AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನಾಕಾರರಲ್ಲಿ ದೇಶಾಭಿಮಾನ ಕಂಡು ರಾಷ್ಟ್ರಗೀತೆ ಹಾಡಿದ ಡಿಸಿಪಿ

ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಿನ್ನೆ ಟೌನ್​ಹಾಲ್ ಬಳಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರನ್ನು ಟ್ಯಾಕಲ್ ಮಾಡಲು ಪ್ರತಿಭಟನಾಕಾರರು ಮುಂದಾಗಿದ್ರು. ಮಾನವ ಸರಪಳಿ ಮಾಡಿ ಪೌರತ್ವ ಕಿಚ್ಚನ್ನು ಹಬ್ಬಿಸಿದ್ರು. ಪೊಲೀಸರು ಪ್ರತಿಭಟನಾಕಾರರನ್ನು ನಿಭಾಯಿಸಲು ಹರಸಾಹಸ ಪಟ್ರು. ಈ ವೇಳೆ ಡಿಸಿಪಿ ಚೇತನ್ ಸಿಂಗ್ ರಾಠೋರ್ ಎಲ್ಲಾ ಪ್ರತಿಭಟನಾಕಾರರ ಜೊತೆ ಸೇರಿ ರಾಷ್ಟ್ರಗೀತೆಯನ್ನು ಹಾಡಿ ದೇಶ ಪ್ರೇಮವನ್ನು ಸಾರಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ ವೈರಲ್ ಆಗಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ ಡಿಸಿಪಿ ಚೇತನ್, ಪ್ರತಿಭಟನೆಯಲ್ಲಿ ಸ್ಕೂಲ್ ಮಕ್ಕಳು, […]

ಪ್ರತಿಭಟನಾಕಾರರಲ್ಲಿ ದೇಶಾಭಿಮಾನ ಕಂಡು ರಾಷ್ಟ್ರಗೀತೆ ಹಾಡಿದ ಡಿಸಿಪಿ
ಸಾಧು ಶ್ರೀನಾಥ್​
|

Updated on: Dec 20, 2019 | 4:57 PM

Share

ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಿನ್ನೆ ಟೌನ್​ಹಾಲ್ ಬಳಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರನ್ನು ಟ್ಯಾಕಲ್ ಮಾಡಲು ಪ್ರತಿಭಟನಾಕಾರರು ಮುಂದಾಗಿದ್ರು. ಮಾನವ ಸರಪಳಿ ಮಾಡಿ ಪೌರತ್ವ ಕಿಚ್ಚನ್ನು ಹಬ್ಬಿಸಿದ್ರು. ಪೊಲೀಸರು ಪ್ರತಿಭಟನಾಕಾರರನ್ನು ನಿಭಾಯಿಸಲು ಹರಸಾಹಸ ಪಟ್ರು. ಈ ವೇಳೆ ಡಿಸಿಪಿ ಚೇತನ್ ಸಿಂಗ್ ರಾಠೋರ್ ಎಲ್ಲಾ ಪ್ರತಿಭಟನಾಕಾರರ ಜೊತೆ ಸೇರಿ ರಾಷ್ಟ್ರಗೀತೆಯನ್ನು ಹಾಡಿ ದೇಶ ಪ್ರೇಮವನ್ನು ಸಾರಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ ವೈರಲ್ ಆಗಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ ಡಿಸಿಪಿ ಚೇತನ್, ಪ್ರತಿಭಟನೆಯಲ್ಲಿ ಸ್ಕೂಲ್ ಮಕ್ಕಳು, ಮಹಿಳೆಯರು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ರು. ಇವರಲ್ಲಿ ಕೆಲವರು ವಿಡಿಯೋ ಮಾಡ್ತಿದ್ರು, ಕೆಲವರು ಕೂಗಾಡ್ತಿದ್ರು, ಕೆಲವರು ರಾಷ್ಟ್ರಧ್ವಜ ಹಿಡಿದಿದ್ರು. ಅವರಲ್ಲಿ ನಾನು ದೇಶಾಭಿಮಾನ ಕಂಡೆ. ಆಗ ರಾಷ್ಟ್ರಗೀತೆ ಹಾಡ್ಬೇಕು ಅನಿಸಿತು ಅದಕ್ಕೆ ಹಾಡಿದೆ ಎಂದರು.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?