AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸ್ ಪ್ಯಾಕ್ ಮಾಡಿಕೊಳ್ಳಲು ಹೋದ ಯುವಕನಿಗೆ ದೋಖಾ; ಜಿಮ್ ಟ್ರೈನರ್​ನಿಂದ 7 ಲಕ್ಷ ವಂಚನೆ

7 ಲಕ್ಷ ಹಣ ಕಳೆದುಕೊಂಡ ಹೊಸಕೆರೆಹಳ್ಳಿಯ ಯುವಕ ಕೌಶಿಕ್, ಜಿಮ್ ಟ್ರೈನರ್ ಮೋಹನ್ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಪ್ರಕರಣ ದಾಖಲಾಗುತ್ತಿದ್ದಂತೆ ಜಿಮ್ ಟ್ರೈನರ್ ಮೋಹನ್ ಪರಾರಿಯಾಗಿದ್ದಾನೆ. ಮೋಹನ್ ಬೆಂಗಳೂರಿನ ಬನಶಂಕರಿಯಲ್ಲಿ ಎಂಪವರ್ ಹೆಸರಿನಲ್ಲಿ ಜಿಮ್ ನಡೆಸುತ್ತಿದ್ದ.

ಸಿಕ್ಸ್ ಪ್ಯಾಕ್ ಮಾಡಿಕೊಳ್ಳಲು ಹೋದ ಯುವಕನಿಗೆ ದೋಖಾ; ಜಿಮ್ ಟ್ರೈನರ್​ನಿಂದ 7 ಲಕ್ಷ ವಂಚನೆ
ಪರಾರಿಯಾಗಿರುವ ಜಿಮ್ ಟ್ರೈನರ್ ಮೋಹನ್
TV9 Web
| Edited By: |

Updated on:Jun 29, 2021 | 11:17 AM

Share

ಬೆಂಗಳೂರು: ಚೆನ್ನಾಗಿ ಕಾಣಬೇಕು. ಸಿನಿಮಾ ಹಿರೋಗಳ ರೀತಿ ಬಲಿಷ್ಠವಾದ ದೇಹ ಹೊಂದಿರಬೇಕು ಅಂತ ಯುವಕರು ಜಿಮ್ಗೆ ಹೋಗಿ ವರ್ಕೌಟ್ ಮಾಡುತ್ತಾರೆ. ಹೀಗೆ ಸಿಕ್ಸ್ ಪ್ಯಾಕ್ ಮಾಡಿಕೊಳ್ಳಲು ಹೋದ ಯುವಕನೊಬ್ಬನಿಂದ ಜಿಮ್ ಟ್ರೈನರ್ ಲಕ್ಷ ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ. ಜಿಮ್ ಟ್ರೈನರ್ ಮಾತು ನಂಬಿ ಯುವಕ ಸುಮಾರು 7 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾನೆ.

7 ಲಕ್ಷ ಹಣ ಕಳೆದುಕೊಂಡ ಹೊಸಕೆರೆಹಳ್ಳಿಯ ಯುವಕ ಕೌಶಿಕ್, ಜಿಮ್ ಟ್ರೈನರ್ ಮೋಹನ್ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಪ್ರಕರಣ ದಾಖಲಾಗುತ್ತಿದ್ದಂತೆ ಜಿಮ್ ಟ್ರೈನರ್ ಮೋಹನ್ ಪರಾರಿಯಾಗಿದ್ದಾನೆ. ಮೋಹನ್ ಬೆಂಗಳೂರಿನ ಬನಶಂಕರಿಯಲ್ಲಿ ಎಂಪವರ್ ಹೆಸರಿನಲ್ಲಿ ಜಿಮ್ ನಡೆಸುತ್ತಿದ್ದ. ಜಿಮ್​ಗೆ ಸಿಕ್ಸ್ ಪ್ಯಾಕ್ ಮಾಡಿಕೊಳ್ಳಲು ಕೌಶಿಕ್ ಹೋಗಿದ್ದ. ಕೆಲವು ಫೋಟೋಗಳನ್ನು ತೋರಿಸಿ ಮೂರೇ ತಿಂಗಳಲ್ಲಿ ಸಿಕ್ ಪ್ಯಾಕ್ ಮಾಡುವುದಾಗಿ ಮೋಹನ್ ನಂಬಿಸಿದ್ದನಂತೆ.

ಟ್ರೈನಿ ಮೋಹನ್ ಯುವಕನಿಂದ ಆರಂಭದಲ್ಲಿ 2 ಲಕ್ಷ ರೂಪಾಯಿ ಪಡೆದಿದ್ದ. ನಂತರ 5 ಲಕ್ಷ ಸಾಲ ಕೊಡಿಸುವಂತೆ ಕೌಶಿಕ್ ಬಳಿ ಕೇಳಿದ್ದ. ಮೋಹನ್ ಮಾತು ಕೇಳಿ ಕೌಶಿಕ್ ಸಾಲ ಕೊಡಿಸಿದ್ದ. ಕೌಶಿಕ್ ತನ್ನ ಹೆಸರಿನಲ್ಲೇ ಮೋಹನ್ಗೆ ಸಾಲ ಕೊಡಿಸಿದ್ದನು. ನಂತರ ಸಿಕ್ಸ್ ಪ್ಯಾಕ್ ಮಾಡಿಸದೇ, ಸಾಲದ ಇಎಂಐ ಕಟ್ಟದೇ ಕೌಶಿಕ್​ಗೆ ಜಿಮ್ ಟ್ರೈನರ್ ಮೋಹನ್ ಅವಾಜ್ ಹಾಕುತ್ತಿದ್ದನಂತೆ. ಸದ್ಯ ಈ ಪ್ರಕರಣ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೋಹನ್ ಪರಾರಿಯಾಗಿದ್ದಾನೆ.

ಇದನ್ನೂ ಓದಿ

Talguppa Railway Station: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋದ ಯುವಕನ ಕಾಲು ತುಂಡು

National Camera Day 2021: ಇಂದು ಕ್ಯಾಮೆರಾ ದಿನ, ನೀವು ಕ್ಯಾಮೆರಾ ಎದುರು ಕೊಟ್ಟ ಫೋಸ್​ಗಳನ್ನು ಹಾಗೆ ಒಮ್ಮೆ ನೆನಪಿಸಿಕೊಳ್ಳಿ

(Gym Trainer cheated on the young man without giving him money)

Published On - 11:17 am, Tue, 29 June 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ