AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಡುವೆಯೇ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಲಿಕಾನ್ ಸಿಟಿ ಸಜ್ಜು!

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಕೌಂಟ್​ಡೌನ್ ಶುರುವಾಗಿದೆ. ಆದ್ರೆ ಕೊರೊನಾ ಹಾವಳಿ ನಡುವೆ ಹಬ್ಬ ಮಾಡೋದೇ ಕಷ್ಟವಾಗಿದೆ. ಸಿಂಪಲ್ಲಾಗಿ ಲಕ್ಷ್ಮೀ ಪ್ರತಿಷ್ಟಾಪನೆ ಮಾಡ್ತೀವಿ ಅನ್ನೋರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿದೆ. ಹಬ್ಬದ ತಯಾರಿಯಲ್ಲಿರೋ ಸಿಟಿಮಂದಿಗೆ ಡಬಲ್ ರೇಟ್​ಗೆ ಹೂ ಹಣ್ಣು ಖರೀದಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಬೆಂಗಳೂರಲ್ಲಿ ಖರೀದಿಯ ಭರಾಟೆ ಜೋರು! ಬೆಂಗಳೂರಲ್ಲಿ ಕೊರೊನಾ ಅಬ್ಬರ ಊಹೆಗೂ ನಿಲುಕುತ್ತಿಲ್ಲ. ಹೆಮ್ಮಾರಿ ಅಟ್ಟಹಾಸದ ನಡುವೆಯೂ ಸಿಟಿ ಮಂದಿ ವರಮಹಾಲಕ್ಷ್ಮೀ ಹಬ್ಬ ಮಾಡೋಕೆ ರೆಡಿಯಾಗಿದ್ದಾರೆ. ಹೀಗಾಗಿ ನಿನ್ನೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಗಾಂಧಿ […]

ಕೊರೊನಾ ನಡುವೆಯೇ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಲಿಕಾನ್ ಸಿಟಿ ಸಜ್ಜು!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 30, 2020 | 12:48 PM

Share

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಕೌಂಟ್​ಡೌನ್ ಶುರುವಾಗಿದೆ. ಆದ್ರೆ ಕೊರೊನಾ ಹಾವಳಿ ನಡುವೆ ಹಬ್ಬ ಮಾಡೋದೇ ಕಷ್ಟವಾಗಿದೆ. ಸಿಂಪಲ್ಲಾಗಿ ಲಕ್ಷ್ಮೀ ಪ್ರತಿಷ್ಟಾಪನೆ ಮಾಡ್ತೀವಿ ಅನ್ನೋರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿದೆ. ಹಬ್ಬದ ತಯಾರಿಯಲ್ಲಿರೋ ಸಿಟಿಮಂದಿಗೆ ಡಬಲ್ ರೇಟ್​ಗೆ ಹೂ ಹಣ್ಣು ಖರೀದಿಸಬೇಕಾದ ಪರಿಸ್ಥಿತಿ ಬಂದೊದಗಿದೆ.

ಬೆಂಗಳೂರಲ್ಲಿ ಖರೀದಿಯ ಭರಾಟೆ ಜೋರು! ಬೆಂಗಳೂರಲ್ಲಿ ಕೊರೊನಾ ಅಬ್ಬರ ಊಹೆಗೂ ನಿಲುಕುತ್ತಿಲ್ಲ. ಹೆಮ್ಮಾರಿ ಅಟ್ಟಹಾಸದ ನಡುವೆಯೂ ಸಿಟಿ ಮಂದಿ ವರಮಹಾಲಕ್ಷ್ಮೀ ಹಬ್ಬ ಮಾಡೋಕೆ ರೆಡಿಯಾಗಿದ್ದಾರೆ. ಹೀಗಾಗಿ ನಿನ್ನೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಗಾಂಧಿ ಬಜಾರ್​ನಲ್ಲಂತೂ ಕಲರ್ ಕಲರ್ ಹೂವಿನ ಹಾರಗಳು, ವೆರೈಟಿ ವೆರೈಟಿ ಹಣ್ಣುಗಳು ಲಕ್ಷ್ಮೀಯನ್ನ ಅಲಂಕರಿಸೋಕೆ ಕಾತರದಿಂದ ಕಾಯ್ತಿವೆ.

ಆದ್ರೆ ರೇಟ್ ಕೇಳಿದ್ರೆನೇ ತಲೆ ತಿರುಗ್ತಿದೆ. ಕೊರೊನಾ ಭೀತಿಯಿಂದ ಹೂ ಹಣ್ಣಿನ ರಫ್ತಿನಲ್ಲಿ ಇಳಿಕೆಯಾಗಿದೆ. ರೈತರು ನೇರವಾಗಿ ಮಾರ್ಕೆಟ್​ಗೆ ಬಂದು ವ್ಯಾಪಾರ ಮಾಡೋದನ್ನ ನಿಲ್ಲಿಸಿದ್ದಾರೆ. ಅದ್ರಲ್ಲೂ ಕೆ.ಆರ್ ಮಾರ್ಕೆಟ್ ಬಂದ್ ಆಗಿದ್ದು, ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಹೂ ಹಣ್ಣಿನ ಬೆಲೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ.

ಹೂ/ಹಣ್ಣಿನದರ(ಕೆಜಿಗೆ) ಒಂದು ಕೆಜಿ ಮಲ್ಲಿಗೆ ಹೂವಿನ ರೇಟ್ 600 ರೂಪಾಯಿಯಾದ್ರೆ, ಕನಕಾಂಬರ 3 ಸಾವಿರ ಇದೆ. ಕೆಜಿ ಸೇವಂತಿಗೆ 300 ರೂಪಾಯಿಗೆ ಸಿಕ್ತಿದ್ರೆ. ಬಿಡಿ ಹೂವಿನ ಬೆಲೆ 350ರಿಂದ 400 ರೂಪಾಯಿಯಿದೆ. ಲಕ್ಷ್ಮೀಗೆ ಪ್ರಿಯವಾದ ತಾವರೆ ಹೂವು ಒಂದಕ್ಕೆ 50 ರೂಪಾಯಿ ಇದೆ. ಅದೇ ರೀತಿ ಹಣ್ಣುಗಳ ಬೆಲೆ ನೋಡೋದಾದ್ರೆ, ಕೆಜಿ ಌಪಲ್ ದರ 260 ರೂಪಾಯಿಯಿದ್ರೆ, ದಾಳಿಂಬೆ 160 ರೂಪಾಯಿಗೆ ಸಿಕ್ತಿದೆ. ಜೊತೆಗೆ ಸಪೋಟ/ದ್ರಾಕ್ಷಿ ರೇಟ್ ಕೆಜಿಗೆ 100 ರೂಪಾಯಿಯಾಗಿದೆ.

ಒಟ್ನಲ್ಲಿ ಕೊರೊನಾ ರಣಕೇಕೆ ನಡುವೆ ಸಿಂಪಲ್ಲಾಗಿ ಹಬ್ಬ ಮಾಡಿ ಫ್ಯಾಮಿಲಿ ಜೊತೆ ಖುಷಿಯಾಗಿರಿ. ಆದ್ರೆ ಖುಷಿಯಲ್ಲಿ ಮಾಸ್ಕ್ ಧರಿಸೋದು, ದೈಹಿಕ ಅಂತರ ಕಾಪಾಡೋದು ಮಾತ್ರ ಮರೀಬೇಡಿ.

Published On - 6:41 am, Thu, 30 July 20

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’