದಲ್ಲಿ- 80 ಸಾವಿರ ಕೊರೊನಾ ಸಕ್ರಿಯ ಕೇಸ್ ಥಾಣೆಯಲ್ಲಿ- 79 ಸಾವಿರ ಕೊರೊನಾ ಸಕ್ರಿಯ ಕೇಸ್ ಮುಂಬೈನಲ್ಲಿ- 75 ಸಾವಿರ ಕೊರೊನಾ ಸಕ್ರಿಯ ಕೇಸ್‌

ಇದನ್ನೂ ಓದಿ: 18ರಿಂದ 45 ವರ್ಷದವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಉಚಿತ; ಸಿಎಂ ಯಡಿಯೂರಪ್ಪ ಘೋಷಣೆ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್