AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Mysuru Expressway: ಇಂದಿನಿಂದ ಟೋಲ್​ ಸಂಗ್ರಹ ಆರಂಭ; ಇಲ್ಲಿದೆ ಟೋಲ್​ ದರ ಪಟ್ಟಿ

ಬೆಂಗಳೂರು-ಮೈಸೂರು ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿಯ ಟೋಲ್​ ಸಂಗ್ರಹ ಇಂದಿನಿಂದ (ಫೆ.27) ಪ್ರಾರಂಭವಾಗಿದ್ದು, ಇಲ್ಲಿದೆ ದರ ವಿವರ

Bengaluru-Mysuru Expressway: ಇಂದಿನಿಂದ ಟೋಲ್​ ಸಂಗ್ರಹ ಆರಂಭ; ಇಲ್ಲಿದೆ ಟೋಲ್​ ದರ ಪಟ್ಟಿ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇ
ವಿವೇಕ ಬಿರಾದಾರ
|

Updated on:Feb 27, 2023 | 11:16 AM

Share

ಬೆಂಗಳೂರು: ಸುಮಾರು 8 ಸಾವಿರ ಕೋಟಿಯಲ್ಲಿ ಸಿದ್ದವಾದ ರಾಮನಗರ, ಬೆಂಗಳೂರು-ಮೈಸೂರು (Bengaluru-Myosore) ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿಯನ್ನು (Bengaluru-Mysuru 10 line Expressway) ಮಾರ್ಚ್​​ 11ರಂದು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಮಂಡ್ಯ ಜಿಲ್ಲೆಯ ಮದ್ದೂ​ರಿ​ನಲ್ಲಿ ಲೋಕಾ​ರ್ಪಣೆ ಮಾಡ​ಲಿ​ದ್ದಾ​ರೆ. ಇದು ರಾಜ್ಯದ ಮೊದಲ ಎಕ್ಸ್‌ಪ್ರೆಸ್‌ ಹೆದ್ದಾರಿಯಾಗಿದ್ದು, ಇದರ ಟೋಲ್​ ಸಂಗ್ರಹ ಇಂದಿನಿಂದ (ಫೆ.27) ಪ್ರಾರಂಭವಾಗಿದೆ. ಬೆಂಗಳೂರು ಬಳಿಯ ಕಣಿಮಿಣಿಕೆ ಮತ್ತು ರಾಮನಗರ ಜಿಲ್ಲೆಯ ಶೇಷಗಿರಿ ಹಳ್ಳಿ ಬಳಿ ಟೋಲ್​ ಸಂಗ್ರಹಿಸಲಾಗುತ್ತಿದೆ. ಮಂಡ್ಯ ಜಿಲ್ಲೆ ನಿಡಘಟ್ಟವರೆಗೆ 55.63 ಕಿಮೀ ಉದ್ದದ ರಸ್ತೆಗೆ ಶುಲ್ಕ ನಿಗದಿ ಮಾಡಲಾಗಿದ್ದು ಇಂದು ಬೆಳಿಗ್ಗೆ 8 ಗಂಟೆಯಿಂದಲೇ ಟೋಲ್​ ಸಂಗ್ರಹ ಆರಂಭವಾಗಿದೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಟೋಲ್​ ದರ

ಸರ್ವಿಸ್​ ರಸ್ತೆ ಹೊರತುಪಡಿಸಿ, ಉಳಿದ ಆರು ಪಥಗಳಲ್ಲಿ ಏಕಮುಖ ಸಂಚಾರಕ್ಕೆ ದರ ನಿಗದಿ ಮಾಡಲಾಗಿದೆ.

ವಾಹನ ಏಕಮುಖ ಸಂಚಾರ ಅದೇ ದಿನ ಮರು ಸಂಚಾರ ಸ್ಥಳೀಯ ವಾಹನ 1 ತಿಂಗಳ 50 ಸಂಚಾರದ ಪಾಸ್
ಕಾರು, ಜೀಪು, ವ್ಯಾನ್​ 135 205 70 4525
ಲಘು ವಾಣಿಜ್ಯ/ ಸರಕು ವಾಹನ/ ಮಿನಿ ಬಸ್​ 220 320 110 7315
ಬಸ್​/ಟ್ರಕ್​ (ಡಬಲ್​​ ಆಕ್ಸೆಲ್​) 460 690 230 15325
ವಾಣಿಜ್ಯ ವಾಹನ (ಮೂರು ಆಕ್ಸೆಲ್​) 500 750 250 16715
ಭಾರಿ ನಿರ್ಮಾಣ ಯಂತ್ರ, ಭೂ ಅಗೆತ ಸಾಧನಗಳು, ಬಹು ಆಕ್ಸೆಲ್​ (6 ರಿಂದ 8) 720 1080 360 24030
ಭಾರೀ ಗಾತ್ರದ ವಾಹನ (7ಕ್ಕೂ ಹೆಚ್ಚಿನ ಆಕ್ಸೆಲ್​​ 880 1315 440 29255

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:15 am, Mon, 27 February 23

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!