AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕಂತಿನಲ್ಲಿ ಪೂರ್ಣ ಶುಲ್ಕ ಪಾವತಿಸುವಂತೆ ಬೆಂಗಳೂರು ಬಿಎನ್ಎಂ ಶಾಲೆ ಒತ್ತಡ; ಪೋಷಕರ ಆಕ್ರೋಶ

ಕಳೆದ ವರ್ಷ ಲಕ್ಷ ಲಕ್ಷ ಫೀಸ್ ತಗೊಂಡ್ರು. ಆದರೆ ಆನ್​ಲೈನ್​ ಕ್ಲಾಸ್ ಮಾತ್ರ ಮಾಡಿಲ್ಲ. ಯೂಟ್ಯೂಬ್ ಮೂಲಕ ವೀಡಿಯೋ ಮಾಡಿ ಕಳುಹಿಸಿದ್ದರು. ಮನೆಯಲ್ಲೇ ಪೋಷಕರಿಗೆ ಹೆಚ್ಚು ತೊಂದರೆಯಾಗ್ತಿದೆ. ಟೀಚರ್ಸ್​ಗಿಂತ ಮಕ್ಕಳ ಜೊತೆ ಕೂತು ನಾವೇ ಪಾಠ ಹೇಳಿ ಕೊಡುತ್ತಿದ್ದೇವೆ. ನಾವ್ಯಾಕೆ ಫುಲ್ ಫೀಸ್ ಕಟ್ಟಬೇಕು?

ಒಂದೇ ಕಂತಿನಲ್ಲಿ ಪೂರ್ಣ ಶುಲ್ಕ ಪಾವತಿಸುವಂತೆ ಬೆಂಗಳೂರು ಬಿಎನ್ಎಂ ಶಾಲೆ ಒತ್ತಡ; ಪೋಷಕರ ಆಕ್ರೋಶ
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on: Jun 21, 2021 | 12:08 PM

Share

ಬೆಂಗಳೂರು: ಕೊರೊನಾದಿಂದ ಬಹುತೇಕ ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಲಾಕ್​ಡೌನ್​ ಜಾರಿಯಿದ್ದ ಕಾರಣ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಈ ಮಧ್ಯೆ ಖಾಸಗಿ ಶಾಲೆಗಳು ಅಮಾನವೀಯವಾಗಿ ವರ್ತಿಸುತ್ತಿವೆ. ಈಗಾಗಲೇ ಸರ್ಕಾರ ಮತ್ತು ಖಾಸಗಿ ಶಾಲೆಗಳ ನಡುವಿನ ಫೀಸ್ ಸಮರ ಕೋರ್ಟ್ ಅಂಗಳಕ್ಕೆ ತಲುಪಿದ್ದು, ಇಂದು ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದೆ. ಈ ನಡುವೆ ಒಂದೇ ಕಂತಿನಲ್ಲಿ ಪೂರ್ಣ ಶುಲ್ಕವನ್ನು ಪಾವತಿಸುವಂತೆ ಬೆಂಗಳೂರಿನ ಬನಶಂಕರಿಯ ಬಿಎನ್ಎಂ ಶಾಲೆ ಕಿರುಕುಳ ನೀಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಒಂದೇ ಕಂತಿನಲ್ಲಿ ಪೂರ್ಣ ಶುಲ್ಕವನ್ನು ಕಟ್ಟಬೇಕು. ಶುಲ್ಕ ಪಾವತಿಸದಿದ್ದರೆ ಆನ್​ಲೈನ್​ ಕ್ಲಾಸ್ ಬಂದ್ ಮಾಡುತ್ತೇವೆ ಎಂದು ಬಿಎನ್ಎಂ ಶಾಲೆ ಎಚ್ಚರಿಕೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ವರ್ಷ ಲಕ್ಷ ಲಕ್ಷ ಫೀಸ್ ತಗೊಂಡ್ರು. ಆದರೆ ಆನ್​ಲೈನ್​ ಕ್ಲಾಸ್ ಮಾತ್ರ ಮಾಡಿಲ್ಲ. ಯೂಟ್ಯೂಬ್ ಮೂಲಕ ವೀಡಿಯೋ ಮಾಡಿ ಕಳುಹಿಸಿದ್ದರು. ಮನೆಯಲ್ಲೇ ಪೋಷಕರಿಗೆ ಹೆಚ್ಚು ತೊಂದರೆಯಾಗ್ತಿದೆ. ಟೀಚರ್ಸ್​ಗಿಂತ ಮಕ್ಕಳ ಜೊತೆ ಕೂತು ನಾವೇ ಪಾಠ ಹೇಳಿ ಕೊಡುತ್ತಿದ್ದೇವೆ. ನಾವ್ಯಾಕೆ ಫುಲ್ ಫೀಸ್ ಕಟ್ಟಬೇಕು? ಎರಡೇ ಕಂತಿನಲ್ಲಿ 70 ಸಾವಿರ ಕಟ್ಟಿ ಅಂತ ಹೇಳುತ್ತಿದ್ದಾರೆ. ಇಬ್ಬರು ಮಕ್ಕಳು ಒಂದೇ ಶಾಲೆಯಲ್ಲಿ ಓದುತ್ತಿದ್ದಾರೆ. ಅಷ್ಟೊಂದು ಹಣವನ್ನು ಎಲ್ಲಿಂದ ತರೋದು ಅಂತ ಪೋಷಕರೊಬ್ಬರು ಪ್ರಶ್ನಿಸಿದ್ದಾರೆ.

ನೀವು ಏನಾದ್ರೂ ಮಾಡಿ ಫೀಸ್ ತನ್ನಿ ಅಷ್ಟೆ ಅಂತ ಟಾರ್ಚರ್ ಮಾಡುತ್ತಿದ್ದಾರೆ. ಕೆಲಸ ಕಳೆದುಕೊಂಡು ಕಷ್ಟದಲ್ಲಿರುವಾಗ ಶುಲ್ಕ ಎಲ್ಲಿಂದ ಕಟ್ಟೋದು? ಶೇ.50ರಷ್ಟು ಸಂಬಳ ತೆಗೆದುಕೊಳ್ಳುತ್ತಿದ್ದೇವೆ. ಶೇ.100ರಷ್ಟು ಫೀಸ್ ಕಟ್ಟುವುದು ಹೇಗೆ? ಎಂದು ಖಾಸಗಿ ಶಾಲೆಗಳ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ

School Fees: ನಾಳೆ ಖಾಸಗಿ ಶಾಲೆಗಳ ಫೀಸ್ ವಿಚಾರಣೆ; ಹೈಕೋರ್ಟ್​ನಿಂದ ದಿನಾಂಕ ನಿಗದಿ

School Fees: ಖಾಸಗಿ ಶಾಲೆಗಳ ಫೀಸ್ ಹಗ್ಗಜಗ್ಗಾಟ ಕೊನೆಗಾಣಿಸಲು 2ರಿಂದ 3 ದಿನಗಳಲ್ಲಿ ಸರ್ಕಾರದಿಂದ ಅಧಿಕೃತ ನಿರ್ಧಾರ ಘೋಷಣೆ ಸಾಧ್ಯತೆ

(Bengaluru BNM School is urging parents to pay the full fees in a single installment)

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ