AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಕ್ರಿಯ ಪ್ರಕರಣದಲ್ಲಿ ದೇಶದ ನಗರಗಳ ಪೈಕಿ ಬೆಂಗಳೂರು ಟಾಪ್ ಒನ್

ಅತಿ ಹೆಚ್ಚು ಕೊರೊನಾ ಸಕ್ರಿಯ ಕೇಸ್ ಇರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ ಮೊದಲ‌ ಸ್ಥಾನ ಸಿಕ್ಕಿದೆ.

ಕೊರೊನಾ ಸಕ್ರಿಯ ಪ್ರಕರಣದಲ್ಲಿ ದೇಶದ ನಗರಗಳ ಪೈಕಿ ಬೆಂಗಳೂರು ಟಾಪ್ ಒನ್
ಕೊವಿಡ್ ಪರೀಕ್ಷೆ
ಆಯೇಷಾ ಬಾನು
|

Updated on: Apr 26, 2021 | 2:57 PM

Share

ದೆಹಲಿ: ಬೆಂಗಳೂರು ಕೊರೊನಾ ಸೋಂಕಿನ ರಾಜಧಾನಿಯಾಗಿ ಹಲವು ದಿನಗಳೇ ಕಳೆದು ಹೋಗಿವೆ. ನೂರರ ಸಂಖ್ಯೆಯಲ್ಲಿ ಪತ್ತೆಯಾಗ್ತಿದ್ದ ಸೋಂಕಿತರ ಸಂಖ್ಯೆ, ಸಾವಿರದ ಗಡಿಯನ್ನ ದಾಟಿ ತಿಂಗಳೇ ಕಳೆದು ಹೋಯ್ತು. ಈಗ ಕೊರೊನಾ ಸೋಂಕಿತರ ಸಂಖ್ಯೆ 15 ರಿಂದ 20 ಸಾವಿರದಷ್ಟು ಪತ್ತೆಯಾಗುತ್ತಿದೆ. ಕೊರೊನಾ ಮೊದಲ ಅಲೆಯಲ್ಲೂ ಪ್ರತಿನಿತ್ಯ ಇಷ್ಟು ಪ್ರಕರಣಗಳು ಪತ್ತೆ ಆಗ್ತಿರಲಿಲ್ಲ. ಆದ್ರೆ, ಎರಡನೇ ಅಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಈಗ ಮತ್ತೊಂದು ಆತಂಕಕಾರಿ ಸಂಗತಿ ಎಂದರೆ ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸಕ್ರಿಯ ಕೇಸ್ ಇರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ ಮೊದಲ‌ ಸ್ಥಾನ ಸಿಕ್ಕಿದೆ.

ದೇಶದ ನಗರಗಳ ಪೈಕಿ ಬೆಂಗಳೂರು ಟಾಪ್ ಒನ್ ಕೊರೊನಾ ಸಕ್ರಿಯ ಕೇಸ್ಗಳಲ್ಲಿ ದೇಶದಲ್ಲಿ ಬೆಂಗಳೂರಿಗೆ ಆಗ್ರ ಸ್ಥಾನ ಸಿಕ್ಕಿದೆ. ಬೆಂಗಳೂರು- 1.80 ಲಕ್ಷ ಕೊರೊನಾ ಸಕ್ರಿಯ ಕೇಸ್ ಪುಣೆ ನಗರ- 1.07 ಲಕ್ಷ ಕೊರೊನಾ ಸಕ್ರಿಯ ಕೇಸ್ ದೆಹಲಿಯಲ್ಲಿ- 93 ಸಾವಿರ ಕೊರೊನಾ ಸಕ್ರಿಯ ಕೇಸ್ ನಾಗಪುರದಲ್ಲಿ- 80 ಸಾವಿರ ಕೊರೊನಾ ಸಕ್ರಿಯ ಕೇಸ್ ಥಾಣೆಯಲ್ಲಿ- 79 ಸಾವಿರ ಕೊರೊನಾ ಸಕ್ರಿಯ ಕೇಸ್ ಮುಂಬೈನಲ್ಲಿ- 75 ಸಾವಿರ ಕೊರೊನಾ ಸಕ್ರಿಯ ಕೇಸ್‌

ಇದನ್ನೂ ಓದಿ: 18ರಿಂದ 45 ವರ್ಷದವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಉಚಿತ; ಸಿಎಂ ಯಡಿಯೂರಪ್ಪ ಘೋಷಣೆ

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ