AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪರ್ಸ್ ಹುಡುಕಲು ನೆರವಾಗಲಿಲ್ಲವೆಂದು ಬಾಂಬ್ ಬೆದರಿಕೆ ಕರೆ ಮಾಡಿದ ವಿಮಾನ ಪ್ರಯಾಣಿಕ ಅರೆಸ್ಟ್

Bomb Threat: ಎಸ್​​​ಜಿ 8536 ಸಂಖ್ಯೆಯ ಸ್ಪೈಸ್ ಜೆಟ್ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ಚಾರ್ಮಿಯಾ ಕೃತಿಯಸಗಿದ್ದಾನೆ. ವಿಮಾನದಲ್ಲಿ ಪರ್ಸ್ ಹುಡುಕಲು ಸಹಕರಿಸಲಿಲ್ಲ ಎಂಬ ಕಾರಣಕ್ಕೆ ಆರೋಪಿಯು ಕೃತ್ಯ ಎಸಗಿದ್ದಾನೆ.

ಬೆಂಗಳೂರು: ಪರ್ಸ್ ಹುಡುಕಲು ನೆರವಾಗಲಿಲ್ಲವೆಂದು ಬಾಂಬ್ ಬೆದರಿಕೆ ಕರೆ ಮಾಡಿದ ವಿಮಾನ ಪ್ರಯಾಣಿಕ ಅರೆಸ್ಟ್
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
TV9 Web
| Edited By: |

Updated on: Dec 30, 2023 | 4:59 PM

Share

ಬೆಂಗಳೂರು, ಡಿಸೆಂಬರ್ 30: ಪರ್ಸ್ ಹುಡುಕಲು ಸಹಕರಿಸಲಿಲ್ಲ ಎಂಬ ಕಾರಣಕ್ಕೆ ವಿಮಾನ ಪ್ರಯಾಣಿಕನೊಬ್ಬ ವಿಮಾನಯಾನ ಸಂಸ್ಥೆಯ ಕಾಲ್ ಸೆಂಟರ್​​​ಗೆ ಬಾಂಬ್​ ಬೆದರಿಕೆ (Bomb Threat) ಕರೆ ಮಾಡಿದ ವಿದ್ಯಮಾನ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಆರೋಪಿ ಜೈಲು ಪಾಲಾಗಿದ್ದಾನೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಕಾಲ್ ಸೆಂಟರ್​​​ಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಕಳೆದ 26ರಂದು ಬೆದರಿಕೆ ಕರೆ ಬಂದಿತ್ತು. ಬಂಧಿತ ಆರೋಪಿಯನ್ನು ಶ್ರೇಯಸ್ ಚಾರ್ಮಿಯಾ ಎಂದು ಗುರುತಿಸಲಾಗಿದೆ.

ಎಸ್​​​ಜಿ 8536 ಸಂಖ್ಯೆಯ ಸ್ಪೈಸ್ ಜೆಟ್ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ಚಾರ್ಮಿಯಾ ಕೃತಿಯಸಗಿದ್ದಾನೆ. ವಿಮಾನದಲ್ಲಿ ಪರ್ಸ್ ಹುಡುಕಲು ಸಹಕರಿಸಲಿಲ್ಲ ಎಂಬ ಕಾರಣಕ್ಕೆ ಆರೋಪಿಯು ಕೃತ್ಯ ಎಸಗಿದ್ದಾನೆ. ಆರೋಪಿ ಶ್ರೇಯಸ್ ಚಾರ್ಮಿಯಾ ವಿರುದ್ಧ ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ!

ಬೆಂಗಳೂರಿನಲ್ಲಿ ಹುಸಿ ಬಾಂಬ್ ಬೆದರಿಕೆ ಕರೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿವೆ. ಬೆಂಗಳೂರಿನ ಸುಮಾರು 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇತ್ತೀಚೆಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದವು. ಇದಾದ ಕೆಲವೇ ದಿನಗಳಲ್ಲಿ ರಾಜಭವನಕ್ಕೆ ವ್ಯಕ್ತಿ ಒಬ್ಬ ಬಾಂಬ್ ಬೆದರಿಕೆ ಕರೆ ಮಾಡಿದ್ದ. ರಾಷ್ಟ್ರೀಯ ತನಿಖಾ ಸಂಸ್ಥೆಯ ಬಗ್ಗೆ ಮಾಹಿತಿ ಕೇಳಿದ್ದೆ, ಹೀಗಾಗಿ ಪರಿಶೀಲಿಸೋಣವೆಂದು ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾಗಿ ತನಿಖೆ ವೇಳೆ ಆರೋಪಿ ಬಾಯಿಬಿಟ್ಟಿದ್ದ. ಈ ಮಧ್ಯೆ, ಕೆಲಸದಿಂದ ತೆಗೆದುಹಾಕಿದ್ದಕ್ಕೆ ಯುವತಿ ಒಬ್ಬಳು ಕಂಪನಿಗೆ ಬಾಂಬ್ ಬೆದರಿಕೆ ಕರೆ ಮಾಡಿದಳು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು