AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣು ಕಳೆದುಕೊಂಡವರಿಗೆ ಪರಿಹಾರ ನೀಡುವಲ್ಲಿ ಮಾನವೀಯತೆ ಮರೆತ ಮಿಂಟೋ ಆಸ್ಪತ್ರೆ

ಬೆಂಗಳೂರು: ಶಸ್ತ್ರಚಿಕಿತ್ಸೆ ವೇಳೆ 22 ಜನ ಕಣ್ಣು ಕಳೆದುಕೊಂಡ ಪ್ರಕರಣದಲ್ಲಿ ಮಿಂಟೋ ಆಸ್ಪತ್ರೆ ಆಡಳಿತ ಮಂಡಳಿ ಅಮಾನವೀಯ ನಡೆ ಇಟ್ಟಿದೆ. ಕಣ್ಣು ಕಳೆದುಕೊಂಡವರಿಗೆ ಪರಿಹಾರ ನೀಡುವದರಲ್ಲೂ ಷರತ್ತು ಹಾಕುವ ಮೂಲಕ ಮಾನವೀಯತೆ ಮರೆತಿದೆ. ಜುಲೈನಲ್ಲಿ ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ನಡೆದಿತ್ತು. ಆಗ ಶಸ್ತ್ರಚಿಕಿತ್ಸೆ ವೇಳೆ 22 ಜನ ಕಣ್ಣು ಕಳೆದುಕೊಂಡಿದ್ದರು. ಈಗ ಪರಿಹಾರ ನೀಡುವ ವಿಚಾರದಲ್ಲಿ ಕಣ್ಣು ಕಳೆದುಕೊಂಡವರಿಗೆ ಆಸ್ಪತ್ರೆ ಆಡಳಿತ ಮಂಡಳಿ ಒತ್ತಡ ಹಾಕಿ ತಮಗೆ ಬೇಕಾದ ರೀತಿಯಲ್ಲಿ ಮುಚ್ಚಳಿಕೆ ಬರೆಯಿಸಿಕೊಳ್ಳಲು ಮುಂದಾಗಿದೆ. ಕಣ್ಣು […]

ಕಣ್ಣು ಕಳೆದುಕೊಂಡವರಿಗೆ ಪರಿಹಾರ ನೀಡುವಲ್ಲಿ ಮಾನವೀಯತೆ ಮರೆತ ಮಿಂಟೋ ಆಸ್ಪತ್ರೆ
ಸಾಧು ಶ್ರೀನಾಥ್​
|

Updated on: Dec 16, 2019 | 2:23 PM

Share

ಬೆಂಗಳೂರು: ಶಸ್ತ್ರಚಿಕಿತ್ಸೆ ವೇಳೆ 22 ಜನ ಕಣ್ಣು ಕಳೆದುಕೊಂಡ ಪ್ರಕರಣದಲ್ಲಿ ಮಿಂಟೋ ಆಸ್ಪತ್ರೆ ಆಡಳಿತ ಮಂಡಳಿ ಅಮಾನವೀಯ ನಡೆ ಇಟ್ಟಿದೆ. ಕಣ್ಣು ಕಳೆದುಕೊಂಡವರಿಗೆ ಪರಿಹಾರ ನೀಡುವದರಲ್ಲೂ ಷರತ್ತು ಹಾಕುವ ಮೂಲಕ ಮಾನವೀಯತೆ ಮರೆತಿದೆ.

ಜುಲೈನಲ್ಲಿ ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ನಡೆದಿತ್ತು. ಆಗ ಶಸ್ತ್ರಚಿಕಿತ್ಸೆ ವೇಳೆ 22 ಜನ ಕಣ್ಣು ಕಳೆದುಕೊಂಡಿದ್ದರು. ಈಗ ಪರಿಹಾರ ನೀಡುವ ವಿಚಾರದಲ್ಲಿ ಕಣ್ಣು ಕಳೆದುಕೊಂಡವರಿಗೆ ಆಸ್ಪತ್ರೆ ಆಡಳಿತ ಮಂಡಳಿ ಒತ್ತಡ ಹಾಕಿ ತಮಗೆ ಬೇಕಾದ ರೀತಿಯಲ್ಲಿ ಮುಚ್ಚಳಿಕೆ ಬರೆಯಿಸಿಕೊಳ್ಳಲು ಮುಂದಾಗಿದೆ.

ಕಣ್ಣು ಕಳೆದುಕೊಂಡವರಿಗೆ 3 ಲಕ್ಷ ರೂಪಾಯಿ ಪರಿಹಾರ ಹಣವನ್ನು ನೀಡುತ್ತೇವೆ. ಇದನ್ನು ಹೊರತುಪಡಿಸಿ ಸರ್ಕಾರದಿಂದ ಅಥವಾ ನ್ಯಾಯಾಲಯದ ಮೂಲಕ ಪರಿಹಾರ ಪಡೆದುಕೊಂಡರೆ ಆಡಳಿತ ಮಂಡಳಿಗೆ ವಾಪಸ್ ಕೊಡಬೇಕು. ಅದೂ ಶೇ.15ರಷ್ಟು ಬಡ್ಡಿ ಸಮೇತ ಹಣ ವಾಪಸ್ ಕೊಡಬೇಕೆಂದು ಷರತ್ತು ವಿಧಿಸಿದೆ. ಮುಚ್ಚಳಿಕೆ ನೋಡಿ ಶಾಕ್ ಆದ ಸಂತ್ರಸ್ತರು ಮಿಂಟೋ ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

22 ಸಂತ್ರಸ್ತರ ಪೈಕಿ ಕೇವಲ 7 ಮಂದಿಗೆ ಮಾತ್ರ ಪರಿಹಾರ ನೀಡಿದೆ. ಇನ್ನೂ 15 ಮಂದಿಗೆ ಪರಿಹಾರ ನೀಡದ ವಿಂಟೋ ಆಡಳಿತ ಮಂಡಳಿ ಕಣ್ಣು ಕಳೆದುಕೊಂಡವರ ಜೊತೆ ಚೆಲ್ಲಾಟವಾಡುತ್ತಿದೆ.

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ