AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಸೆಕೆಂಡ್​ನಲ್ಲಿ ಕರೆ ಸ್ವೀಕರಿಸ್ತೇವೆ, 9 ನಿಮಿಷದಲ್ಲಿ ಸ್ಪಾಟ್​ನಲ್ಲಿ ಇರ್ತೀವಿ: ಕಮಿಷನರ್ ಅಭಯ

ಬೆಂಗಳೂರು: ಹೈದರಾಬಾದ್​ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ವಿಚಾರ ಸಂಬಂಧಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಹಿಳೆಯರಿಗೆ ಸುರಕ್ಷತೆಯ ಕರೆ ನೀಡಿದ್ದಾರೆ. ಮಹಿಳೆಯರು ಸಂಕಷ್ಟದಲ್ಲಿ ಇದ್ದಾಗ ಯಾವ ರೀತಿ ಸಹಾಯ ಪಡೆಯಬಹುದು ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಮಹಿಳೆಯರಿಗೆ ಯಾವುದೇ ಸಮಸ್ಯೆ ಇದ್ರು ತಕ್ಷಣ 100 ಕ್ಕೆ ದೂರವಾಣಿ ಕರೆ ಮಾಡಿ. ಕರೆ ಮಾಡಿದ 7 ಸೆಕೆಂಡ್ ನಲ್ಲಿ ಕರೆ ಸ್ವೀಕರಿಸಲಾಗುತ್ತೆ. ನಂತ್ರ ಕೆಲವೆ ನಿಮಿಷಗಳಲ್ಲಿ ಪೊಲೀಸರು ಸ್ಪಾಟ್ ಗೆ ಬರ್ತಾರೆ. ಸುರಕ್ಷ […]

7 ಸೆಕೆಂಡ್​ನಲ್ಲಿ ಕರೆ ಸ್ವೀಕರಿಸ್ತೇವೆ, 9 ನಿಮಿಷದಲ್ಲಿ ಸ್ಪಾಟ್​ನಲ್ಲಿ ಇರ್ತೀವಿ: ಕಮಿಷನರ್ ಅಭಯ
ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್
Follow us
ಸಾಧು ಶ್ರೀನಾಥ್​
|

Updated on:Dec 02, 2019 | 11:54 AM

ಬೆಂಗಳೂರು: ಹೈದರಾಬಾದ್​ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ವಿಚಾರ ಸಂಬಂಧಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಹಿಳೆಯರಿಗೆ ಸುರಕ್ಷತೆಯ ಕರೆ ನೀಡಿದ್ದಾರೆ. ಮಹಿಳೆಯರು ಸಂಕಷ್ಟದಲ್ಲಿ ಇದ್ದಾಗ ಯಾವ ರೀತಿ ಸಹಾಯ ಪಡೆಯಬಹುದು ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಮಹಿಳೆಯರಿಗೆ ಯಾವುದೇ ಸಮಸ್ಯೆ ಇದ್ರು ತಕ್ಷಣ 100 ಕ್ಕೆ ದೂರವಾಣಿ ಕರೆ ಮಾಡಿ. ಕರೆ ಮಾಡಿದ 7 ಸೆಕೆಂಡ್ ನಲ್ಲಿ ಕರೆ ಸ್ವೀಕರಿಸಲಾಗುತ್ತೆ. ನಂತ್ರ ಕೆಲವೆ ನಿಮಿಷಗಳಲ್ಲಿ ಪೊಲೀಸರು ಸ್ಪಾಟ್ ಗೆ ಬರ್ತಾರೆ.

ಸುರಕ್ಷ ಆ್ಯಪ್ ಬಳಸಿ: 9 ನಿಮಿಷದಲ್ಲಿ ಸ್ಪಾಟ್​ಗೆ ಬರ್ತೀವಿ ಬೆಂಗಳೂರಿಗರು ಭಯ ಪಡುವ ಅವಶ್ಯಕತೆ ಇಲ್ಲಾ. ಸಾರ್ವಜನಿಕರ ಪ್ರತಿಯೊಂದು ಕರೆಯನ್ನೂ ನಾವು ಸ್ವೀಕರಿಸುತ್ತೇವೆ. ಸಾರ್ವಜನಿಕರು ಈ ಕ್ಷಣದಿಂದಲೆ ಕರೆ ಮಾಡಬಹುದು. ಕರೆ ಮಾಡಿದ 9 ನಿಮಿಷದಲ್ಲಿ ನಾವು ನಿಮ್ಮ ಸ್ಪಾಟ್​ಗೆ ಬರ್ತೀವಿ ಎಂದು ಮಹಿಳೆಯರ ಸುರಕ್ಷತೆಗೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಹಿಳೆಯರು, ಯುವತಿಯರು ಮತ್ತು ಪುರುಷರು ಸುರಕ್ಷ ಆ್ಯಪ್ ಬಳಸಿ. ನಿಮಗೆ ಸಮಸ್ಯೆ  ಎದುರಾದಾಗ ಆ್ಯಪ್ ನಿಮಗೆ ಸಹಾಯ ಮಾಡುತ್ತೆ. ಒಂದು ಬಟನ್ ಪ್ರೆಸ್ ಮಾಡುವುದರಿಂದ ಪೊಲೀಸರು ಬರ್ತಾರೆ. ಕ್ಯಾಮರಾ ಆನ್ ಆಗುತ್ತೆ. ಕಂಟ್ರೋಲ್‌ ರೂಮ್​ನಲ್ಲಿ ನಿಮಗೆ ಏನಾಗಿದೆ ಅನ್ನೋದು ಗೊತ್ತಾಗುತ್ತೆ. ಎಲ್ಲರು ಇದನ್ನು ಬಳಸಿ ಸುರಕ್ಷತೆ ಕಾಪಾಡಬೇಕು ಎಂದು ಸುರಕ್ಷ ಆ್ಯಪ್ ಬಳಸುವಂತೆ ಅವರು ಕರೆ ನೀಡಿದ್ದಾರೆ. https://www.facebook.com/BlrCityPolice/posts/2887850141249730

Published On - 11:34 am, Mon, 2 December 19

ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್