AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವರಿಗೆ ನೀಡಿದ್ದ ಭದ್ರತೆ ವಾಪಸ್​: ಡಿಕೆಶಿ ಸೇರಿ ಐವರಿಗೆ ಮಾತ್ರ ಮುಂದುವರಿಕೆ

ಬೆಂಗಳೂರು: ರಾಜ್ಯದ 27 ಮಾಜಿ ಸಚಿವರಿಗೆ ನೀಡಿದ್ದ ಗನ್ ಮ್ಯಾನ್ ಹಾಗೂ ಸೆಕ್ಯುರಿಟಿ ವಾಪಸ್ ಪಡೆಯುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ನೀಡಿದ್ದಾರೆ. ಎ ಮತ್ತು ಬಿ ಶ್ರೇಣಿ ಎಂದು ಡಿವೈಡ್ ಮಾಡಿ ಭದ್ರತೆ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಬಂಡೆಪ್ಪ ಕಾಶಪ್ಪನವರ್, ಡಿ.ಸಿ.ತಮ್ಮಣ್ಣ, ರಮೇಶ್ ಜಾರಕಿಹೊಳಿ, ಜಿ.ಟಿ.ದೇವೇಗೌಡ ಸೇರಿ 27 ಮಂದಿಗೆ ಗನ್ ಮ್ಯಾನ್ ನೀಡಲಾಗಿತ್ತು. ಭದ್ರತೆ ವಾಪಸ್ ಪಡೆಯುವಂತೆ ಜನವರಿ 22ರಂದೇ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶಿಸಿದ್ದಾರೆ. […]

ಮಾಜಿ ಸಚಿವರಿಗೆ ನೀಡಿದ್ದ ಭದ್ರತೆ ವಾಪಸ್​: ಡಿಕೆಶಿ ಸೇರಿ ಐವರಿಗೆ ಮಾತ್ರ ಮುಂದುವರಿಕೆ
ಸಾಧು ಶ್ರೀನಾಥ್​
|

Updated on:Jan 30, 2020 | 1:32 PM

Share

ಬೆಂಗಳೂರು: ರಾಜ್ಯದ 27 ಮಾಜಿ ಸಚಿವರಿಗೆ ನೀಡಿದ್ದ ಗನ್ ಮ್ಯಾನ್ ಹಾಗೂ ಸೆಕ್ಯುರಿಟಿ ವಾಪಸ್ ಪಡೆಯುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ನೀಡಿದ್ದಾರೆ. ಎ ಮತ್ತು ಬಿ ಶ್ರೇಣಿ ಎಂದು ಡಿವೈಡ್ ಮಾಡಿ ಭದ್ರತೆ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ.

ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಬಂಡೆಪ್ಪ ಕಾಶಪ್ಪನವರ್, ಡಿ.ಸಿ.ತಮ್ಮಣ್ಣ, ರಮೇಶ್ ಜಾರಕಿಹೊಳಿ, ಜಿ.ಟಿ.ದೇವೇಗೌಡ ಸೇರಿ 27 ಮಂದಿಗೆ ಗನ್ ಮ್ಯಾನ್ ನೀಡಲಾಗಿತ್ತು. ಭದ್ರತೆ ವಾಪಸ್ ಪಡೆಯುವಂತೆ ಜನವರಿ 22ರಂದೇ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶಿಸಿದ್ದಾರೆ.

ಐವರಿಗೆ ಭದ್ರತೆ ಮುಂದುವರಿಕೆ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ವೇಳೆ ಸಚಿವರಿಗೆ ಗನ್ ಮ್ಯಾನ್ ಹಾಗೂ ಮನೆಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ನಂತರ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಭದ್ರತೆ ವಾಪಸ್ ಪಡೆಯಲು ಸೂಚಿಸಿದ್ದಾರೆ. A ಶ್ರೇಣಿಯಲ್ಲಿರುವ ಮಾಜಿ ಸಚಿವರಾದ ಡಾ. ಜಿ.ಪರಮೇಶ್ವರ್, ಎಂ.ಬಿ ಪಾಟೀಲ್ ಮತ್ತು ಹೆಚ್.ಡಿ.ರೇವಣ್ಣಗೆ Z ಶ್ರೇಣಿ ಭದ್ರತೆ ಮುಂದುವರಿಸಲಾಗಿದೆ. ಡಿ.ಕೆ.ಶಿವಕುಮಾರ್ ಮತ್ತು ಕೆ.ಜೆ.ಜಾರ್ಜ್  ಅವರಿಬ್ಬರಿಗೆ Y ಶ್ರೇಣಿ ಭದ್ರತೆ ಒದಗಿಸಲಾಗಿದೆ.

Published On - 1:08 pm, Thu, 30 January 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ