AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ; ಪ್ರಮುಖ ಆರೋಪಿ ಮಂಜುನಾಥ್ ಅರೆಸ್ಟ್

ಮೇ 12 ರಂದು ಕೆ.ಎಸ್‌.ಲೇಔಟ್ ಠಾಣಾ ವ್ಯಾಪ್ತಿಯ ಇಸ್ರೋ ಲೇಔಟ್ನಲ್ಲಿ ನಡೆದಿದ್ದ ಬೆಡ್ ಬ್ಲಾಂಕಿಂಗ್ ಕೇಸ್ನಲ್ಲಿ ಹಣ ಪಡೆಯಲು ಸಂಚು ರೂಪಿಸಿದ್ದ ಪ್ರಮುಖ ಆರೋಪಿ ಮಂಜುನಾಥ್ ಅರೆಸ್ಟ್ ಆಗಿದ್ದಾನೆ.

ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ; ಪ್ರಮುಖ ಆರೋಪಿ ಮಂಜುನಾಥ್ ಅರೆಸ್ಟ್
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: May 20, 2021 | 7:53 AM

Share

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಬಿಬಿಎಂಪಿ ದಕ್ಷಿಣ ವಯಲದ ವಾರ್ ರೂಂ ನಲ್ಲಿ ನಡೆಯುತ್ತಿದ್ದ ಬೆಡ್ ಬ್ಲಾಕಿಂಗ್ ದಂಧೆಯನ್ನು ಬಯಲಿಗೆಳೆದಿದ್ದರು. ಈಗ ಇದೇ ಪ್ರಕರಣಕ್ಕೆ ಸಂಬಂಧಿಸಿ ಕೆ.ಎಸ್.ಲೇಔಟ್ ಠಾಣಾ ವ್ಯಾಪ್ತಿಯ ಪ್ರಕರಣದ ಪ್ರಮುಖ ಆರೋಪಿ ಮಂಜುನಾಥ್ನನ್ನು ಪೊಲೀಸರು ಬಂಧಿಸಿದ್ದಾರೆ.

ಮೇ 12 ರಂದು ಕೆ.ಎಸ್‌.ಲೇಔಟ್ ಠಾಣಾ ವ್ಯಾಪ್ತಿಯ ಇಸ್ರೋ ಲೇಔಟ್ನಲ್ಲಿ ನಡೆದಿದ್ದ ಬೆಡ್ ಬ್ಲಾಂಕಿಂಗ್ ಕೇಸ್ನಲ್ಲಿ ಹಣ ಪಡೆಯಲು ಸಂಚು ರೂಪಿಸಿದ್ದ ಪ್ರಮುಖ ಆರೋಪಿ ಮಂಜುನಾಥ್ ಅರೆಸ್ಟ್ ಆಗಿದ್ದಾನೆ. ಬಿಬಿಎಂಪಿ ಬೆಡ್ ಕೊಡಿಸುವುದಾಗಿ ಹೇಳಿ ಹಣ ಪಡೆಯಲು ಸೋಂಕಿತನ ಮನೆಗೆ ಬಂದಿದ್ದ ನವೀನ್ನನ್ನು ಬಂಧಿಸಿದ್ದು ನವೀನ್ ಸಹಾಯದಿಂದ ಮಂಜುನಾಥ್ ಕೂಡ ಅರೆಸ್ಟ್ ಆಗಿದ್ದಾನೆ.

ಶ್ರೀನಿವಾಸ ಮೂರ್ತಿ ಎಂಬ ವೃದ್ಧನಿಗೆ ಬಿಬಿಎಂಪಿ ಬೆಡ್ ಕೊಡಿಸಿದ್ದಾಗಿ ಹೇಳಿ 25 ಸಾವಿರ ಹಣಕ್ಕೆ ಡಿಮ್ಯಾಂಡ್ ಮಾಡಿ ಹಣ ಪಡೆಯಲು ಸೋಂಕಿತನ ಮನೆಗೆ ಬಂದು ಟಿವಿ9 ಕ್ಯಾಮರಾ ಎದುರೇ ಆರೋಪಿ ನವೀನ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ. ಟಿವಿ9ನಲ್ಲಿ ವರದಿ ಬಿತ್ತರವಾದ ಬಳಿಕ ಕೆ.ಎಸ್.ಲೇಔಟ್ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆರೋಪಿ ನವೀನ್ನನ್ನು ಹಣ ಪಡೆಯಲು ಬಂದಿದ್ದ ಸೋಂಕಿತನ ಮನೆಯಿಂದಲೇ ವಶಕ್ಕೆ ಪಡೆದು ಕರೆದೊಯ್ದಿದ್ದರು. ಆರೋಪಿ ನವೀನ್ ಮಾಹಿತಿ ಮೇರೆಗೆ ಸಂಚು ರೂಪಿಸಿದ್ದ ಮಂಜುನಾಥ್ನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಛೇ! ಉನ್ನತ ಐಎಎಸ್, ಐಪಿಎಸ್ ಅಧಿಕಾರಿಗಳದ್ದೇ ನಿಗಾ ಇದ್ದರೂ ನಡೆಯುತ್ತಿತ್ತಾ ಕೋವಿಡ್​ ಬೆಡ್ ಬ್ಲಾಕಿಂಗ್ ದಂಧೆ!?

ಕೇವಲ 100 ಘಂಟೆಗಳಲ್ಲಿ ಬಿಬಿಎಂಪಿ ಬೆಡ್ ಬುಕಿಂಗ್ ವಿಧಾನದಲ್ಲಿ ಮಹತ್ವದ 4 ಸುಧಾರಣೆ: ಸಂಸದ ತೇಜಸ್ವಿ ಸೂರ್ಯ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?