AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್‌ಲೈನ್ ಆ್ಯಪ್‌ ಮೂಲಕ ಸಾಲ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದ ಮೂವರ ಬಂಧನ

ಆನ್​ಲೈನ್ ಆ್ಯಪ್​ಗಳ ಮೂಲಕ ಸಾಲ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತ ಮಾನಸಿಕ ಹಿಂಸೆ ನೀಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಸೈಯದ್ ಅಹ್ಮದ್, ಸೈಯದ್ ಇರ್ಫಾನ್ ಮತ್ತು ಆದಿತ್ಯ ಎಂಬುದಾಗಿ ಗುರುತಿಸಲಾಗಿದೆ.

ಆನ್‌ಲೈನ್ ಆ್ಯಪ್‌ ಮೂಲಕ ಸಾಲ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದ ಮೂವರ ಬಂಧನ
ಬಂಧಿತ ಆರೋಪಿಗ:ಳು
shruti hegde
| Updated By: ಆಯೇಷಾ ಬಾನು|

Updated on: Dec 28, 2020 | 8:18 AM

Share

ಬೆಂಗಳೂರು: ಆನ್​ಲೈನ್ ಆ್ಯಪ್​ಗಳ ಮೂಲಕ ಸಾಲ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತ ಮಾನಸಿಕ ಹಿಂಸೆ ನೀಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಸೈಯದ್ ಅಹ್ಮದ್, ಸೈಯದ್ ಇರ್ಫಾನ್ ಮತ್ತು ಆದಿತ್ಯ ಎಂಬುದಾಗಿ ಗುರುತಿಸಲಾಗಿದೆ.

ಆರೋಪಿಗಳು ಚೀನಿ ಕಂಪನಿಗಳಾದ ಮನಿ ಡೇ, ಪೈಸಾ ಪೇ, ಲೋನ್ ಟೈಮ್, ರೂಪಿ ಡೇ, ರೂಪಿ ಕಾರ್ಟ್, ಇನ್ ಕ್ಯಾಶ್ ಕಂಪನಿಗಳ ಮೂಲಕ ಬಡ್ಡಿ ನೀಡುತ್ತ ಸಾಲ ನೀಡುತ್ತಿದ್ದರು. ಹಣ ನೀಡುವಾಗಲೇ ಶೇ. 36ರಷ್ಟು ಬಡ್ಡಿಗೆಂದು ಹಣವನ್ನು ಕಡಿತಗೊಳಿಸಿ ಸಾಲ ನೀಡುತ್ತಿದ್ದರು.

ಸಾಲ ವಸೂಲಿ ಮಾಡಿದ ನಂತರ, ಹೆಚ್ಚಿನ ಬಡ್ಡಿ ನೀಡುವಂತೆ ಕಿರುಕುಳ ನೀಡುತ್ತಿದ್ದರು. ಸಾಲ ಪಡೆದ ಜನರ ಸಂಬಂಧಿಕರಿಗೆ, ಸ್ನೇಹಿತರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ಬೈಯ್ಯುತ್ತ ಮಾನಸಿಕ ಹಿಂಸೆ ನೀಡುತ್ತಿದ್ದರು. ಸದ್ಯ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಕಂಪನಿಯ ಮಾಲೀಕರು ಚೈನಾ ಮೂಲದವರಾಗಿದ್ದು, ಇವರನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಯುವಕನ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?