AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನಿ‌ ಗ್ಯಾಂಗ್​ ಹೆಡೆಮುರಿಗೆ ಕಟ್ಟಿದ ಪೊಲೀಸರಿಗೆ ಬೆಂಗಳೂರು ಪೊಲೀಸ್ ಆಯುಕ್ತರಿಂದ ಬಹುಮಾನ

ಕಾಮಾಕ್ಷಿ ಪಾಳ್ಯ ಪೊಲೀಸರೂ ಸಹ ಹಲವು ಪ್ರಕರಣಗಳನ್ನು ಭೇದಿಸಿ, 1 ಕೋಟಿ 46 ಲಕ್ಷ ರೂ.ಮೌಲ್ಯದ 26 ಟ್ರ್ಯಾಕ್ಟರ್​, 5 ಕಾರು, 8 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಇರಾನಿ‌ ಗ್ಯಾಂಗ್​ ಹೆಡೆಮುರಿಗೆ ಕಟ್ಟಿದ ಪೊಲೀಸರಿಗೆ ಬೆಂಗಳೂರು ಪೊಲೀಸ್ ಆಯುಕ್ತರಿಂದ ಬಹುಮಾನ
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​
Lakshmi Hegde
| Edited By: |

Updated on:Dec 29, 2020 | 4:43 PM

Share

ಬೆಂಗಳೂರು: ಇವತ್ತು ಪಶ್ಚಿಮ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 1ಕೋಟಿ 97 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​ ಮಾಹಿತಿ ನೀಡಿದ್ದಾರೆ.

ವಿಜಯನಗರ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ, ಮನೆಗಳ್ಳತನ ಸೇರಿ 27 ಪ್ರಕರಣಗಳನ್ನು ಭೇದಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಧಾರವಾಡದಿಂದ ಬಂದಿದ್ದ ಹಲವರು ಬೆಂಗಳೂರಿನಲ್ಲಿ ಸರಗಳ್ಳತನ ಮಾಡಿದ್ದಾರೆ. ಈ ಸಂಬಂಧ ಆರೋಪಿಗಳನ್ನು ಬಂಧಿಸಲು ಧಾರವಾಡಕ್ಕೆ ಹೋಗಲಾಗಿತ್ತು.

ಆಗ ಇಡೀ ಗ್ರಾಮಸ್ಥರೆಲ್ಲ ಸೇರಿಕೊಂಡು, ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದರು. ಒಬ್ಬರು ಮಹಿಳಾ ಪಿಎಸ್​ಐ ಸೇರಿ ಮೂವರ ಮೇಲೆ ಹಲ್ಲೆ ನಡೆದಿತ್ತು. ಇದೀಗ ಆ ಆರೋಪಿಗಳಾದ ಸಲೀಂ ಇರಾನಿ, ಅಜಾದ್ ಇರಾನಿ, ಅವ್ನೂ ಇರಾನಿ‌ಯನ್ನು (Irani Gang) ಬಂಧಿಸಲಾಗಿದೆ ಎಂದು ಪಂತ್​ ತಿಳಿಸಿದ್ದಾರೆ. ಹಾಗೇ ಕಾರ್ಯಾಚರಣೆ ನಡೆಸಿದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟಿಲ್ ನೇತೃತ್ವದ ತಂಡಕ್ಕೆ 50 ಸಾವಿರ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.

ಹಾಗೇ ಕಾಮಾಕ್ಷಿ ಪಾಳ್ಯ ಪೊಲೀಸರೂ ಸಹ ಹಲವು ಪ್ರಕರಣಗಳನ್ನು ಭೇದಿಸಿ, 1 ಕೋಟಿ 46 ಲಕ್ಷ ರೂ.ಮೌಲ್ಯದ 26 ಟ್ರ್ಯಾಕ್ಟರ್​, 5 ಕಾರು, 8 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಆನಂದ್, ಯಾಕೂಬ್, ಲಿಂಗಪ್ಪ, ಕೆ.ಲೋಕೇಶ್, ವಿ.ಲೋಕೇಶ್​ನನ್ನು ಬಂಧಿಸಲಾಗಿದೆ. ಇದನ್ನು ಭೇದಿಸಿದ ಪೊಲೀಸ್​ ತಂಡಕ್ಕೆ ಕಮಲ್​ಪಂತ್ 30 ಸಾವಿರ ರೂ.ಬಹುಮಾನ ಘೋಷಿಸಿದ್ದಾರೆ.

ರೂಪಾಂತರಿ ಕೊರೊನಾ: ಕ್ವಾರಂಟೈನ್​ ಕೇಂದ್ರಕ್ಕೆ ಹೋಗಲು ಒಪ್ಪದ ಸಂಪರ್ಕಿತರು.. ಅಪಾರ್ಟ್​ಮೆಂಟ್​ ಸೀಲ್​ಡೌನ್​!

Published On - 3:37 pm, Tue, 29 December 20

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ