AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಏರಿಯಾಗಳಲ್ಲಿ ಅ. 16ರಿಂದ 22ರವರೆಗೆ ಪವರ್ ಕಟ್

Bangalore News: ಮುಂದಿನ ವಾರ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಹೆಚ್​ಎಸ್​ಆರ್ ಲೇಔಟ್, ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಜಂಬೂಸವಾರಿ ದಿಣ್ಣೆ ಸೇರಿ ಹಲವು ಏರಿಯಾಗಳಲ್ಲಿ ಪವರ್ ಕಟ್ ಇರಲಿದೆ.

Bengaluru Power Cut: ಬೆಂಗಳೂರಿನ ಏರಿಯಾಗಳಲ್ಲಿ ಅ. 16ರಿಂದ 22ರವರೆಗೆ ಪವರ್ ಕಟ್
ಪವರ್ ಕಟ್
TV9 Web
| Edited By: |

Updated on: Oct 14, 2021 | 6:25 PM

Share

ಬೆಂಗಳೂರು: ಹಬ್ಬಕ್ಕೆ ಸಾಲು ಸಾಲು ರಜೆಗಳು ಇರುವುದರಿಂದ ಲಾಂಗ್ ವೀಕೆಂಡ್​ನ ಖುಷಿಯಲ್ಲಿ ಇರುವ ಬೆಂಗಳೂರಿಗರಿಗೆ ಈ ವೀಕೆಂಡ್​ನಿಂದ 1 ವಾರ ಪವರ್ ಕಟ್ (Power Cut) ಸಮಸ್ಯೆ ಎದುರಾಗಲಿದೆ. ಇದೇ ಶನಿವಾರದಿಂದ ಅ. 22ರವರೆಗೂ ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಮುಂದಿನ ವಾರ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಹೆಚ್​ಎಸ್​ಆರ್ ಲೇಔಟ್, ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಜಂಬೂಸವಾರಿ ದಿಣ್ಣೆ ಸೇರಿ ಹಲವು ಏರಿಯಾಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ (BESCOM) ತಿಳಿಸಿದೆ. 

ಅ. 16ರಂದು ಹೊಂಗಸಂದ್ರ 10ರಿಂದ 16ನೇ ಮುಖ್ಯರಸ್ತೆ, ಮೈಕೋ ಲೇಔಟ್, ಬಿಟಿಎಂ ಲೇಔಟ್, ನಾಗನಾಥಪುರ, ಸಿಕೆ ನಗರ, ಹೊಸ ರೋಡ್, ದೊಡ್ಡತೋಗೂರು, ಹೆಚ್​ಎಸ್​ಆರ್​ ಲೇಔಟ್, ನಾಯಕ್ ಲೇಔಟ್, ಸುರಭಿನಗರ, ಜಂಬೂಸವಾರಿ ದಿಣ್ಣೆ, ಐಡಿಬಿಐ ಲೇಔಟ್, ಸೌತ್ ಅವೆನ್ಯೂ, ಗೊಟ್ಟಿಗೆರೆ ಮುಖ್ಯರಸ್ತೆ, ಮೀನಾಕ್ಷಿ ಲೇಔಟ್ ಸೇರಿದಂತೆ ಹಲವೆಡೆ ಪವರ್ ಕಟ್ ಇರಲಿದೆ.

ಅ. 18ರಂದು ನಾಗನಾಥಪುರ, ಸಿಬಿ ಗೇಟ್, ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ, ದೊಡ್ಡತೋಗೂರು, ಹೆಚ್​ಎಸ್​ಆರ್ ಲೇಔಟ್​ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಅ. 19ರಂದು ಆಗರ ಕೆರೆ, ಜಕ್ಕಸಂದ್ರದಲ್ಲಿ ಪವರ್ ಕಟ್ ಇರಲಿದೆ.

ಅ. 21ರಂದು ನಾಯಕ್ ಲೇಔಟ್, ಸುರಭಿನಗರ, ಜಂಬೂಸವಾರಿ ದಿಣ್ಣೆ, ಐಡಿಬಿಐ ಲೇಔಟ್, ಸೌತ್ ಅವೆನ್ಯೂ, ಗೊಟ್ಟಿಗೆರೆ ಮುಖ್ಯರಸ್ತೆ, ಕೆಂಬತಳ್ಳಿ, ಪವಮಾನಗರ, ಮೀನಾಕ್ಷಿ ಲೇಔಟ್, ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ, ಹೆಚ್​ಎಸ್​ಆರ್ ಲೇಔಟ್ ಮುಂತಾದೆಡೆ ವಿದ್ಯುತ್ ಪೂರೈಕೆ ಇರುವುದಿಲ್ಲ.

ಅ. 22ರಂದು ನಾಗನಾಥಪುರ, ಬೊಮ್ಮನಹಳ್ಳಿ, ಹೆಚ್​ಎಸ್​ಆರ್ ಲೇಔಟ್, ಕೂಡ್ಲು, ಜಕ್ಕಸಂದ್ರ, ಕೈಕೊಂಡನಹಳ್ಳಿ, ಹೊಸಪಾಳ್ಯ, ಕೋರಮಂಗಲ, ನಾರಾಯಣನಗರ 1ನೇ ಬ್ಲಾಕ್, ಹೆಚ್​ಎಂ ವರ್ಲ್ಡ್ ಸಿಟಿ, ಹೆಚ್​ಎಸ್​ಆರ್ ಲೇಔಟ್ ಮುಂತಾದೆಡೆ ಪವರ್ ಕಟ್ ಇರಲಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಜಯನಗರ, ವೈಟ್​ಫೀಲ್ಡ್, ರಾಜಾಜಿನಗರ ಸೇರಿ ಈ ಏರಿಯಾಗಳಲ್ಲಿ ಇಂದು ಪವರ್ ಕಟ್

Bengaluru Metro: 855 ಮೀಟರ್ ಸುರಂಗ ಕೊರೆದ ವಿಂದ್ಯಾ ಯಂತ್ರ; ನಮ್ಮ ಮೆಟ್ರೋ ಕಾಮಗಾರಿಗೆ ಮುನ್ನಡೆ

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ