AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಕಾಲ: ಮತ್ತಿಬ್ಬರು ರೌಡಿ​ಗಳನ್ನ ಜೈಲಿಗಟ್ಟಿದ ಬೆಂಗಳೂರು ಪೊಲೀಸರು

ಬೆಂಗಳೂರು: ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ರೌಡಿಶೀಟರ್‌ಗಳನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶ್ರೀಧರ್ ಬಿ.ಎಂ ಅಲಿಯಾಸ್ ಸೋಡ ಹಾಗೂ ಸಂಪಂಗಿರಾಮನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸಂತೋಷ್​ನನ್ನು ಬಂಧಿಸಿದ್ದಾರೆ. ಶ್ರೀಧರ್ ವಿರುದ್ಧ ಕೊಲೆ, ದೊಂಬಿ, ಹಲ್ಲೆ ಸೇರಿದಂತೆ 8ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಸಂತೋಷ್ ವಿರುದ್ಧ ಕೊಲೆ ಪ್ರಯತ್ನ, ಸುಲಿಗೆ ಸೇರಿದಂತೆ 16ಕ್ಕೂ ಅಧಿಕ ಪ್ರಕರಣಗಳಿವೆ. ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಕಾರಣ ಇಬ್ಬರ ವಿರುದ್ಧವೂ ಕೇಂದ್ರ ವಿಭಾಗದ ಪೊಲೀಸರು ಗೂಂಡಾ […]

ಚುನಾವಣೆ ಕಾಲ: ಮತ್ತಿಬ್ಬರು ರೌಡಿ​ಗಳನ್ನ ಜೈಲಿಗಟ್ಟಿದ ಬೆಂಗಳೂರು ಪೊಲೀಸರು
ಸಾಧು ಶ್ರೀನಾಥ್​
|

Updated on:Nov 22, 2019 | 6:38 PM

Share

ಬೆಂಗಳೂರು: ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ರೌಡಿಶೀಟರ್‌ಗಳನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶ್ರೀಧರ್ ಬಿ.ಎಂ ಅಲಿಯಾಸ್ ಸೋಡ ಹಾಗೂ ಸಂಪಂಗಿರಾಮನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸಂತೋಷ್​ನನ್ನು ಬಂಧಿಸಿದ್ದಾರೆ.

ಶ್ರೀಧರ್ ವಿರುದ್ಧ ಕೊಲೆ, ದೊಂಬಿ, ಹಲ್ಲೆ ಸೇರಿದಂತೆ 8ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಸಂತೋಷ್ ವಿರುದ್ಧ ಕೊಲೆ ಪ್ರಯತ್ನ, ಸುಲಿಗೆ ಸೇರಿದಂತೆ 16ಕ್ಕೂ ಅಧಿಕ ಪ್ರಕರಣಗಳಿವೆ. ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಕಾರಣ ಇಬ್ಬರ ವಿರುದ್ಧವೂ ಕೇಂದ್ರ ವಿಭಾಗದ ಪೊಲೀಸರು ಗೂಂಡಾ ಕಾಯ್ದೆ ಜಾರಿ ಮಾಡಿದ್ದಾರೆ.

ನಿನ್ನೆಯಷ್ಟೇ ಹಲಸೂರು ಪೊಲೀಸ್ ಠಾಣೆಯಲ್ಲಿ ನಟೋರಿಯಸ್ ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ರಾಹುಲ್​ನನ್ನು ಗೂಂಡಾಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದರು. ಇದೀಗ ಮತ್ತೆ ನಗರದಲ್ಲಿ ಇಬ್ಬರು ರೌಡಿಶೀಟರ್​ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸಕೋಟೆ ವಿಧಾನಸಭೆ ಉಪಚುನಾವಣೆ ಹಿನ್ನೆಲೆ ಈ ಮಧ್ಯೆ, ಹೊಸಕೋಟೆ ವಿಧಾನಸಭೆ ಉಪಚುನಾವಣೆ ಹಿನ್ನೆಲೆ ಪೊಲೀಸರು ರೌಡಿಪರೇಡ್ ನಡೆಸಿದರು. ಹೊಸಕೋಟೆ ಠಾಣೆ ಎದುರು ಸುಮಾರು 80ಕ್ಕೂ ಹೆಚ್ಚು ರೌಡಿಗಳನ್ನ ಕರೆಸಿ ವಾರ್ನಿಂಗ್ ನೀಡಿದ್ದಾರೆ. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ, ಯಾವುದೇ ಪಕ್ಷಗಳ ಪರವಾಗಿ ಮತ ಹಾಕದಂತೆ ಸಾರ್ವಜನಿಕರನ್ನ ಬೆದರಿಸದಂತೆ ಎಚ್ಚರಿಕೆ ನೀಡಿದ್ದಾರೆ. ಡಿವೈಎಸ್ಪಿ‌ ಸಕ್ರಿ ಹಾಗೂ ಸರ್ಕಲ್ ಇನ್ಸಪೆಕ್ಟರ್ ಶಿವರಾಜ್, ಎಎಸ್ ಪಿ ಸಜೀತ್ ನೇತೃತ್ವದಲ್ಲಿ ರೌಡಿ ಪರೇಡ್ ನಡೆಯಿತು. 

Published On - 5:21 pm, Fri, 22 November 19

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ