AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರ ಅನುಕೂಲಕ್ಕಾಗಿ ಜನಸಂಪರ್ಕ ದಿನ: ಸಿಲಿಕಾನ್​ ಸಿಟಿ ಖಾಕಿ ಪಡೆಯ ಹೊಸ ಪ್ರಯತ್ನ

ಜನ ಸಂಪರ್ಕ ಸಭೆ ನಡೆಸುವ ಮೂಲಕ ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸಬಹುದು. ಜೊತೆಗೆ, ಜನರು ನೇರವಾಗಿ  ಠಾಣೆಗೆ ಬಂದು ತಮ್ಮ ದೂರುಗಳನ್ನು ಹೇಳಿಕೊಳ್ಳಬಹುದಾಗಿದೆ.

ಬೆಂಗಳೂರಿಗರ ಅನುಕೂಲಕ್ಕಾಗಿ ಜನಸಂಪರ್ಕ ದಿನ: ಸಿಲಿಕಾನ್​ ಸಿಟಿ ಖಾಕಿ ಪಡೆಯ ಹೊಸ ಪ್ರಯತ್ನ
ಜನಸಂಪರ್ಕ ಸಭೆ
shruti hegde
| Edited By: |

Updated on: Nov 28, 2020 | 8:00 PM

Share

ಬೆಂಗಳೂರು: ನಗರದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಿಲಿಕಾನ್​ ಸಿಟಿಯ ಖಾಕಿ ಪಡೆ ವಿನೂತನ ಪ್ರಯತ್ನಕ್ಕೆ ಕೈಹಾಕಿದೆ. ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸುವ ಸಲುವಾಗಿ ಈ ಯೋಜನೆಯನ್ನು ಪ್ರತಿ ತಿಂಗಳ ಕೊನೆಯ ಶನಿವಾರದಂದು ಹಮ್ಮಿಕೊಳ್ಳುವುದಾಗಿ ನಗರ ಪೊಲೀಸ್​ ಆಯುಕ್ತ ಕಮಲ್ ಪಂತ್​ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಜನ ಸಂಪರ್ಕ ಸಭೆ ನಡೆಸುವ ಮೂಲಕ ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸಬಹುದು. ಜೊತೆಗೆ, ಜನರು ನೇರವಾಗಿ  ಠಾಣೆಗೆ ಬಂದು ತಮ್ಮ ದೂರುಗಳನ್ನು ಹೇಳಿಕೊಳ್ಳಬಹುದಾಗಿದೆ. ಜನರ ದೂರಿನನ್ವಯ ಪೊಲೀಸ್ ಅಧಿಕಾರಿಗಳು ಆಯಾ ಸ್ಥಳಗಳಿಗೆ ಭೇಟಿ ನೀಡಿ ಸಮಸ್ಯೆಗೆ ಪರಿಹಾರ ನೀಡಲು ಪ್ರಯತ್ನಿಸುತ್ತಾರೆ ಎಂದು ನಗರ ಪೊಲೀಸ್​ ಆಯುಕ್ತ ಕಮಲ್ ಪಂತ್ ಹೇಳಿದರು.

ಜನಸಂಪರ್ಕ ಸಭೆಗೆ ಸಾರ್ವಜನಿಕರ ಬೆಂಬಲ ತುಂಬಾನೇ ಅಗತ್ಯ. ಇಂದಿನ ಸಭೆಯಲ್ಲಿ ಜನರು ಹೆಚ್ಚಾಗಿ ತಾವು ಎದುರಿಸುತ್ತಿರುವ ಟ್ರಾಫಿಕ್ ಸಮಸ್ಯೆಗಳ ಬಗ್ಗೆ ಹಂಚಿಕೊಂಡದರು. ಜೊತೆಗೆ, ಕೆಲವು ಏರಿಯಾಗಳಲ್ಲಿ ನಡೆಯುತ್ತಿರುವ ಜೇಬುಗಳ್ಳತನ ಮತ್ತು ಕಳ್ಳತನದ ಪ್ರಕರಣಗಳ ಕುರಿತು ಮಾತನಾಡಿದರು. ಜನರ ದೂರುಗಳನ್ನು ಪರಿಗಣಿಸಿ ಸಂಬಂಧಪಟ್ಟ ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ ಎಂದು ಟಿವಿ9 ಡಿಜಿಟಲ್​ಗೆ ಕಮಲ್ ಪಂತ್ ತಿಳಿಸಿದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್

ಇದನ್ನೂ ಓದಿ: ಬೆಂಗಳೂರು ಪೊಲೀಸರ ವಿನೂತನ ಪ್ರಯತ್ನ: ಪ್ರತಿ ನಾಲ್ಕನೇ ಶನಿವಾರ ಪ್ರತಿ ಠಾಣೆಯಲ್ಲೂ ನಡೆಯಲಿದೆ ಈ ಕಾರ್ಯಕ್ರಮ, ಏನದು?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್