AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಿಂದ ಬೆಂಗಳೂರಲ್ಲಿ ಅಪರಾಧ ಪ್ರಕರಣ ಇಳಿಕೆ, ಆನ್ಲೈನ್ ಚೀಟಿಂಗ್ ಏರಿಕೆ

ಜನವರಿ, ಫೆಬ್ರವರಿಗೆ ಹೋಲಿಸಿದ್ರೆ ಮೂರು ಪಟ್ಟು ಕಡಿಮೆಯಾಗಿದೆ. ಶೇಕಡಾವಾರು ಅರ್ಧದಷ್ಟು ಆನ್ಲೈನ್ ಚೀಟಿಂಗ್ ಕೇಸ್ಗಳು ದಾಖಲಾಗಿವೆ. ಕೊರೊನಾ ಲಾಕ್ಡೌನ್ನಿಂದಾಗಿ ಆನ್ ಲೈನ್ ವ್ಯವಹಾರ ಹೆಚ್ಚಾಗಿದ್ದು ಮೋಸ ಮಾಡುವವರೂ ಕೂಡ ಹೆಚ್ಚಾಗಿದ್ದಾರೆ.

ಲಾಕ್​ಡೌನ್​ನಿಂದ ಬೆಂಗಳೂರಲ್ಲಿ ಅಪರಾಧ ಪ್ರಕರಣ ಇಳಿಕೆ, ಆನ್ಲೈನ್ ಚೀಟಿಂಗ್ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Jun 08, 2021 | 1:24 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಲಾಕ್ಡೌನ್ನಿಂದ ಬೆಂಗಳೂರಲ್ಲಿ ಅಪರಾಧ ಪ್ರಕರಣ ಇಳಿಕೆಯಾಗಿದೆ. ಮೇ ತಿಂಗಳಲ್ಲಿ ಅಪರಾಧ ಪ್ರಕರಣಗಳು ಭಾರಿ ಇಳಿಕೆ ಕಂಡಿದೆ. ಬೆಂಗಳೂರಲ್ಲಿ ಮೇ ತಿಂಗಳಲ್ಲಿ ಕೇವಲ 1966 ಕೇಸ್ಗಳು ದಾಖಲಾಗಿವೆ. ಜನವರಿ, ಫೆಬ್ರವರಿಯಲ್ಲಿ 5 ಸಾವಿರಕ್ಕೂ ಹೆಚ್ಚು ಕೇಸ್ಗಳು ದಾಖಲಾಗಿದ್ದವು.

ಜೂನ್ ತಿಂಗಳ ಮೊದಲ ವಾರದಲ್ಲಿ ಕೇವಲ 496 ಪ್ರಕರಣಗಳು ದಾಖಲಾಗಿದ್ದವು. ಜನವರಿಯಲ್ಲಿ ದಾಖಲಾದ ಅಪರಾಧ ಪ್ರಕರಣಗಳು 6,526, ಫೆಬ್ರವರಿ ತಿಂಗಳಲ್ಲಿ ದಾಖಲಾಗಿದ್ದ ಪ್ರಕರಣಗಳು 5,642, ಮಾರ್ಚ್ ತಿಂಗಳಲ್ಲಿ ದಾಖಲಾದ ಕೇಸ್ಗಳ ಸಂಖ್ಯೆ 3358 ಹಾಗೂ ಏಪ್ರಿಲ್ ತಿಂಗಳಲ್ಲಿ 2028 ಪ್ರಕರಣಗಳಷ್ಟೇ ದಾಖಲಾಗಿವೆ. ಜನವರಿ, ಫೆಬ್ರವರಿಗೆ ಹೋಲಿಸಿದ್ರೆ ಮೂರು ಪಟ್ಟು ಕಡಿಮೆಯಾಗಿದೆ. ಶೇಕಡಾವಾರು ಅರ್ಧದಷ್ಟು ಆನ್ಲೈನ್ ಚೀಟಿಂಗ್ ಕೇಸ್ಗಳು ದಾಖಲಾಗಿವೆ.

ಕೊರೊನಾ ಲಾಕ್ಡೌನ್ನಿಂದಾಗಿ ಆನ್ ಲೈನ್ ವ್ಯವಹಾರ ಹೆಚ್ಚಾಗಿದ್ದು ಮೋಸ ಮಾಡುವವರೂ ಕೂಡ ಹೆಚ್ಚಾಗಿದ್ದಾರೆ. ದಾಖಲಾದ ಕೇಸ್ಗಳ ಪೈಕಿ ಅರ್ಧದಷ್ಟು ಆನ್ಲೈನ್ ಚೀಟಿಂಗ್ ಕೇಸ್ಗಳೇ ಇವೆ. ಮನೆಗಳ್ಳತನ, ರಾಬರಿ, ಡಕಾಯಿತಿ, ಸರಗಳ್ಳತನ, ಕೊಲೆ ಪ್ರಕರಣಗಳು ಅಷ್ಟೇನು ನಡೆದಿಲ್ಲ. ಲಾಕ್ಡೌನ್‌ ವೇಳೆಯೂ ಸೈಬರ್ ಕ್ರೈಂ ಆಕ್ಟೀವ್ ಇತ್ತು.

ಇದನ್ನೂ ಓದಿ: ಫ್ಯಾಬಿಫ್ಲೂ ದಾಸ್ತಾನು ಮಾಡಿ ವಿತರಿಸಿದ ಪ್ರಕರಣದಲ್ಲಿ ಗೌತಮ್ ಗಂಭೀರ್ ಫೌಂಡೇಶನ್ ಅಪರಾಧಿ: ಔಷಧ ನಿಯಂತ್ರಕ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ