AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಿಂದ ಬೆಂಗಳೂರಲ್ಲಿ ಅಪರಾಧ ಪ್ರಕರಣ ಇಳಿಕೆ, ಆನ್ಲೈನ್ ಚೀಟಿಂಗ್ ಏರಿಕೆ

ಜನವರಿ, ಫೆಬ್ರವರಿಗೆ ಹೋಲಿಸಿದ್ರೆ ಮೂರು ಪಟ್ಟು ಕಡಿಮೆಯಾಗಿದೆ. ಶೇಕಡಾವಾರು ಅರ್ಧದಷ್ಟು ಆನ್ಲೈನ್ ಚೀಟಿಂಗ್ ಕೇಸ್ಗಳು ದಾಖಲಾಗಿವೆ. ಕೊರೊನಾ ಲಾಕ್ಡೌನ್ನಿಂದಾಗಿ ಆನ್ ಲೈನ್ ವ್ಯವಹಾರ ಹೆಚ್ಚಾಗಿದ್ದು ಮೋಸ ಮಾಡುವವರೂ ಕೂಡ ಹೆಚ್ಚಾಗಿದ್ದಾರೆ.

ಲಾಕ್​ಡೌನ್​ನಿಂದ ಬೆಂಗಳೂರಲ್ಲಿ ಅಪರಾಧ ಪ್ರಕರಣ ಇಳಿಕೆ, ಆನ್ಲೈನ್ ಚೀಟಿಂಗ್ ಏರಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jun 08, 2021 | 1:24 PM

ಬೆಂಗಳೂರು: ಮಹಾಮಾರಿ ಕೊರೊನಾ ಲಾಕ್ಡೌನ್ನಿಂದ ಬೆಂಗಳೂರಲ್ಲಿ ಅಪರಾಧ ಪ್ರಕರಣ ಇಳಿಕೆಯಾಗಿದೆ. ಮೇ ತಿಂಗಳಲ್ಲಿ ಅಪರಾಧ ಪ್ರಕರಣಗಳು ಭಾರಿ ಇಳಿಕೆ ಕಂಡಿದೆ. ಬೆಂಗಳೂರಲ್ಲಿ ಮೇ ತಿಂಗಳಲ್ಲಿ ಕೇವಲ 1966 ಕೇಸ್ಗಳು ದಾಖಲಾಗಿವೆ. ಜನವರಿ, ಫೆಬ್ರವರಿಯಲ್ಲಿ 5 ಸಾವಿರಕ್ಕೂ ಹೆಚ್ಚು ಕೇಸ್ಗಳು ದಾಖಲಾಗಿದ್ದವು.

ಜೂನ್ ತಿಂಗಳ ಮೊದಲ ವಾರದಲ್ಲಿ ಕೇವಲ 496 ಪ್ರಕರಣಗಳು ದಾಖಲಾಗಿದ್ದವು. ಜನವರಿಯಲ್ಲಿ ದಾಖಲಾದ ಅಪರಾಧ ಪ್ರಕರಣಗಳು 6,526, ಫೆಬ್ರವರಿ ತಿಂಗಳಲ್ಲಿ ದಾಖಲಾಗಿದ್ದ ಪ್ರಕರಣಗಳು 5,642, ಮಾರ್ಚ್ ತಿಂಗಳಲ್ಲಿ ದಾಖಲಾದ ಕೇಸ್ಗಳ ಸಂಖ್ಯೆ 3358 ಹಾಗೂ ಏಪ್ರಿಲ್ ತಿಂಗಳಲ್ಲಿ 2028 ಪ್ರಕರಣಗಳಷ್ಟೇ ದಾಖಲಾಗಿವೆ. ಜನವರಿ, ಫೆಬ್ರವರಿಗೆ ಹೋಲಿಸಿದ್ರೆ ಮೂರು ಪಟ್ಟು ಕಡಿಮೆಯಾಗಿದೆ. ಶೇಕಡಾವಾರು ಅರ್ಧದಷ್ಟು ಆನ್ಲೈನ್ ಚೀಟಿಂಗ್ ಕೇಸ್ಗಳು ದಾಖಲಾಗಿವೆ.

ಕೊರೊನಾ ಲಾಕ್ಡೌನ್ನಿಂದಾಗಿ ಆನ್ ಲೈನ್ ವ್ಯವಹಾರ ಹೆಚ್ಚಾಗಿದ್ದು ಮೋಸ ಮಾಡುವವರೂ ಕೂಡ ಹೆಚ್ಚಾಗಿದ್ದಾರೆ. ದಾಖಲಾದ ಕೇಸ್ಗಳ ಪೈಕಿ ಅರ್ಧದಷ್ಟು ಆನ್ಲೈನ್ ಚೀಟಿಂಗ್ ಕೇಸ್ಗಳೇ ಇವೆ. ಮನೆಗಳ್ಳತನ, ರಾಬರಿ, ಡಕಾಯಿತಿ, ಸರಗಳ್ಳತನ, ಕೊಲೆ ಪ್ರಕರಣಗಳು ಅಷ್ಟೇನು ನಡೆದಿಲ್ಲ. ಲಾಕ್ಡೌನ್‌ ವೇಳೆಯೂ ಸೈಬರ್ ಕ್ರೈಂ ಆಕ್ಟೀವ್ ಇತ್ತು.

ಇದನ್ನೂ ಓದಿ: ಫ್ಯಾಬಿಫ್ಲೂ ದಾಸ್ತಾನು ಮಾಡಿ ವಿತರಿಸಿದ ಪ್ರಕರಣದಲ್ಲಿ ಗೌತಮ್ ಗಂಭೀರ್ ಫೌಂಡೇಶನ್ ಅಪರಾಧಿ: ಔಷಧ ನಿಯಂತ್ರಕ

ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್