AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬುದ್ದಿಮಾಂದ್ಯ ಮಗು ಎಂದು ನಾಲ್ಕನೇ ಮಹಡಿಯಿಂದ ಎಸೆದ ತಾಯಿ

ಬುದ್ದಿಮಾಂದ್ಯ ಮಗು ಎಂದು ತಾಯಿ (ಸುಷ್ಮಾ )  ಮಗುವನ್ನು ನಾಲ್ಕನೇ ಮಹಡಿಯಿಂದ ಕೆಳಗಡೆ ಎಸೆದ್ದಾಳೆ. 4 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಕಳೆದ ಮೂರು ತಿಂಗಳ ಹಿಂದೆಯೇ ರೈಲ್ವೆ ಸ್ಟೇಷನ್ ನಲ್ಲಿ ಮಗುವನ್ನು ಬಿಟ್ಟು ಬಂದಿದ್ದಳು. ತಂದೆ ಮಗುವನ್ನು ಹುಡುಕಿ ಕರೆದುಕೊಂಡು ಬಂದಿದ್ದರು.

Bengaluru:  ಬುದ್ದಿಮಾಂದ್ಯ ಮಗು ಎಂದು ನಾಲ್ಕನೇ ಮಹಡಿಯಿಂದ ಎಸೆದ ತಾಯಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 05, 2022 | 1:29 PM

Share

ಬೆಂಗಳೂರು:  ಸಿಲಿಕಾನ್ ಸಿಟಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಜನ್ಮಕೊಟ್ಟ ತಾಯಿಯೇ ಮಗುವನ್ನು ಹತ್ಯೆ ಮಾಡಿದ್ದಾಳೆ. ಸಂಪಂಗಿ ರಾಮ ನಗರದ ಅದ್ವಿತ್ ಅಪಾರ್ಟ್ ಮೆಂಟ್​ನಲ್ಲಿ ಈ ಘಟನೆ ನಡೆದಿದೆ. ಬುದ್ದಿಮಾಂದ್ಯ ಮಗು ಎಂದು ತಾಯಿ (ಸುಷ್ಮಾ )  ಮಗುವನ್ನು ನಾಲ್ಕನೇ ಮಹಡಿಯಿಂದ ಕೆಳಗಡೆ ಎಸೆದ್ದಾಳೆ. 4 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಕಳೆದ ಮೂರು ತಿಂಗಳ ಹಿಂದೆಯೇ ರೈಲ್ವೆ ಸ್ಟೇಷನ್ ನಲ್ಲಿ ಮಗುವನ್ನು ಬಿಟ್ಟು ಬಂದಿದ್ದಳು. ತಂದೆ ಮಗುವನ್ನು ಹುಡುಕಿ ಕರೆದುಕೊಂಡು ಬಂದಿದ್ದರು.

ಮಗುವನ್ನು ಎಸೆದು ತಾನೂ ಕೂಡ ಆತ್ಮಹತ್ಯೆ ಗೆ ಯತ್ನಿಸಿದ್ದಾಳೆ. ಈ ಬಗ್ಗೆ ಸಿಸಿಟಿಯಲ್ಲಿ ದೃಶ್ಯ ಸೆರೆಯಾಗಿದೆ. ಈ ವೇಳೆ ನಾಲ್ಕನೇ ಫ್ಲೋರ್​ನ ಮನೆಯವರು ಬಾಗಿಲು ತೆಗೆದು ಆಕೆಯ ರಕ್ಷಣೆ ಮಾಡಿದ್ದಾರೆ. ಈಕೆ ದಂತ ವೈದ್ಯಯಾಗಿ ಪ್ರಾಕ್ಟೀಸ್ ಮಾಡುತ್ತಿದ್ದಳು ಎಂದು ಹೇಳಲಾಗಿದೆ. ಈಕೆಯ ಗಂಡ ಖಾಸಗಿ ಕಂಪನಿಯಲ್ಲಿ ಇಂಜೀನಿಯರ್. ಇದೀಗ ತಾಯಿ ವಿರುದ್ದ ಸಂಪಂಗಿರಾಮನಗರ ಠಾಣೆಯ ಲ್ಲಿ ಪ್ರಕರಣ ದಾಖಲು ಮಾಡಿ, ಪೊಲೀಸರು ಸುಷ್ಮಾನ್ನು ಬಂಧಿಸಿದ್ದಾರೆ.

ಮಗು ಮಹಡಿಯಿಂದ ಎಸೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಈ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ. ತಾಯಿ ಸುಷ್ಮಾ ಈ ಹಿಂದೆ ಮಗುವನ್ನು ರೈಲ್ವೆ ಸ್ಟೇಷನ್​ನಲ್ಲಿ ಬಿಟ್ಟು ಬಂದು, ನಂತರ ನಾನು ಮಗುವನ್ನು ಹುಡುಕಿ ಕರೆದುಕೊಂಡ ಬಂದಿದ್ದಾನೆ ಎಂದು ಮಗುವಿನ ತಂದೆ ಹೇಳಿದ್ದಾರೆ. ಇದೀಗ ಮತ್ತೆ ಇಂತಹ ಕೃತ್ಯವನ್ನು ತಾಯಿ ಸುಷ್ಮಾ ಮಾಡಿದ್ದಾಳೆ. ಇದೀಗ ಆಕೆಯನ್ನು ಬಂಧಿಸಿಲಾಗಿದೆ.

ಇದನ್ನೂ ಓದಿ
Image
Mandya News: ರುಂಡವಿಲ್ಲದ ಮೃತದೇಹ ಪತ್ತೆ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್: ವೇಶ್ಯೆಯನ್ನು ಪ್ರೀತಿಸಿ ಆದ ಸೈಕೋ‌ ಕಿಲ್ಲರ್..!
Image
ರೋಡ್ ರೋಲರ್ ಅನ್ಲೋಡ್ ಮಾಡುವಾಗ ಭಾರೀ ದುರಂತ: ಚಾಲಕನ ನಿರ್ಲಕ್ಷ್ಯದಿಂದ ಲಾರಿ ಕ್ಲೀನರ್ ಸಾವು
Image
Crime News: ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸೆಗಿದ ಕಾಮುಕ ಶಿಕ್ಷಕನಿಗೆ 79 ವರ್ಷಗಳ ಜೈಲು ಶಿಕ್ಷೆ..!
Image
ನೂರಾರು ವರ್ಷಗಳ ಇತಿಹಾಸವಿರುವ ದೇವಸ್ಥಾನಕ್ಕೆ ಕನ್ನ

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:25 pm, Fri, 5 August 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!