AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಪರೀಕ್ಷೆ ಸಮಯದಲ್ಲಿ ಎಡವಟ್ಟು ನಿರ್ಧಾರಕ್ಕೆ ಮುಂದಾದ ಶಿಕ್ಷಣ ಇಲಾಖೆ; ಚುನಾವಣೆ ಕೆಲಸಕ್ಕೆ ಸಾವಿರಾರು ಶಿಕ್ಷಕರ ಬಳಕೆ

ಇನ್ನೇನು ಮುಂದಿನ ತಿಂಗಳುಗಳಿಂದ ಮಕ್ಕಳಿಗೆ ಸಾಲು ಸಾಲು ಪರೀಕ್ಷೆಗಳು ಶುರುವಾಗಲಿದೆ. ಇಂತಹ ಸಮಯದಲ್ಲಿ ಬಿಬಿಎಂಪಿ ಹಾಗೂ ಜಿಲ್ಲಾಧಿಕಾರಿಗಳು ಚುನಾವಣೆಯ ಕೆಲಸಕ್ಕಾಗಿ ಸಾವಿರಾರು ಶಿಕ್ಷಕರ ಬಳಕೆ ಮಾಡಿಕೊಳ್ಳಲು ಮುಂದಾಗಿದೆ.

Bengaluru: ಪರೀಕ್ಷೆ ಸಮಯದಲ್ಲಿ ಎಡವಟ್ಟು ನಿರ್ಧಾರಕ್ಕೆ ಮುಂದಾದ ಶಿಕ್ಷಣ ಇಲಾಖೆ; ಚುನಾವಣೆ ಕೆಲಸಕ್ಕೆ ಸಾವಿರಾರು ಶಿಕ್ಷಕರ ಬಳಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 16, 2023 | 12:22 PM

ಬೆಂಗಳೂರು: ಈಗಾಗಲೇ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಪಟ್ಟಿ ಪ್ರಕಟವಾಗಿದೆ. 5ಮತ್ತು 8 ನೇ ತರಗತಿ ಮಕ್ಕಳಿಗೂ ವಾರ್ಷಿಕ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಕಾರಣ ಮುಂದಿನ ತಿಂಗಳನಿಂದ ಮಕ್ಕಳಿಗೆ ಸಾಲು ಸಾಲು ಎಕ್ಸಾಂ ಶುರುವಾಗಲಿದೆ. ಇಂತಹ ಸಂದರ್ಭದಲ್ಲಿ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ 60 ಸಾವಿರ ಶಿಕ್ಷಕರನ್ನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಬಳಸಿಕೊಳ್ಳಲು ಮುಂದಾಗಿದೆ. ಈ ಕಾರಣಕ್ಕಾಗಿ ಶಿಕ್ಷಣ ಇಲಾಖೆ ವಿರುದ್ಧ ವಿಧಾನ ಪರಿಷತ್ ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಚುನಾವಣೆಗೆ ಇನ್ನೂ 4-5 ತಿಂಗಳ ಇರುವಾಗಲೇ ಬಿಬಿಎಂಪಿ, ಇತರೆ ಪಾಲಿಕೆಗಳು ಹಾಗೂ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಚುನಾವಣೆಯ ಆಯೋಗದ ನಿರ್ದೇಶನದ ಕಾರಣ ನೀಡಿ ಚುನಾವಣೆಯ ತರಬೇತಿಗೆ ಪ್ರೌಢಶಾಲಾ ಶಿಕ್ಷಕರು ಹಾಗೂ ಪ್ರಾಥಮಿಕ ಶಾಲೆಯ ಶಿಕ್ಷಕರನ್ನ ಕಡ್ಡಾಯವಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿದೆ. ಯಾವುದೇ ಕಾರಣಕ್ಕೂ ಶಿಕ್ಷಕರ ಬಳಕೆಗೆ ಅವಕಾಶ ನೀಡದಂತೆ ಕ್ರಮವಹಿಸುವಂತೆ ಶಿಕ್ಷಣ ಸಚಿವರಿಗೆ ವಿಧಾನ ಪರಿಷತ್ ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ಸೇರಿ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಮೊದಲೇ ಶಿಕ್ಷಕರ ಕೊರೆತೆ ಇದ್ದು, ಇಂತಹ ಸಮಯದಲ್ಲಿ ಶಿಕ್ಷಕರನ್ನ ಚುನಾವಣೆ ಕೆಲಸಕ್ಕೆ ಬಳಸದಂತೆ ಸುತ್ತೋಲೆ ನೀಡುವಂತೆ ಶಿಕ್ಷರ ಸಂಘ ಒತ್ತಾಯ ಮಾಡಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!