AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಾಚರಣೆಗೆ ಮಾರ್ಗಸೂಚಿ.. 1-2 ದಿನಗಳಲ್ಲಿ ಬಿಡುಗಡೆ -ಪೊಲೀಸ್ ಆಯುಕ್ತ ಕಮಲ್ ಪಂತ್

ಡಿಸೆಂಬರ್ 30, 31ಕ್ಕೆ ಅನ್ವಯಿಸುವಂತೆ ಹೊಸ ಗೈಡ್​​ಲೈನ್ಸ್​ ಬಿಡುಗಡೆ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಡಿ.17ಕ್ಕೆ ಹೊರಡಿಸಿದ್ದ ಗೈಡ್​​ಲೈನ್ಸ್​ ಮಾದರಿಯಲ್ಲಿ ಈ ಮಾರ್ಗಸೂಚಿ ಇರಲಿದೆ ಎಂದು ಹೇಳಿದರು.

ಹೊಸ ವರ್ಷಾಚರಣೆಗೆ ಮಾರ್ಗಸೂಚಿ.. 1-2 ದಿನಗಳಲ್ಲಿ ಬಿಡುಗಡೆ -ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
KUSHAL V
|

Updated on: Dec 26, 2020 | 2:30 PM

Share

ಬೆಂಗಳೂರು: ಡಿಸೆಂಬರ್ 30, 31ಕ್ಕೆ ಅನ್ವಯಿಸುವಂತೆ ಹೊಸ ಗೈಡ್​​ಲೈನ್ಸ್​ ಬಿಡುಗಡೆ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಡಿ.17ಕ್ಕೆ ಹೊರಡಿಸಿದ್ದ ಗೈಡ್​​ಲೈನ್ಸ್​ ಮಾದರಿಯಲ್ಲಿ ಈ ಮಾರ್ಗಸೂಚಿ ಇರಲಿದೆ ಎಂದು ಹೇಳಿದರು.

ಬೆಂಗಳೂರಿನ 3 ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗುವುದು. ಹಾಗಾಗಿ, ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್​​ಸ್ಟ್ರೀಟ್​ನಲ್ಲಿ ಆಚರಣೆ ಇರುವುದಿಲ್ಲ ಎಂದು ಕಮಲ್​ ಪಂತ್​ ಹೇಳಿದರು. ಜೊತೆಗೆ, ಇತರೆ ರಸ್ತೆಗಳಲ್ಲಿ ನ್ಯೂ ಇಯರ್​ ಆಚರಣೆ ಮಾಡುವಂತಿಲ್ಲ ಎಂದು ಸಹ ಹೇಳಿದರು.

ಪಬ್, ಬಾರ್ & ರೆಸ್ಟೋರೆಂಟ್​ಗಳ ಬಗ್ಗೆ ಬಿಬಿಎಂಪಿ ನಿರ್ಧಾರ ಕೈಗೊಳ್ಳುವುದು. ಒಂದೆರಡು ದಿನಗಳಲ್ಲಿ ಚರ್ಚೆ‌ ನಡೆಸಿ ಮಾರ್ಗಸೂಚಿ​ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದರು.

BBMP ಮಾರ್ಷಲ್​ಗಳ ಎಡವಟ್ಟು: MLA ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಗೆ ₹500 ಬದಲು ₹50,000 ದಂಡ?

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ