AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಹೀಲಿಂಗ್​​ಗೆ ಕಡಿವಾಣ ಹಾಕಲು ಹೊಸ ಟಾಸ್ಕ್ ಫೋರ್ಸ್​ ರಚನೆ; ನಾಲ್ಕೇ ದಿನದಲ್ಲಿ 6 ಜನ ಅರೆಸ್ಟ್

Police Task Force Team: ಇನ್ಸ್ಟ್ರಾಗ್ರಾಂ, ಫೇಸ್ ಬುಕ್ ಸೇರಿ ಹಲವು ಸೋಷಿಯಲ್ ಮೀಡಿಯಾ ಅಪ್ಲಿಕೇಶನ್​ಗಳ ಮೇಲೆ ಸದಾ ಕಣ್ಣಿಡಲಿದೆ ಈ ಟೀಂ.

ವ್ಹೀಲಿಂಗ್​​ಗೆ ಕಡಿವಾಣ ಹಾಕಲು ಹೊಸ ಟಾಸ್ಕ್ ಫೋರ್ಸ್​ ರಚನೆ; ನಾಲ್ಕೇ ದಿನದಲ್ಲಿ 6 ಜನ ಅರೆಸ್ಟ್
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Jan 05, 2023 | 10:25 AM

Share

ಬೆಂಗಳೂರು: ನಗರದಲ್ಲಿ ಹೆಚ್ಚಾಗುತ್ತಿರುವ ವ್ಹೀಲಿಂಗ್​​ಗೆ ಕಡಿವಾಣ ಹಾಕಲು ಹೊಸ ಟಾಸ್ಕ್ ಫೋರ್ಸ್​ ರಚನೆ ಮಾಡಲಾಗಿದೆ. ಜಂಟಿ ಪೊಲೀಸ್ ಆಯುಕ್ತ ಅನುಚೇತ್ ನೇತೃತ್ವದಲ್ಲಿ ಓರ್ವ ಎಸಿಪಿ, ಇನ್ಸ್​​ಪೆಕ್ಟರ್​​ ಸೇರಿ 10 ಜನರ ಟಾಸ್ಕ್​​​ಫೋರ್ಸ್ ರಚಿಸಲಾಗಿದ್ದು ಈ ತಂಡ ರಚನೆಯಾದ ನಾಲ್ಕೇ ದಿನದಲ್ಲಿ 6 ಜನನ್ನು ಬಂಧಿಸಲಾಗಿದೆ. ಟಾಸ್ಕ್​ಫೋರ್ಸ್ ಟೀಂ ರಾತ್ರಿ ವೇಳೆಯೂ ಫುಲ್​ ಅಲರ್ಟ್​​​ ಆಗಿದೆ.

ಬೆಂಗಳೂರಿನ ಪ್ರಮುಖ ರಸ್ತೆ, ಹೈವೆಗಳಲ್ಲಿ ಬೈಕ್​​ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಘೂ ಸಾಮಾಜಿಕ ಜಾಲತಾಣಗಳಲ್ಲಿ ವ್ಹೀಲಿಂಗ್ ವಿಡಿಯೋಗಳು ವೈರಲ್ ಆಗುತ್ತಿವೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದಾರೆ. 10 ಜನರಿರುವ ತಂಡವನ್ನು ರಚಿಸಿ ಬೇಟೆಗೆ ಇಳಿದಿದ್ದಾರೆ.

ಇದನ್ನೂ ಓದಿ: ನಿಮಗೂ ದಿಂಬಿನ ಕೆಳಗೆ ಮೊಬೈಲ್​ ಇಟ್ಟುಕೊಂಡು ಮಲಗುವ ಅಭ್ಯಾಸವಿದೆಯೇ? ಕೂಡಲೇ ಬಿಟ್ಟುಬಿಡಿ

ಹೊಸ ಟಾಸ್ಕ್ ಪೋರ್ಸ್ ಕಾರ್ಯ ವೈಖರಿ ಹೇಗಿರಲಿದೆ?

ವೀಲ್ಹಿಂಗ್ ಮಾಡೋರ ಮೇಲೆ ನಿಗಾ ಇಡಲು ಟಾಸ್ಕ್ ಪೋರ್ಸ್ ಟೀಂ ಕೆಲಸ ಮಾಡಲಿದೆ. ಇನ್ಸ್ಟ್ರಾಗ್ರಾಂ, ಫೇಸ್ ಬುಕ್ ಸೇರಿ ಹಲವು ಸೋಷಿಯಲ್ ಮೀಡಿಯಾ ಅಪ್ಲಿಕೇಶನ್​ಗಳ ಮೇಲೆ ಸದಾ ಕಣ್ಣಿಡಲಿದೆ ಈ ಟೀಂ. ವೀಲ್ಹಿಂಗ್ ಮಾಡಿ ಅಪ್ಲೋಡ್ ಮಾಡಿದ್ದೇ ತಡ ಟೀಂ ತನಿಖೆ ಚುರುಕು ಮಾಡಿ ಐಪಿ ಅಡ್ರಸ್ ಮೂಲಕ ವೀಲ್ಹಿಂಗ್ ಮಾಡುವವರನ್ನು ಕಂಡುಹಿಡಿಯಲಿದ್ದಾರೆ. ಬಳಿಕ ನೇರವಾಗಿ ಮನೆ ಬಾಗಿಲಿಗೆ ಬಂದು ಬೈಕ್ ಸಮೇತ ಅರೆಸ್ಟ್ ಮಾಡ್ತಾರೆ.

ಟಾಸ್ಕ್ ಪೋರ್ಸ್ ಟೀಂ ರಚನೆ ಆದ ನಾಲ್ಕೇ ದಿನದಲ್ಲಿ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ರಾತ್ರಿ ವೇಳೆಯೂ ಈ ಟೀಮ್ ಹೆಚ್ಚಿನ ನಿಗಾ ಇಡಲಿದೆ. ರಾತ್ರಿ ವೇಳೆ ನೈಸ್​ ರಸ್ತೆ ಹಾಗೂ ಫ್ಲೈ ಓವರ್​ಗಳ ಬಳಿ ಈ ಟೀಮ್ ಹದ್ದಿನ ಕಣ್ಣಿಡಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:25 am, Thu, 5 January 23

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ