AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವರಿಗೆ ನೀಡಿದ್ದ ಭದ್ರತೆ ವಾಪಸ್​: ಡಿಕೆಶಿ ಸೇರಿ ಐವರಿಗೆ ಮಾತ್ರ ಮುಂದುವರಿಕೆ

ಬೆಂಗಳೂರು: ರಾಜ್ಯದ 27 ಮಾಜಿ ಸಚಿವರಿಗೆ ನೀಡಿದ್ದ ಗನ್ ಮ್ಯಾನ್ ಹಾಗೂ ಸೆಕ್ಯುರಿಟಿ ವಾಪಸ್ ಪಡೆಯುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ನೀಡಿದ್ದಾರೆ. ಎ ಮತ್ತು ಬಿ ಶ್ರೇಣಿ ಎಂದು ಡಿವೈಡ್ ಮಾಡಿ ಭದ್ರತೆ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಬಂಡೆಪ್ಪ ಕಾಶಪ್ಪನವರ್, ಡಿ.ಸಿ.ತಮ್ಮಣ್ಣ, ರಮೇಶ್ ಜಾರಕಿಹೊಳಿ, ಜಿ.ಟಿ.ದೇವೇಗೌಡ ಸೇರಿ 27 ಮಂದಿಗೆ ಗನ್ ಮ್ಯಾನ್ ನೀಡಲಾಗಿತ್ತು. ಭದ್ರತೆ ವಾಪಸ್ ಪಡೆಯುವಂತೆ ಜನವರಿ 22ರಂದೇ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶಿಸಿದ್ದಾರೆ. […]

ಮಾಜಿ ಸಚಿವರಿಗೆ ನೀಡಿದ್ದ ಭದ್ರತೆ ವಾಪಸ್​: ಡಿಕೆಶಿ ಸೇರಿ ಐವರಿಗೆ ಮಾತ್ರ ಮುಂದುವರಿಕೆ
ಸಾಧು ಶ್ರೀನಾಥ್​
|

Updated on:Jan 30, 2020 | 1:32 PM

Share

ಬೆಂಗಳೂರು: ರಾಜ್ಯದ 27 ಮಾಜಿ ಸಚಿವರಿಗೆ ನೀಡಿದ್ದ ಗನ್ ಮ್ಯಾನ್ ಹಾಗೂ ಸೆಕ್ಯುರಿಟಿ ವಾಪಸ್ ಪಡೆಯುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ನೀಡಿದ್ದಾರೆ. ಎ ಮತ್ತು ಬಿ ಶ್ರೇಣಿ ಎಂದು ಡಿವೈಡ್ ಮಾಡಿ ಭದ್ರತೆ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ.

ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಬಂಡೆಪ್ಪ ಕಾಶಪ್ಪನವರ್, ಡಿ.ಸಿ.ತಮ್ಮಣ್ಣ, ರಮೇಶ್ ಜಾರಕಿಹೊಳಿ, ಜಿ.ಟಿ.ದೇವೇಗೌಡ ಸೇರಿ 27 ಮಂದಿಗೆ ಗನ್ ಮ್ಯಾನ್ ನೀಡಲಾಗಿತ್ತು. ಭದ್ರತೆ ವಾಪಸ್ ಪಡೆಯುವಂತೆ ಜನವರಿ 22ರಂದೇ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶಿಸಿದ್ದಾರೆ.

ಐವರಿಗೆ ಭದ್ರತೆ ಮುಂದುವರಿಕೆ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ವೇಳೆ ಸಚಿವರಿಗೆ ಗನ್ ಮ್ಯಾನ್ ಹಾಗೂ ಮನೆಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ನಂತರ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಭದ್ರತೆ ವಾಪಸ್ ಪಡೆಯಲು ಸೂಚಿಸಿದ್ದಾರೆ. A ಶ್ರೇಣಿಯಲ್ಲಿರುವ ಮಾಜಿ ಸಚಿವರಾದ ಡಾ. ಜಿ.ಪರಮೇಶ್ವರ್, ಎಂ.ಬಿ ಪಾಟೀಲ್ ಮತ್ತು ಹೆಚ್.ಡಿ.ರೇವಣ್ಣಗೆ Z ಶ್ರೇಣಿ ಭದ್ರತೆ ಮುಂದುವರಿಸಲಾಗಿದೆ. ಡಿ.ಕೆ.ಶಿವಕುಮಾರ್ ಮತ್ತು ಕೆ.ಜೆ.ಜಾರ್ಜ್  ಅವರಿಬ್ಬರಿಗೆ Y ಶ್ರೇಣಿ ಭದ್ರತೆ ಒದಗಿಸಲಾಗಿದೆ.

Published On - 1:08 pm, Thu, 30 January 20

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ