AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರ ಬಳಿ ಹೆಚ್ಚು ಹಣ ವಸೂಲಿ ಮಾಡುತ್ತಿದ ಆಸ್ಪತ್ರೆಗಳ ಮೇಲೆ ದಾಳಿ, ಹಣ ಮರುಪಾವತಿ ಮಾಡಿಸಿದ ಅಲೋಕ್ ಕುಮಾರ್

ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್, ಹಿರಿಯ ಐಎಎಸ್ ಅಧಿಕಾರಿ ಪಿ.ಮಣಿವಣ್ಣನ್, ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳ ತಂಡ ಆಸ್ಪತ್ರೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಆಕ್ಸಿಜನ್, ಐಸಿಯು ಎಂಬ ಹೆಸರಲ್ಲಿ ಕೊರೊನಾ ಸೋಂಕಿತರ ಬಳಿ ಲಕ್ಷ ಲಕ್ಷ ಹಣ ವಸೂಲಿ ಮಾಡಿದ್ದವರ ಬಳಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಹಣ ಮರುಪಾವತಿ ಮಾಡಿಸುತ್ತಿದ್ದಾರೆ.

ಸೋಂಕಿತರ ಬಳಿ ಹೆಚ್ಚು ಹಣ ವಸೂಲಿ ಮಾಡುತ್ತಿದ ಆಸ್ಪತ್ರೆಗಳ ಮೇಲೆ ದಾಳಿ, ಹಣ ಮರುಪಾವತಿ ಮಾಡಿಸಿದ ಅಲೋಕ್ ಕುಮಾರ್
ಅಲೋಕ್ ಕುಮಾರ್
TV9 Web
| Updated By: ಆಯೇಷಾ ಬಾನು|

Updated on:Jun 02, 2021 | 1:41 PM

Share

ಬೆಂಗಳೂರು: ಕೊರೊನಾ ಸೋಂಕಿತರಿಂದ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದ ಆರೋಪ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕಗ್ಗದಾಸಪುರ ಮುಖ್ಯ ರಸ್ತೆಯಲ್ಲಿರುವ ಕಂಫರ್ಟ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮೇಲೆ ದಾಳಿ ನಡೆದಿದೆ.

ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್, ಹಿರಿಯ ಐಎಎಸ್ ಅಧಿಕಾರಿ ಪಿ.ಮಣಿವಣ್ಣನ್, ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳ ತಂಡ ಆಸ್ಪತ್ರೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಆಕ್ಸಿಜನ್, ಐಸಿಯು ಎಂಬ ಹೆಸರಲ್ಲಿ ಕೊರೊನಾ ಸೋಂಕಿತರ ಬಳಿ ಲಕ್ಷ ಲಕ್ಷ ಹಣ ವಸೂಲಿ ಮಾಡಿದ್ದವರ ಬಳಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಹಣ ಮರುಪಾವತಿ ಮಾಡಿಸುತ್ತಿದ್ದಾರೆ.

ಪ್ರತಿ ಗಂಟೆಗೆ ಆಕ್ಸಿಜನ್ ನೀಡಲು 1000 ರೂ. ಚಾರ್ಜ್ ಮಾಡಲಾಗುತ್ತಿದೆ. ಸುಖಾಸುಮ್ಮನೆ ಕೊರೊನಾ ಸೋಂಕಿತರಿಗೆ HIV ಟೆಸ್ಟ್ ಎಂದು ಆಸ್ಪತ್ರೆಯಿಂದ ಬಿಲ್ ಮಾಡಲಾಗುತ್ತಿದೆ. 84 ಗಂಟೆ ಆಕ್ಸಿಜನ್ ನೀಡಿದ್ದಕ್ಕೆ 84 ಸಾವಿರ ರೂ. ಬಿಲ್ ಮಾಡಲಾಗಿದೆ. ಆಕ್ಸಿಜನ್ ಹೆಸರಲ್ಲಿ 40-50 ಸಾವಿರ ರೂಪಾಯಿ ಚಾರ್ಜ್ ಮಾಡುತ್ತಿದ್ದವರಿಗೆ ಪೊಲೀಸ್ ಇಲಾಖೆ ಬುದ್ದಿ ಕಲಿಸಿದೆ.

ಇದನ್ನೂ ಓದಿ: ಅಕ್ರಮ ಗುಟ್ಕಾ ತಯಾರಿಕೆ; ಪೊಲೀಸ್ ದಾಳಿಯಲ್ಲಿ 60 ಸಾವಿರಕ್ಕೂ ಹೆಚ್ಚು ಬೆಲೆ‌ ಬಾಳುವ ಗುಟ್ಕಾ ಜಫ್ತಿ

Published On - 1:39 pm, Wed, 2 June 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ