AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಾಚರಣೆಗೆ ಮಾರ್ಗಸೂಚಿ.. 1-2 ದಿನಗಳಲ್ಲಿ ಬಿಡುಗಡೆ -ಪೊಲೀಸ್ ಆಯುಕ್ತ ಕಮಲ್ ಪಂತ್

ಡಿಸೆಂಬರ್ 30, 31ಕ್ಕೆ ಅನ್ವಯಿಸುವಂತೆ ಹೊಸ ಗೈಡ್​​ಲೈನ್ಸ್​ ಬಿಡುಗಡೆ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಡಿ.17ಕ್ಕೆ ಹೊರಡಿಸಿದ್ದ ಗೈಡ್​​ಲೈನ್ಸ್​ ಮಾದರಿಯಲ್ಲಿ ಈ ಮಾರ್ಗಸೂಚಿ ಇರಲಿದೆ ಎಂದು ಹೇಳಿದರು.

ಹೊಸ ವರ್ಷಾಚರಣೆಗೆ ಮಾರ್ಗಸೂಚಿ.. 1-2 ದಿನಗಳಲ್ಲಿ ಬಿಡುಗಡೆ -ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
KUSHAL V
|

Updated on: Dec 26, 2020 | 2:30 PM

Share

ಬೆಂಗಳೂರು: ಡಿಸೆಂಬರ್ 30, 31ಕ್ಕೆ ಅನ್ವಯಿಸುವಂತೆ ಹೊಸ ಗೈಡ್​​ಲೈನ್ಸ್​ ಬಿಡುಗಡೆ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಡಿ.17ಕ್ಕೆ ಹೊರಡಿಸಿದ್ದ ಗೈಡ್​​ಲೈನ್ಸ್​ ಮಾದರಿಯಲ್ಲಿ ಈ ಮಾರ್ಗಸೂಚಿ ಇರಲಿದೆ ಎಂದು ಹೇಳಿದರು.

ಬೆಂಗಳೂರಿನ 3 ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗುವುದು. ಹಾಗಾಗಿ, ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್​​ಸ್ಟ್ರೀಟ್​ನಲ್ಲಿ ಆಚರಣೆ ಇರುವುದಿಲ್ಲ ಎಂದು ಕಮಲ್​ ಪಂತ್​ ಹೇಳಿದರು. ಜೊತೆಗೆ, ಇತರೆ ರಸ್ತೆಗಳಲ್ಲಿ ನ್ಯೂ ಇಯರ್​ ಆಚರಣೆ ಮಾಡುವಂತಿಲ್ಲ ಎಂದು ಸಹ ಹೇಳಿದರು.

ಪಬ್, ಬಾರ್ & ರೆಸ್ಟೋರೆಂಟ್​ಗಳ ಬಗ್ಗೆ ಬಿಬಿಎಂಪಿ ನಿರ್ಧಾರ ಕೈಗೊಳ್ಳುವುದು. ಒಂದೆರಡು ದಿನಗಳಲ್ಲಿ ಚರ್ಚೆ‌ ನಡೆಸಿ ಮಾರ್ಗಸೂಚಿ​ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದರು.

BBMP ಮಾರ್ಷಲ್​ಗಳ ಎಡವಟ್ಟು: MLA ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಗೆ ₹500 ಬದಲು ₹50,000 ದಂಡ?

Follow Us
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ