AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಬ್, ಬಾರ್ ನಿಗದಿತ ಸಮಯದಲ್ಲಿ ಬಂದ್ ಮತ್ತು ಅಪ್ರಾಪ್ತರಿಗೆ ಪ್ರವೇಶ ನಿಷೇಧ; ಬೆಂಗಳೂರು ಪೊಲೀಸರಿಂದ ಆದೇಶ

ಬಾರ್ ಮತ್ತು ಪಬ್​​ಗಳನ್ನು ನಿಗದಿತ ಸಮಯದಲ್ಲಿ ಬಂದ್ ಮಾಡಬೇಕು ಮತ್ತು ಅಪ್ರಾಪ್ತರಿಗೆ  ಪ್ರವೇಶ ನಿಷೇಧಿಸಿ ಬೆಂಗಳೂರು ಪೊಲೀಸರು ಆದೇಶ ಹೊರಡಿಸಿದ್ದಾರೆ.

ಪಬ್, ಬಾರ್ ನಿಗದಿತ ಸಮಯದಲ್ಲಿ ಬಂದ್ ಮತ್ತು ಅಪ್ರಾಪ್ತರಿಗೆ ಪ್ರವೇಶ ನಿಷೇಧ; ಬೆಂಗಳೂರು ಪೊಲೀಸರಿಂದ ಆದೇಶ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Aug 10, 2022 | 2:10 PM

Share

ಬೆಂಗಳೂರು: ಬಾರ್ (Bar) ಮತ್ತು ಪಬ್​​ಗಳನ್ನು (Pub) ನಿಗದಿತ ಸಮಯದಲ್ಲಿ ಬಂದ್ ಮಾಡಬೇಕು ಮತ್ತು ಅಪ್ರಾಪ್ತರಿಗೆ  ಪ್ರವೇಶ ನಿಷೇಧಿಸಿ ಬೆಂಗಳೂರು ಪೊಲೀಸರು (Bengaluru Police) ಆದೇಶ ಹೊರಡಿಸಿದ್ದಾರೆ. ಬಾರ್ ಮತ್ತು ಪಬ್​ ಮಾಲಿಕರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಬೆಂಗಳೂರು ಪೊಲೀಸರು ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಅಪ್ರಾಪ್ತರಿಗೆ ಪ್ರವೇಶ ನೀಡಿದ್ದ ಪಬ್ ಮತ್ತು ಬಾರ್ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರು ಪ್ರತಿನಿತ್ಯ ಎಲ್ಲಾ ಪಬ್ ಮತ್ತು ಬಾರ್​ಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಿಯಮ ಉಲ್ಲಂಘಿಸಿದ ಕೇಂದ್ರ ವಿಭಾಗದ 9 ಪಬ್ ಅಂಡ್ ಬಾರ್ ಮೇಲೆ ಪ್ರಕರಣ ದಾಖಲಾಗಿದೆ. ಪಶ್ಚಿಮ ವಿಭಾಗದಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಪೂರ್ವ ವಿಭಾಗದಲ್ಲಿ 79 ಪಬ್ ಮತ್ತು ಬಾರ್​ಗಳಲ್ಲಿ ಏಕಕಾಲಕ್ಕೆ ಪರಿಶೀಲನೆ ಮಾಡಲಾಗಿದೆ. ಉತ್ತರ ವಿಭಾಗದಲ್ಲಿ ಒಟ್ಟು 3 ಪ್ರಕರಣ ದಾಖಲಾಗಿದೆ. ಅಗ್ನೇಯ ವಿಭಾಗದಲ್ಲಿ ನಿಯಮ ಉಲ್ಲಂಘಿಸಿದ 2 ಪಬ್ ಮತ್ತು ಬಾರ್ ಮೇಲೆ ಪ್ರಕರಣ ದಾಖಲಾಗಿದೆ.

ದಕ್ಷಿಣ ವಿಭಾಗದ 2 ಪಬ್ ಮತ್ತು ಬಾರ್ ಮೇಲೆ ಪ್ರಕರಣ ದಾಖಲಾಗಿದೆ. ಅಪ್ರಾಪ್ತರಿಗೆ ಮದ್ಯ ಸರಬರಾಜು ಮಾಡುತ್ತಿದ್ದ ಬಾರ್ ಸಿಬ್ಬಂದಿ ಮೇಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಅಪ್ರಾಪ್ತರನ್ನು ಬಾರ್ಗೆ ಕರೆದು ಕೊಂಡು ಹೋದವರ ಮೇಲೂ ಅಬಕಾರಿ ಕಾಯ್ದೆಯನ್ವಯ ಪ್ರಕರಣ ದಾಖಲಿಸುತ್ತಿದ್ದಾರೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು