AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸ್ ಪ್ಯಾಕ್ ಮಾಡಿಕೊಳ್ಳಲು ಹೋದ ಯುವಕನಿಗೆ ದೋಖಾ; ಜಿಮ್ ಟ್ರೈನರ್​ನಿಂದ 7 ಲಕ್ಷ ವಂಚನೆ

7 ಲಕ್ಷ ಹಣ ಕಳೆದುಕೊಂಡ ಹೊಸಕೆರೆಹಳ್ಳಿಯ ಯುವಕ ಕೌಶಿಕ್, ಜಿಮ್ ಟ್ರೈನರ್ ಮೋಹನ್ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಪ್ರಕರಣ ದಾಖಲಾಗುತ್ತಿದ್ದಂತೆ ಜಿಮ್ ಟ್ರೈನರ್ ಮೋಹನ್ ಪರಾರಿಯಾಗಿದ್ದಾನೆ. ಮೋಹನ್ ಬೆಂಗಳೂರಿನ ಬನಶಂಕರಿಯಲ್ಲಿ ಎಂಪವರ್ ಹೆಸರಿನಲ್ಲಿ ಜಿಮ್ ನಡೆಸುತ್ತಿದ್ದ.

ಸಿಕ್ಸ್ ಪ್ಯಾಕ್ ಮಾಡಿಕೊಳ್ಳಲು ಹೋದ ಯುವಕನಿಗೆ ದೋಖಾ; ಜಿಮ್ ಟ್ರೈನರ್​ನಿಂದ 7 ಲಕ್ಷ ವಂಚನೆ
ಪರಾರಿಯಾಗಿರುವ ಜಿಮ್ ಟ್ರೈನರ್ ಮೋಹನ್
TV9 Web
| Edited By: |

Updated on:Jun 29, 2021 | 11:17 AM

Share

ಬೆಂಗಳೂರು: ಚೆನ್ನಾಗಿ ಕಾಣಬೇಕು. ಸಿನಿಮಾ ಹಿರೋಗಳ ರೀತಿ ಬಲಿಷ್ಠವಾದ ದೇಹ ಹೊಂದಿರಬೇಕು ಅಂತ ಯುವಕರು ಜಿಮ್ಗೆ ಹೋಗಿ ವರ್ಕೌಟ್ ಮಾಡುತ್ತಾರೆ. ಹೀಗೆ ಸಿಕ್ಸ್ ಪ್ಯಾಕ್ ಮಾಡಿಕೊಳ್ಳಲು ಹೋದ ಯುವಕನೊಬ್ಬನಿಂದ ಜಿಮ್ ಟ್ರೈನರ್ ಲಕ್ಷ ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ. ಜಿಮ್ ಟ್ರೈನರ್ ಮಾತು ನಂಬಿ ಯುವಕ ಸುಮಾರು 7 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾನೆ.

7 ಲಕ್ಷ ಹಣ ಕಳೆದುಕೊಂಡ ಹೊಸಕೆರೆಹಳ್ಳಿಯ ಯುವಕ ಕೌಶಿಕ್, ಜಿಮ್ ಟ್ರೈನರ್ ಮೋಹನ್ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಪ್ರಕರಣ ದಾಖಲಾಗುತ್ತಿದ್ದಂತೆ ಜಿಮ್ ಟ್ರೈನರ್ ಮೋಹನ್ ಪರಾರಿಯಾಗಿದ್ದಾನೆ. ಮೋಹನ್ ಬೆಂಗಳೂರಿನ ಬನಶಂಕರಿಯಲ್ಲಿ ಎಂಪವರ್ ಹೆಸರಿನಲ್ಲಿ ಜಿಮ್ ನಡೆಸುತ್ತಿದ್ದ. ಜಿಮ್​ಗೆ ಸಿಕ್ಸ್ ಪ್ಯಾಕ್ ಮಾಡಿಕೊಳ್ಳಲು ಕೌಶಿಕ್ ಹೋಗಿದ್ದ. ಕೆಲವು ಫೋಟೋಗಳನ್ನು ತೋರಿಸಿ ಮೂರೇ ತಿಂಗಳಲ್ಲಿ ಸಿಕ್ ಪ್ಯಾಕ್ ಮಾಡುವುದಾಗಿ ಮೋಹನ್ ನಂಬಿಸಿದ್ದನಂತೆ.

ಟ್ರೈನಿ ಮೋಹನ್ ಯುವಕನಿಂದ ಆರಂಭದಲ್ಲಿ 2 ಲಕ್ಷ ರೂಪಾಯಿ ಪಡೆದಿದ್ದ. ನಂತರ 5 ಲಕ್ಷ ಸಾಲ ಕೊಡಿಸುವಂತೆ ಕೌಶಿಕ್ ಬಳಿ ಕೇಳಿದ್ದ. ಮೋಹನ್ ಮಾತು ಕೇಳಿ ಕೌಶಿಕ್ ಸಾಲ ಕೊಡಿಸಿದ್ದ. ಕೌಶಿಕ್ ತನ್ನ ಹೆಸರಿನಲ್ಲೇ ಮೋಹನ್ಗೆ ಸಾಲ ಕೊಡಿಸಿದ್ದನು. ನಂತರ ಸಿಕ್ಸ್ ಪ್ಯಾಕ್ ಮಾಡಿಸದೇ, ಸಾಲದ ಇಎಂಐ ಕಟ್ಟದೇ ಕೌಶಿಕ್​ಗೆ ಜಿಮ್ ಟ್ರೈನರ್ ಮೋಹನ್ ಅವಾಜ್ ಹಾಕುತ್ತಿದ್ದನಂತೆ. ಸದ್ಯ ಈ ಪ್ರಕರಣ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೋಹನ್ ಪರಾರಿಯಾಗಿದ್ದಾನೆ.

ಇದನ್ನೂ ಓದಿ

Talguppa Railway Station: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋದ ಯುವಕನ ಕಾಲು ತುಂಡು

National Camera Day 2021: ಇಂದು ಕ್ಯಾಮೆರಾ ದಿನ, ನೀವು ಕ್ಯಾಮೆರಾ ಎದುರು ಕೊಟ್ಟ ಫೋಸ್​ಗಳನ್ನು ಹಾಗೆ ಒಮ್ಮೆ ನೆನಪಿಸಿಕೊಳ್ಳಿ

(Gym Trainer cheated on the young man without giving him money)

Published On - 11:17 am, Tue, 29 June 21

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?