AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಿಂದ ಬೆಂಗಳೂರಲ್ಲಿ ಅಪರಾಧ ಪ್ರಕರಣ ಇಳಿಕೆ, ಆನ್ಲೈನ್ ಚೀಟಿಂಗ್ ಏರಿಕೆ

ಜನವರಿ, ಫೆಬ್ರವರಿಗೆ ಹೋಲಿಸಿದ್ರೆ ಮೂರು ಪಟ್ಟು ಕಡಿಮೆಯಾಗಿದೆ. ಶೇಕಡಾವಾರು ಅರ್ಧದಷ್ಟು ಆನ್ಲೈನ್ ಚೀಟಿಂಗ್ ಕೇಸ್ಗಳು ದಾಖಲಾಗಿವೆ. ಕೊರೊನಾ ಲಾಕ್ಡೌನ್ನಿಂದಾಗಿ ಆನ್ ಲೈನ್ ವ್ಯವಹಾರ ಹೆಚ್ಚಾಗಿದ್ದು ಮೋಸ ಮಾಡುವವರೂ ಕೂಡ ಹೆಚ್ಚಾಗಿದ್ದಾರೆ.

ಲಾಕ್​ಡೌನ್​ನಿಂದ ಬೆಂಗಳೂರಲ್ಲಿ ಅಪರಾಧ ಪ್ರಕರಣ ಇಳಿಕೆ, ಆನ್ಲೈನ್ ಚೀಟಿಂಗ್ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 08, 2021 | 1:24 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಲಾಕ್ಡೌನ್ನಿಂದ ಬೆಂಗಳೂರಲ್ಲಿ ಅಪರಾಧ ಪ್ರಕರಣ ಇಳಿಕೆಯಾಗಿದೆ. ಮೇ ತಿಂಗಳಲ್ಲಿ ಅಪರಾಧ ಪ್ರಕರಣಗಳು ಭಾರಿ ಇಳಿಕೆ ಕಂಡಿದೆ. ಬೆಂಗಳೂರಲ್ಲಿ ಮೇ ತಿಂಗಳಲ್ಲಿ ಕೇವಲ 1966 ಕೇಸ್ಗಳು ದಾಖಲಾಗಿವೆ. ಜನವರಿ, ಫೆಬ್ರವರಿಯಲ್ಲಿ 5 ಸಾವಿರಕ್ಕೂ ಹೆಚ್ಚು ಕೇಸ್ಗಳು ದಾಖಲಾಗಿದ್ದವು.

ಜೂನ್ ತಿಂಗಳ ಮೊದಲ ವಾರದಲ್ಲಿ ಕೇವಲ 496 ಪ್ರಕರಣಗಳು ದಾಖಲಾಗಿದ್ದವು. ಜನವರಿಯಲ್ಲಿ ದಾಖಲಾದ ಅಪರಾಧ ಪ್ರಕರಣಗಳು 6,526, ಫೆಬ್ರವರಿ ತಿಂಗಳಲ್ಲಿ ದಾಖಲಾಗಿದ್ದ ಪ್ರಕರಣಗಳು 5,642, ಮಾರ್ಚ್ ತಿಂಗಳಲ್ಲಿ ದಾಖಲಾದ ಕೇಸ್ಗಳ ಸಂಖ್ಯೆ 3358 ಹಾಗೂ ಏಪ್ರಿಲ್ ತಿಂಗಳಲ್ಲಿ 2028 ಪ್ರಕರಣಗಳಷ್ಟೇ ದಾಖಲಾಗಿವೆ. ಜನವರಿ, ಫೆಬ್ರವರಿಗೆ ಹೋಲಿಸಿದ್ರೆ ಮೂರು ಪಟ್ಟು ಕಡಿಮೆಯಾಗಿದೆ. ಶೇಕಡಾವಾರು ಅರ್ಧದಷ್ಟು ಆನ್ಲೈನ್ ಚೀಟಿಂಗ್ ಕೇಸ್ಗಳು ದಾಖಲಾಗಿವೆ.

ಕೊರೊನಾ ಲಾಕ್ಡೌನ್ನಿಂದಾಗಿ ಆನ್ ಲೈನ್ ವ್ಯವಹಾರ ಹೆಚ್ಚಾಗಿದ್ದು ಮೋಸ ಮಾಡುವವರೂ ಕೂಡ ಹೆಚ್ಚಾಗಿದ್ದಾರೆ. ದಾಖಲಾದ ಕೇಸ್ಗಳ ಪೈಕಿ ಅರ್ಧದಷ್ಟು ಆನ್ಲೈನ್ ಚೀಟಿಂಗ್ ಕೇಸ್ಗಳೇ ಇವೆ. ಮನೆಗಳ್ಳತನ, ರಾಬರಿ, ಡಕಾಯಿತಿ, ಸರಗಳ್ಳತನ, ಕೊಲೆ ಪ್ರಕರಣಗಳು ಅಷ್ಟೇನು ನಡೆದಿಲ್ಲ. ಲಾಕ್ಡೌನ್‌ ವೇಳೆಯೂ ಸೈಬರ್ ಕ್ರೈಂ ಆಕ್ಟೀವ್ ಇತ್ತು.

ಇದನ್ನೂ ಓದಿ: ಫ್ಯಾಬಿಫ್ಲೂ ದಾಸ್ತಾನು ಮಾಡಿ ವಿತರಿಸಿದ ಪ್ರಕರಣದಲ್ಲಿ ಗೌತಮ್ ಗಂಭೀರ್ ಫೌಂಡೇಶನ್ ಅಪರಾಧಿ: ಔಷಧ ನಿಯಂತ್ರಕ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?