AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ವಿಚಾರಕ್ಕೆ 7 ಸ್ಟಾರ್ ಹೋಟೆಲ್​ಗೆ ನುಗ್ಗಿ ದಾಂಧಲೆ; ಐವರು ಬಂಧನ

ನಾವು ಲೋಕಲ್ ಹುಡುಗರು, ನೀನು ಫೋನ್ ಮಾಡಿ ಕರೆಸುವ ತನಕ ಕಾಯಬೇಕಾ ಎಂದು ಯುವಕರು ಗಲಾಟೆ ಮಾಡಿದ್ದಾರೆ. ಎಲ್ಲಿಂದಲೋ ಬಂದು ಇಲ್ಲಿ ವ್ಯಾಪಾರ ಮಾಡುತ್ತಿದ್ದೀರಾ. ನಮಗೆ ಎದುರು ಮಾತಾಡ್ತೀರಾ ಅಂತ ಗಲಾಟೆ ಮಾಡಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ 7 ಸ್ಟಾರ್ ಹೋಟೆಲ್​ಗೆ ನುಗ್ಗಿ ದಾಂಧಲೆ; ಐವರು ಬಂಧನ
ಹೋಟೆಲ್​ಗೆ ನುಗ್ಗಿ ದಾಂಧಲೆ ನಡೆಸಿದ ಯುವಕರು
TV9 Web
| Updated By: sandhya thejappa|

Updated on: Jul 11, 2021 | 2:24 PM

Share

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕರು ಹೋಟೆಲ್​ಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ. ಜುಲೈ 4 ರಂದು ರಾತ್ರಿ 8.30 ರ ಸುಮಾರಿಗೆ ಭುವನೇಶ್ವರಿನಗರ ಮುಖ್ಯರಸ್ತೆಯಲ್ಲಿರುವ 7 ಸ್ಟಾರ್ ಹೋಟೆಲ್ನಲ್ಲಿ ದಾಂಧಲೆ ನಡೆದಿದೆ. ಮೂವರು ಯುವಕರು ಹೊಟೇಲ್ ಸಿಬ್ಬಂದಿ ಮನೀಶ್ ಎಂಬಾತನನ್ನ ಕೇಳಿಕೊಂಡು ಬಂದಿದ್ದರು. ಈ ವೇಳೆ ಮನೀಶ್ ಊಟ ಪಾರ್ಸೆಲ್ ಕೊಡೊಕೆ ಹೋಗಿದ್ದಾನೆ ಎಂದು ಮಾಲೀಕ ಹೇಳಿದರು. ಈ ವೇಳೆ ಮಾಲೀಕ ಹಾಗು ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ.

ನಾವು ಲೋಕಲ್ ಹುಡುಗರು, ನೀನು ಫೋನ್ ಮಾಡಿ ಕರೆಸುವ ತನಕ ಕಾಯಬೇಕಾ ಎಂದು ಯುವಕರು ಗಲಾಟೆ ಮಾಡಿದ್ದಾರೆ. ಎಲ್ಲಿಂದಲೋ ಬಂದು ಇಲ್ಲಿ ವ್ಯಾಪಾರ ಮಾಡುತ್ತಿದ್ದೀರಾ. ನಮಗೆ ಎದುರು ಮಾತಾಡ್ತೀರಾ ಅಂತ ಗಲಾಟೆ ಮಾಡಿದ್ದಾರೆ. ಅಲ್ಲದೇ ಸ್ಥಳಕ್ಕೆ ಒಂದಷ್ಟು ಸ್ಥಳೀಯ ಯುವಕರನ್ನ ಕರೆಯಿಸಿಕೊಂಡು ದಾಂಧಲೆ ಮಾಡಿದ್ದಾರೆ.

ಹೋಟೆಲ್ ಮಾಲೀಕರಾದ ಆಂಜನೇಯಲು ಹಾಗೂ ಹರೀಶ್ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದ್ದು, ದೊಣ್ಣೆ, ಕಲ್ಲುಗಳಿಂದ ಹೋಟೆಲ್ ಗಾಜು, ಟೇಬಲ್, ಚೇರ್​ಗಳನ್ನು ಕಿಡಿಗೇಡಿಗಳು ಪುಡಿ ಪುಡಿ ಮಾಡಿದ್ದಾರೆ. ಯುವಕರ ಗುಂಪು ಹೂ ಕುಂಡಗಳನ್ನ ಗಾಜುಗಳ ಮೇಲೆ ಎಸೆದು ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಶಿವರಾಜ್, ವಿಶ್ವನಾಥ್ ಮತ್ತು ಚೇತನ್ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ

Viral Video: ಮೈದುನನ ಮದುವೆಯಲ್ಲಿ ಹಮ್ ಆಪ್ ಕೆ ಹೈ ಕೋನ್​ ಚಿತ್ರದ ಹಾಡಿ​ಗೆ ಅತ್ತಿಗೆಯ ಸಕತ್​ ಸ್ಟೆಪ್​! ವಿಡಿಯೋ ವೈರಲ್

Crime News: ಬಾಯ್​ಫ್ರೆಂಡ್​ನನ್ನು ಕೆಲಸದಿಂದ ಕಿತ್ತೊಗೆದ ಕಂಪನಿಗೆ ಗರ್ಲ್​ಫ್ರೆಂಡ್ ಮಾಡಿದ್ದೇನು ಗೊತ್ತಾ?

(Bengaluru Police have arrested the youths who broke into a 7 star hotel)

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್