AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಾಚರಣೆಗೆ ಮಾರ್ಗಸೂಚಿ.. 1-2 ದಿನಗಳಲ್ಲಿ ಬಿಡುಗಡೆ -ಪೊಲೀಸ್ ಆಯುಕ್ತ ಕಮಲ್ ಪಂತ್

ಡಿಸೆಂಬರ್ 30, 31ಕ್ಕೆ ಅನ್ವಯಿಸುವಂತೆ ಹೊಸ ಗೈಡ್​​ಲೈನ್ಸ್​ ಬಿಡುಗಡೆ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಡಿ.17ಕ್ಕೆ ಹೊರಡಿಸಿದ್ದ ಗೈಡ್​​ಲೈನ್ಸ್​ ಮಾದರಿಯಲ್ಲಿ ಈ ಮಾರ್ಗಸೂಚಿ ಇರಲಿದೆ ಎಂದು ಹೇಳಿದರು.

ಹೊಸ ವರ್ಷಾಚರಣೆಗೆ ಮಾರ್ಗಸೂಚಿ.. 1-2 ದಿನಗಳಲ್ಲಿ ಬಿಡುಗಡೆ -ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
KUSHAL V
|

Updated on: Dec 26, 2020 | 2:30 PM

Share

ಬೆಂಗಳೂರು: ಡಿಸೆಂಬರ್ 30, 31ಕ್ಕೆ ಅನ್ವಯಿಸುವಂತೆ ಹೊಸ ಗೈಡ್​​ಲೈನ್ಸ್​ ಬಿಡುಗಡೆ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಡಿ.17ಕ್ಕೆ ಹೊರಡಿಸಿದ್ದ ಗೈಡ್​​ಲೈನ್ಸ್​ ಮಾದರಿಯಲ್ಲಿ ಈ ಮಾರ್ಗಸೂಚಿ ಇರಲಿದೆ ಎಂದು ಹೇಳಿದರು.

ಬೆಂಗಳೂರಿನ 3 ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗುವುದು. ಹಾಗಾಗಿ, ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್​​ಸ್ಟ್ರೀಟ್​ನಲ್ಲಿ ಆಚರಣೆ ಇರುವುದಿಲ್ಲ ಎಂದು ಕಮಲ್​ ಪಂತ್​ ಹೇಳಿದರು. ಜೊತೆಗೆ, ಇತರೆ ರಸ್ತೆಗಳಲ್ಲಿ ನ್ಯೂ ಇಯರ್​ ಆಚರಣೆ ಮಾಡುವಂತಿಲ್ಲ ಎಂದು ಸಹ ಹೇಳಿದರು.

ಪಬ್, ಬಾರ್ & ರೆಸ್ಟೋರೆಂಟ್​ಗಳ ಬಗ್ಗೆ ಬಿಬಿಎಂಪಿ ನಿರ್ಧಾರ ಕೈಗೊಳ್ಳುವುದು. ಒಂದೆರಡು ದಿನಗಳಲ್ಲಿ ಚರ್ಚೆ‌ ನಡೆಸಿ ಮಾರ್ಗಸೂಚಿ​ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದರು.

BBMP ಮಾರ್ಷಲ್​ಗಳ ಎಡವಟ್ಟು: MLA ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಗೆ ₹500 ಬದಲು ₹50,000 ದಂಡ?

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ