AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಡುವೆಯೇ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಲಿಕಾನ್ ಸಿಟಿ ಸಜ್ಜು!

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಕೌಂಟ್​ಡೌನ್ ಶುರುವಾಗಿದೆ. ಆದ್ರೆ ಕೊರೊನಾ ಹಾವಳಿ ನಡುವೆ ಹಬ್ಬ ಮಾಡೋದೇ ಕಷ್ಟವಾಗಿದೆ. ಸಿಂಪಲ್ಲಾಗಿ ಲಕ್ಷ್ಮೀ ಪ್ರತಿಷ್ಟಾಪನೆ ಮಾಡ್ತೀವಿ ಅನ್ನೋರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿದೆ. ಹಬ್ಬದ ತಯಾರಿಯಲ್ಲಿರೋ ಸಿಟಿಮಂದಿಗೆ ಡಬಲ್ ರೇಟ್​ಗೆ ಹೂ ಹಣ್ಣು ಖರೀದಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಬೆಂಗಳೂರಲ್ಲಿ ಖರೀದಿಯ ಭರಾಟೆ ಜೋರು! ಬೆಂಗಳೂರಲ್ಲಿ ಕೊರೊನಾ ಅಬ್ಬರ ಊಹೆಗೂ ನಿಲುಕುತ್ತಿಲ್ಲ. ಹೆಮ್ಮಾರಿ ಅಟ್ಟಹಾಸದ ನಡುವೆಯೂ ಸಿಟಿ ಮಂದಿ ವರಮಹಾಲಕ್ಷ್ಮೀ ಹಬ್ಬ ಮಾಡೋಕೆ ರೆಡಿಯಾಗಿದ್ದಾರೆ. ಹೀಗಾಗಿ ನಿನ್ನೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಗಾಂಧಿ […]

ಕೊರೊನಾ ನಡುವೆಯೇ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಲಿಕಾನ್ ಸಿಟಿ ಸಜ್ಜು!
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jul 30, 2020 | 12:48 PM

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಕೌಂಟ್​ಡೌನ್ ಶುರುವಾಗಿದೆ. ಆದ್ರೆ ಕೊರೊನಾ ಹಾವಳಿ ನಡುವೆ ಹಬ್ಬ ಮಾಡೋದೇ ಕಷ್ಟವಾಗಿದೆ. ಸಿಂಪಲ್ಲಾಗಿ ಲಕ್ಷ್ಮೀ ಪ್ರತಿಷ್ಟಾಪನೆ ಮಾಡ್ತೀವಿ ಅನ್ನೋರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿದೆ. ಹಬ್ಬದ ತಯಾರಿಯಲ್ಲಿರೋ ಸಿಟಿಮಂದಿಗೆ ಡಬಲ್ ರೇಟ್​ಗೆ ಹೂ ಹಣ್ಣು ಖರೀದಿಸಬೇಕಾದ ಪರಿಸ್ಥಿತಿ ಬಂದೊದಗಿದೆ.

ಬೆಂಗಳೂರಲ್ಲಿ ಖರೀದಿಯ ಭರಾಟೆ ಜೋರು! ಬೆಂಗಳೂರಲ್ಲಿ ಕೊರೊನಾ ಅಬ್ಬರ ಊಹೆಗೂ ನಿಲುಕುತ್ತಿಲ್ಲ. ಹೆಮ್ಮಾರಿ ಅಟ್ಟಹಾಸದ ನಡುವೆಯೂ ಸಿಟಿ ಮಂದಿ ವರಮಹಾಲಕ್ಷ್ಮೀ ಹಬ್ಬ ಮಾಡೋಕೆ ರೆಡಿಯಾಗಿದ್ದಾರೆ. ಹೀಗಾಗಿ ನಿನ್ನೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಗಾಂಧಿ ಬಜಾರ್​ನಲ್ಲಂತೂ ಕಲರ್ ಕಲರ್ ಹೂವಿನ ಹಾರಗಳು, ವೆರೈಟಿ ವೆರೈಟಿ ಹಣ್ಣುಗಳು ಲಕ್ಷ್ಮೀಯನ್ನ ಅಲಂಕರಿಸೋಕೆ ಕಾತರದಿಂದ ಕಾಯ್ತಿವೆ.

ಆದ್ರೆ ರೇಟ್ ಕೇಳಿದ್ರೆನೇ ತಲೆ ತಿರುಗ್ತಿದೆ. ಕೊರೊನಾ ಭೀತಿಯಿಂದ ಹೂ ಹಣ್ಣಿನ ರಫ್ತಿನಲ್ಲಿ ಇಳಿಕೆಯಾಗಿದೆ. ರೈತರು ನೇರವಾಗಿ ಮಾರ್ಕೆಟ್​ಗೆ ಬಂದು ವ್ಯಾಪಾರ ಮಾಡೋದನ್ನ ನಿಲ್ಲಿಸಿದ್ದಾರೆ. ಅದ್ರಲ್ಲೂ ಕೆ.ಆರ್ ಮಾರ್ಕೆಟ್ ಬಂದ್ ಆಗಿದ್ದು, ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಹೂ ಹಣ್ಣಿನ ಬೆಲೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ.

ಹೂ/ಹಣ್ಣಿನದರ(ಕೆಜಿಗೆ) ಒಂದು ಕೆಜಿ ಮಲ್ಲಿಗೆ ಹೂವಿನ ರೇಟ್ 600 ರೂಪಾಯಿಯಾದ್ರೆ, ಕನಕಾಂಬರ 3 ಸಾವಿರ ಇದೆ. ಕೆಜಿ ಸೇವಂತಿಗೆ 300 ರೂಪಾಯಿಗೆ ಸಿಕ್ತಿದ್ರೆ. ಬಿಡಿ ಹೂವಿನ ಬೆಲೆ 350ರಿಂದ 400 ರೂಪಾಯಿಯಿದೆ. ಲಕ್ಷ್ಮೀಗೆ ಪ್ರಿಯವಾದ ತಾವರೆ ಹೂವು ಒಂದಕ್ಕೆ 50 ರೂಪಾಯಿ ಇದೆ. ಅದೇ ರೀತಿ ಹಣ್ಣುಗಳ ಬೆಲೆ ನೋಡೋದಾದ್ರೆ, ಕೆಜಿ ಌಪಲ್ ದರ 260 ರೂಪಾಯಿಯಿದ್ರೆ, ದಾಳಿಂಬೆ 160 ರೂಪಾಯಿಗೆ ಸಿಕ್ತಿದೆ. ಜೊತೆಗೆ ಸಪೋಟ/ದ್ರಾಕ್ಷಿ ರೇಟ್ ಕೆಜಿಗೆ 100 ರೂಪಾಯಿಯಾಗಿದೆ.

ಒಟ್ನಲ್ಲಿ ಕೊರೊನಾ ರಣಕೇಕೆ ನಡುವೆ ಸಿಂಪಲ್ಲಾಗಿ ಹಬ್ಬ ಮಾಡಿ ಫ್ಯಾಮಿಲಿ ಜೊತೆ ಖುಷಿಯಾಗಿರಿ. ಆದ್ರೆ ಖುಷಿಯಲ್ಲಿ ಮಾಸ್ಕ್ ಧರಿಸೋದು, ದೈಹಿಕ ಅಂತರ ಕಾಪಾಡೋದು ಮಾತ್ರ ಮರೀಬೇಡಿ.

Published On - 6:41 am, Thu, 30 July 20

"ಮೋದಿ ಹೆಸರು ಹೇಳಲೂ ಹೆದರುವ ಹೇಡಿ ನಮ್ಮ ಪ್ರಧಾನಿ": ಪಾಕ್​ ಸಂಸದ ವ್ಯಂಗ್ಯ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಸಾಂಬಾಂದಲ್ಲಿ ಗಡಿಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ BSF
ಸಾಂಬಾಂದಲ್ಲಿ ಗಡಿಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ BSF
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್
ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’
ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ