AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರ ಬಳಿ ಹೆಚ್ಚು ಹಣ ವಸೂಲಿ ಮಾಡುತ್ತಿದ ಆಸ್ಪತ್ರೆಗಳ ಮೇಲೆ ದಾಳಿ, ಹಣ ಮರುಪಾವತಿ ಮಾಡಿಸಿದ ಅಲೋಕ್ ಕುಮಾರ್

ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್, ಹಿರಿಯ ಐಎಎಸ್ ಅಧಿಕಾರಿ ಪಿ.ಮಣಿವಣ್ಣನ್, ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳ ತಂಡ ಆಸ್ಪತ್ರೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಆಕ್ಸಿಜನ್, ಐಸಿಯು ಎಂಬ ಹೆಸರಲ್ಲಿ ಕೊರೊನಾ ಸೋಂಕಿತರ ಬಳಿ ಲಕ್ಷ ಲಕ್ಷ ಹಣ ವಸೂಲಿ ಮಾಡಿದ್ದವರ ಬಳಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಹಣ ಮರುಪಾವತಿ ಮಾಡಿಸುತ್ತಿದ್ದಾರೆ.

ಸೋಂಕಿತರ ಬಳಿ ಹೆಚ್ಚು ಹಣ ವಸೂಲಿ ಮಾಡುತ್ತಿದ ಆಸ್ಪತ್ರೆಗಳ ಮೇಲೆ ದಾಳಿ, ಹಣ ಮರುಪಾವತಿ ಮಾಡಿಸಿದ ಅಲೋಕ್ ಕುಮಾರ್
ಅಲೋಕ್ ಕುಮಾರ್
TV9 Web
| Edited By: |

Updated on:Jun 02, 2021 | 1:41 PM

Share

ಬೆಂಗಳೂರು: ಕೊರೊನಾ ಸೋಂಕಿತರಿಂದ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದ ಆರೋಪ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕಗ್ಗದಾಸಪುರ ಮುಖ್ಯ ರಸ್ತೆಯಲ್ಲಿರುವ ಕಂಫರ್ಟ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮೇಲೆ ದಾಳಿ ನಡೆದಿದೆ.

ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್, ಹಿರಿಯ ಐಎಎಸ್ ಅಧಿಕಾರಿ ಪಿ.ಮಣಿವಣ್ಣನ್, ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳ ತಂಡ ಆಸ್ಪತ್ರೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಆಕ್ಸಿಜನ್, ಐಸಿಯು ಎಂಬ ಹೆಸರಲ್ಲಿ ಕೊರೊನಾ ಸೋಂಕಿತರ ಬಳಿ ಲಕ್ಷ ಲಕ್ಷ ಹಣ ವಸೂಲಿ ಮಾಡಿದ್ದವರ ಬಳಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಹಣ ಮರುಪಾವತಿ ಮಾಡಿಸುತ್ತಿದ್ದಾರೆ.

ಪ್ರತಿ ಗಂಟೆಗೆ ಆಕ್ಸಿಜನ್ ನೀಡಲು 1000 ರೂ. ಚಾರ್ಜ್ ಮಾಡಲಾಗುತ್ತಿದೆ. ಸುಖಾಸುಮ್ಮನೆ ಕೊರೊನಾ ಸೋಂಕಿತರಿಗೆ HIV ಟೆಸ್ಟ್ ಎಂದು ಆಸ್ಪತ್ರೆಯಿಂದ ಬಿಲ್ ಮಾಡಲಾಗುತ್ತಿದೆ. 84 ಗಂಟೆ ಆಕ್ಸಿಜನ್ ನೀಡಿದ್ದಕ್ಕೆ 84 ಸಾವಿರ ರೂ. ಬಿಲ್ ಮಾಡಲಾಗಿದೆ. ಆಕ್ಸಿಜನ್ ಹೆಸರಲ್ಲಿ 40-50 ಸಾವಿರ ರೂಪಾಯಿ ಚಾರ್ಜ್ ಮಾಡುತ್ತಿದ್ದವರಿಗೆ ಪೊಲೀಸ್ ಇಲಾಖೆ ಬುದ್ದಿ ಕಲಿಸಿದೆ.

ಇದನ್ನೂ ಓದಿ: ಅಕ್ರಮ ಗುಟ್ಕಾ ತಯಾರಿಕೆ; ಪೊಲೀಸ್ ದಾಳಿಯಲ್ಲಿ 60 ಸಾವಿರಕ್ಕೂ ಹೆಚ್ಚು ಬೆಲೆ‌ ಬಾಳುವ ಗುಟ್ಕಾ ಜಫ್ತಿ

Published On - 1:39 pm, Wed, 2 June 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್