AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಡ ಕಂಡ ಜಾಗದಲ್ಲಿ ವಿಚಿತ್ರವಾಗಿ ಬರೆದ್ರೆ ಹುಷಾರ್

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗೋಡೆಗಳ ಮೇಲೆ ಅಶ್ಲೀಲ ಬರಹ ಹಾಗೂ ಅನಗತ್ಯ ಚಿತ್ರಗಳ ಬಿಡಿಸುವವರೇ ಹುಷಾರ್..! ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರಿಂದ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ನಗರದ ಹೃದಯ ಭಾಗದ ಕೆಲ ಸ್ಥಳಗಳಲ್ಲಿ ಗೊಡೆಗಳ ಮೇಲೆ ದುಷ್ಕರ್ಮಿಗಳು ಅಶ್ಲೀಲ ಬರಹಗಳು, ಅನಗತ್ಯ ಚಿತ್ರಗಳು ಹಾಗೂ ಪದಗಳನ್ನು ಬರೆದು ಹೋಗುತ್ತಾರೆ. ಇತ್ತೀಚೆಗೆ ಇಂತಹ ಕೃತ್ಯಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಂತವರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ನಡೆಸಲಿದ್ದಾರೆ. ತಡರಾತ್ರಿ […]

ಕಂಡ ಕಂಡ ಜಾಗದಲ್ಲಿ ವಿಚಿತ್ರವಾಗಿ ಬರೆದ್ರೆ ಹುಷಾರ್
ಸಾಧು ಶ್ರೀನಾಥ್​
|

Updated on:Dec 16, 2019 | 1:46 PM

Share

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗೋಡೆಗಳ ಮೇಲೆ ಅಶ್ಲೀಲ ಬರಹ ಹಾಗೂ ಅನಗತ್ಯ ಚಿತ್ರಗಳ ಬಿಡಿಸುವವರೇ ಹುಷಾರ್..! ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರಿಂದ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು.

ನಗರದ ಹೃದಯ ಭಾಗದ ಕೆಲ ಸ್ಥಳಗಳಲ್ಲಿ ಗೊಡೆಗಳ ಮೇಲೆ ದುಷ್ಕರ್ಮಿಗಳು ಅಶ್ಲೀಲ ಬರಹಗಳು, ಅನಗತ್ಯ ಚಿತ್ರಗಳು ಹಾಗೂ ಪದಗಳನ್ನು ಬರೆದು ಹೋಗುತ್ತಾರೆ. ಇತ್ತೀಚೆಗೆ ಇಂತಹ ಕೃತ್ಯಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಂತವರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ನಡೆಸಲಿದ್ದಾರೆ.

ತಡರಾತ್ರಿ ದುಷ್ಕರ್ಮಿಗಳು ರೋಡಿಗಿಳಿದು ಇಂತಹ ಕೃತ್ಯ ಎಸಗುತ್ತಿದ್ದಾರೆ. ಚರ್ಚ್ ಸ್ಟ್ರೀಟ್, ಎಂಜಿ ರಸ್ತೆ, ಮಲ್ಯರಸ್ತೆ ಸೇರಿದಂತೆ ಹಲವು ಕಡೆ ಮುಚ್ಚಿದ ಅಂಗಡಿಗಳ ಮೇಲೆ ಅರ್ಥವಿಲ್ಲದ ಚಿತ್ರ ಹಾಗೂ ಪದ ಬರೆದು ಪರಾರಿಯಾಗುತ್ತಿದ್ದಾರೆ. ಅಂಗಡಿಗಳ ಮಾಲೀಕರು ಹಾಗೂ ಸಾರ್ವಜನಿಕರಿಗೆ ತಲೆಬಿಸಿ ಉಂಟಾಗಿದೆ.

ಬಿಬಿಎಂಪಿ ಹಾಗೂ ಕೆಲ ಸಂಘಸಂಸ್ಥೆಗಳ ಚಿತ್ರ ಸಮಾಜಕ್ಕೆ ಒಳ್ಳೆಯದು, ಆದ್ರೆ ಕಾನೂನು ನಿಯಮ ಉಲ್ಲಂಘಿಸಿ ಕೆಲ ದುಷ್ಕರ್ಮಿಗಳು ಅರ್ಥವಿಲ್ಲದ ಬರಹಗಳ ಬಳಿಸಿ ಹಾಳು ಮಾಡುತಿದ್ದಾರೆ. ಈ ಹಿನ್ನಲೆ ಪಿಡಿಎಲ್ಪಿ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಲು ಮುಂದಾಗಿದೆ.

Published On - 10:17 am, Mon, 16 December 19

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್