AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವರಿಗೆ ನೀಡಿದ್ದ ಭದ್ರತೆ ವಾಪಸ್​: ಡಿಕೆಶಿ ಸೇರಿ ಐವರಿಗೆ ಮಾತ್ರ ಮುಂದುವರಿಕೆ

ಬೆಂಗಳೂರು: ರಾಜ್ಯದ 27 ಮಾಜಿ ಸಚಿವರಿಗೆ ನೀಡಿದ್ದ ಗನ್ ಮ್ಯಾನ್ ಹಾಗೂ ಸೆಕ್ಯುರಿಟಿ ವಾಪಸ್ ಪಡೆಯುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ನೀಡಿದ್ದಾರೆ. ಎ ಮತ್ತು ಬಿ ಶ್ರೇಣಿ ಎಂದು ಡಿವೈಡ್ ಮಾಡಿ ಭದ್ರತೆ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಬಂಡೆಪ್ಪ ಕಾಶಪ್ಪನವರ್, ಡಿ.ಸಿ.ತಮ್ಮಣ್ಣ, ರಮೇಶ್ ಜಾರಕಿಹೊಳಿ, ಜಿ.ಟಿ.ದೇವೇಗೌಡ ಸೇರಿ 27 ಮಂದಿಗೆ ಗನ್ ಮ್ಯಾನ್ ನೀಡಲಾಗಿತ್ತು. ಭದ್ರತೆ ವಾಪಸ್ ಪಡೆಯುವಂತೆ ಜನವರಿ 22ರಂದೇ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶಿಸಿದ್ದಾರೆ. […]

ಮಾಜಿ ಸಚಿವರಿಗೆ ನೀಡಿದ್ದ ಭದ್ರತೆ ವಾಪಸ್​: ಡಿಕೆಶಿ ಸೇರಿ ಐವರಿಗೆ ಮಾತ್ರ ಮುಂದುವರಿಕೆ
ಸಾಧು ಶ್ರೀನಾಥ್​
|

Updated on:Jan 30, 2020 | 1:32 PM

Share

ಬೆಂಗಳೂರು: ರಾಜ್ಯದ 27 ಮಾಜಿ ಸಚಿವರಿಗೆ ನೀಡಿದ್ದ ಗನ್ ಮ್ಯಾನ್ ಹಾಗೂ ಸೆಕ್ಯುರಿಟಿ ವಾಪಸ್ ಪಡೆಯುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ನೀಡಿದ್ದಾರೆ. ಎ ಮತ್ತು ಬಿ ಶ್ರೇಣಿ ಎಂದು ಡಿವೈಡ್ ಮಾಡಿ ಭದ್ರತೆ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ.

ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಬಂಡೆಪ್ಪ ಕಾಶಪ್ಪನವರ್, ಡಿ.ಸಿ.ತಮ್ಮಣ್ಣ, ರಮೇಶ್ ಜಾರಕಿಹೊಳಿ, ಜಿ.ಟಿ.ದೇವೇಗೌಡ ಸೇರಿ 27 ಮಂದಿಗೆ ಗನ್ ಮ್ಯಾನ್ ನೀಡಲಾಗಿತ್ತು. ಭದ್ರತೆ ವಾಪಸ್ ಪಡೆಯುವಂತೆ ಜನವರಿ 22ರಂದೇ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶಿಸಿದ್ದಾರೆ.

ಐವರಿಗೆ ಭದ್ರತೆ ಮುಂದುವರಿಕೆ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ವೇಳೆ ಸಚಿವರಿಗೆ ಗನ್ ಮ್ಯಾನ್ ಹಾಗೂ ಮನೆಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ನಂತರ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಭದ್ರತೆ ವಾಪಸ್ ಪಡೆಯಲು ಸೂಚಿಸಿದ್ದಾರೆ. A ಶ್ರೇಣಿಯಲ್ಲಿರುವ ಮಾಜಿ ಸಚಿವರಾದ ಡಾ. ಜಿ.ಪರಮೇಶ್ವರ್, ಎಂ.ಬಿ ಪಾಟೀಲ್ ಮತ್ತು ಹೆಚ್.ಡಿ.ರೇವಣ್ಣಗೆ Z ಶ್ರೇಣಿ ಭದ್ರತೆ ಮುಂದುವರಿಸಲಾಗಿದೆ. ಡಿ.ಕೆ.ಶಿವಕುಮಾರ್ ಮತ್ತು ಕೆ.ಜೆ.ಜಾರ್ಜ್  ಅವರಿಬ್ಬರಿಗೆ Y ಶ್ರೇಣಿ ಭದ್ರತೆ ಒದಗಿಸಲಾಗಿದೆ.

Published On - 1:08 pm, Thu, 30 January 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್