AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣು ಕಳೆದುಕೊಂಡವರಿಗೆ ಪರಿಹಾರ ನೀಡುವಲ್ಲಿ ಮಾನವೀಯತೆ ಮರೆತ ಮಿಂಟೋ ಆಸ್ಪತ್ರೆ

ಬೆಂಗಳೂರು: ಶಸ್ತ್ರಚಿಕಿತ್ಸೆ ವೇಳೆ 22 ಜನ ಕಣ್ಣು ಕಳೆದುಕೊಂಡ ಪ್ರಕರಣದಲ್ಲಿ ಮಿಂಟೋ ಆಸ್ಪತ್ರೆ ಆಡಳಿತ ಮಂಡಳಿ ಅಮಾನವೀಯ ನಡೆ ಇಟ್ಟಿದೆ. ಕಣ್ಣು ಕಳೆದುಕೊಂಡವರಿಗೆ ಪರಿಹಾರ ನೀಡುವದರಲ್ಲೂ ಷರತ್ತು ಹಾಕುವ ಮೂಲಕ ಮಾನವೀಯತೆ ಮರೆತಿದೆ. ಜುಲೈನಲ್ಲಿ ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ನಡೆದಿತ್ತು. ಆಗ ಶಸ್ತ್ರಚಿಕಿತ್ಸೆ ವೇಳೆ 22 ಜನ ಕಣ್ಣು ಕಳೆದುಕೊಂಡಿದ್ದರು. ಈಗ ಪರಿಹಾರ ನೀಡುವ ವಿಚಾರದಲ್ಲಿ ಕಣ್ಣು ಕಳೆದುಕೊಂಡವರಿಗೆ ಆಸ್ಪತ್ರೆ ಆಡಳಿತ ಮಂಡಳಿ ಒತ್ತಡ ಹಾಕಿ ತಮಗೆ ಬೇಕಾದ ರೀತಿಯಲ್ಲಿ ಮುಚ್ಚಳಿಕೆ ಬರೆಯಿಸಿಕೊಳ್ಳಲು ಮುಂದಾಗಿದೆ. ಕಣ್ಣು […]

ಕಣ್ಣು ಕಳೆದುಕೊಂಡವರಿಗೆ ಪರಿಹಾರ ನೀಡುವಲ್ಲಿ ಮಾನವೀಯತೆ ಮರೆತ ಮಿಂಟೋ ಆಸ್ಪತ್ರೆ
ಸಾಧು ಶ್ರೀನಾಥ್​
|

Updated on: Dec 16, 2019 | 2:23 PM

Share

ಬೆಂಗಳೂರು: ಶಸ್ತ್ರಚಿಕಿತ್ಸೆ ವೇಳೆ 22 ಜನ ಕಣ್ಣು ಕಳೆದುಕೊಂಡ ಪ್ರಕರಣದಲ್ಲಿ ಮಿಂಟೋ ಆಸ್ಪತ್ರೆ ಆಡಳಿತ ಮಂಡಳಿ ಅಮಾನವೀಯ ನಡೆ ಇಟ್ಟಿದೆ. ಕಣ್ಣು ಕಳೆದುಕೊಂಡವರಿಗೆ ಪರಿಹಾರ ನೀಡುವದರಲ್ಲೂ ಷರತ್ತು ಹಾಕುವ ಮೂಲಕ ಮಾನವೀಯತೆ ಮರೆತಿದೆ.

ಜುಲೈನಲ್ಲಿ ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ನಡೆದಿತ್ತು. ಆಗ ಶಸ್ತ್ರಚಿಕಿತ್ಸೆ ವೇಳೆ 22 ಜನ ಕಣ್ಣು ಕಳೆದುಕೊಂಡಿದ್ದರು. ಈಗ ಪರಿಹಾರ ನೀಡುವ ವಿಚಾರದಲ್ಲಿ ಕಣ್ಣು ಕಳೆದುಕೊಂಡವರಿಗೆ ಆಸ್ಪತ್ರೆ ಆಡಳಿತ ಮಂಡಳಿ ಒತ್ತಡ ಹಾಕಿ ತಮಗೆ ಬೇಕಾದ ರೀತಿಯಲ್ಲಿ ಮುಚ್ಚಳಿಕೆ ಬರೆಯಿಸಿಕೊಳ್ಳಲು ಮುಂದಾಗಿದೆ.

ಕಣ್ಣು ಕಳೆದುಕೊಂಡವರಿಗೆ 3 ಲಕ್ಷ ರೂಪಾಯಿ ಪರಿಹಾರ ಹಣವನ್ನು ನೀಡುತ್ತೇವೆ. ಇದನ್ನು ಹೊರತುಪಡಿಸಿ ಸರ್ಕಾರದಿಂದ ಅಥವಾ ನ್ಯಾಯಾಲಯದ ಮೂಲಕ ಪರಿಹಾರ ಪಡೆದುಕೊಂಡರೆ ಆಡಳಿತ ಮಂಡಳಿಗೆ ವಾಪಸ್ ಕೊಡಬೇಕು. ಅದೂ ಶೇ.15ರಷ್ಟು ಬಡ್ಡಿ ಸಮೇತ ಹಣ ವಾಪಸ್ ಕೊಡಬೇಕೆಂದು ಷರತ್ತು ವಿಧಿಸಿದೆ. ಮುಚ್ಚಳಿಕೆ ನೋಡಿ ಶಾಕ್ ಆದ ಸಂತ್ರಸ್ತರು ಮಿಂಟೋ ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

22 ಸಂತ್ರಸ್ತರ ಪೈಕಿ ಕೇವಲ 7 ಮಂದಿಗೆ ಮಾತ್ರ ಪರಿಹಾರ ನೀಡಿದೆ. ಇನ್ನೂ 15 ಮಂದಿಗೆ ಪರಿಹಾರ ನೀಡದ ವಿಂಟೋ ಆಡಳಿತ ಮಂಡಳಿ ಕಣ್ಣು ಕಳೆದುಕೊಂಡವರ ಜೊತೆ ಚೆಲ್ಲಾಟವಾಡುತ್ತಿದೆ.

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ