AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ವಿಚಾರಕ್ಕೆ 7 ಸ್ಟಾರ್ ಹೋಟೆಲ್​ಗೆ ನುಗ್ಗಿ ದಾಂಧಲೆ; ಐವರು ಬಂಧನ

ನಾವು ಲೋಕಲ್ ಹುಡುಗರು, ನೀನು ಫೋನ್ ಮಾಡಿ ಕರೆಸುವ ತನಕ ಕಾಯಬೇಕಾ ಎಂದು ಯುವಕರು ಗಲಾಟೆ ಮಾಡಿದ್ದಾರೆ. ಎಲ್ಲಿಂದಲೋ ಬಂದು ಇಲ್ಲಿ ವ್ಯಾಪಾರ ಮಾಡುತ್ತಿದ್ದೀರಾ. ನಮಗೆ ಎದುರು ಮಾತಾಡ್ತೀರಾ ಅಂತ ಗಲಾಟೆ ಮಾಡಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ 7 ಸ್ಟಾರ್ ಹೋಟೆಲ್​ಗೆ ನುಗ್ಗಿ ದಾಂಧಲೆ; ಐವರು ಬಂಧನ
ಹೋಟೆಲ್​ಗೆ ನುಗ್ಗಿ ದಾಂಧಲೆ ನಡೆಸಿದ ಯುವಕರು
Follow us
TV9 Web
| Updated By: sandhya thejappa

Updated on: Jul 11, 2021 | 2:24 PM

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕರು ಹೋಟೆಲ್​ಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ. ಜುಲೈ 4 ರಂದು ರಾತ್ರಿ 8.30 ರ ಸುಮಾರಿಗೆ ಭುವನೇಶ್ವರಿನಗರ ಮುಖ್ಯರಸ್ತೆಯಲ್ಲಿರುವ 7 ಸ್ಟಾರ್ ಹೋಟೆಲ್ನಲ್ಲಿ ದಾಂಧಲೆ ನಡೆದಿದೆ. ಮೂವರು ಯುವಕರು ಹೊಟೇಲ್ ಸಿಬ್ಬಂದಿ ಮನೀಶ್ ಎಂಬಾತನನ್ನ ಕೇಳಿಕೊಂಡು ಬಂದಿದ್ದರು. ಈ ವೇಳೆ ಮನೀಶ್ ಊಟ ಪಾರ್ಸೆಲ್ ಕೊಡೊಕೆ ಹೋಗಿದ್ದಾನೆ ಎಂದು ಮಾಲೀಕ ಹೇಳಿದರು. ಈ ವೇಳೆ ಮಾಲೀಕ ಹಾಗು ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ.

ನಾವು ಲೋಕಲ್ ಹುಡುಗರು, ನೀನು ಫೋನ್ ಮಾಡಿ ಕರೆಸುವ ತನಕ ಕಾಯಬೇಕಾ ಎಂದು ಯುವಕರು ಗಲಾಟೆ ಮಾಡಿದ್ದಾರೆ. ಎಲ್ಲಿಂದಲೋ ಬಂದು ಇಲ್ಲಿ ವ್ಯಾಪಾರ ಮಾಡುತ್ತಿದ್ದೀರಾ. ನಮಗೆ ಎದುರು ಮಾತಾಡ್ತೀರಾ ಅಂತ ಗಲಾಟೆ ಮಾಡಿದ್ದಾರೆ. ಅಲ್ಲದೇ ಸ್ಥಳಕ್ಕೆ ಒಂದಷ್ಟು ಸ್ಥಳೀಯ ಯುವಕರನ್ನ ಕರೆಯಿಸಿಕೊಂಡು ದಾಂಧಲೆ ಮಾಡಿದ್ದಾರೆ.

ಹೋಟೆಲ್ ಮಾಲೀಕರಾದ ಆಂಜನೇಯಲು ಹಾಗೂ ಹರೀಶ್ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದ್ದು, ದೊಣ್ಣೆ, ಕಲ್ಲುಗಳಿಂದ ಹೋಟೆಲ್ ಗಾಜು, ಟೇಬಲ್, ಚೇರ್​ಗಳನ್ನು ಕಿಡಿಗೇಡಿಗಳು ಪುಡಿ ಪುಡಿ ಮಾಡಿದ್ದಾರೆ. ಯುವಕರ ಗುಂಪು ಹೂ ಕುಂಡಗಳನ್ನ ಗಾಜುಗಳ ಮೇಲೆ ಎಸೆದು ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಶಿವರಾಜ್, ವಿಶ್ವನಾಥ್ ಮತ್ತು ಚೇತನ್ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ

Viral Video: ಮೈದುನನ ಮದುವೆಯಲ್ಲಿ ಹಮ್ ಆಪ್ ಕೆ ಹೈ ಕೋನ್​ ಚಿತ್ರದ ಹಾಡಿ​ಗೆ ಅತ್ತಿಗೆಯ ಸಕತ್​ ಸ್ಟೆಪ್​! ವಿಡಿಯೋ ವೈರಲ್

Crime News: ಬಾಯ್​ಫ್ರೆಂಡ್​ನನ್ನು ಕೆಲಸದಿಂದ ಕಿತ್ತೊಗೆದ ಕಂಪನಿಗೆ ಗರ್ಲ್​ಫ್ರೆಂಡ್ ಮಾಡಿದ್ದೇನು ಗೊತ್ತಾ?

(Bengaluru Police have arrested the youths who broke into a 7 star hotel)

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ