AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಏರಿಯಾಗಳಲ್ಲಿ ಅ. 16ರಿಂದ 22ರವರೆಗೆ ಪವರ್ ಕಟ್

Bangalore News: ಮುಂದಿನ ವಾರ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಹೆಚ್​ಎಸ್​ಆರ್ ಲೇಔಟ್, ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಜಂಬೂಸವಾರಿ ದಿಣ್ಣೆ ಸೇರಿ ಹಲವು ಏರಿಯಾಗಳಲ್ಲಿ ಪವರ್ ಕಟ್ ಇರಲಿದೆ.

Bengaluru Power Cut: ಬೆಂಗಳೂರಿನ ಏರಿಯಾಗಳಲ್ಲಿ ಅ. 16ರಿಂದ 22ರವರೆಗೆ ಪವರ್ ಕಟ್
ಪವರ್ ಕಟ್
TV9 Web
| Updated By: ಸುಷ್ಮಾ ಚಕ್ರೆ|

Updated on: Oct 14, 2021 | 6:25 PM

Share

ಬೆಂಗಳೂರು: ಹಬ್ಬಕ್ಕೆ ಸಾಲು ಸಾಲು ರಜೆಗಳು ಇರುವುದರಿಂದ ಲಾಂಗ್ ವೀಕೆಂಡ್​ನ ಖುಷಿಯಲ್ಲಿ ಇರುವ ಬೆಂಗಳೂರಿಗರಿಗೆ ಈ ವೀಕೆಂಡ್​ನಿಂದ 1 ವಾರ ಪವರ್ ಕಟ್ (Power Cut) ಸಮಸ್ಯೆ ಎದುರಾಗಲಿದೆ. ಇದೇ ಶನಿವಾರದಿಂದ ಅ. 22ರವರೆಗೂ ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಮುಂದಿನ ವಾರ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಹೆಚ್​ಎಸ್​ಆರ್ ಲೇಔಟ್, ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಜಂಬೂಸವಾರಿ ದಿಣ್ಣೆ ಸೇರಿ ಹಲವು ಏರಿಯಾಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ (BESCOM) ತಿಳಿಸಿದೆ. 

ಅ. 16ರಂದು ಹೊಂಗಸಂದ್ರ 10ರಿಂದ 16ನೇ ಮುಖ್ಯರಸ್ತೆ, ಮೈಕೋ ಲೇಔಟ್, ಬಿಟಿಎಂ ಲೇಔಟ್, ನಾಗನಾಥಪುರ, ಸಿಕೆ ನಗರ, ಹೊಸ ರೋಡ್, ದೊಡ್ಡತೋಗೂರು, ಹೆಚ್​ಎಸ್​ಆರ್​ ಲೇಔಟ್, ನಾಯಕ್ ಲೇಔಟ್, ಸುರಭಿನಗರ, ಜಂಬೂಸವಾರಿ ದಿಣ್ಣೆ, ಐಡಿಬಿಐ ಲೇಔಟ್, ಸೌತ್ ಅವೆನ್ಯೂ, ಗೊಟ್ಟಿಗೆರೆ ಮುಖ್ಯರಸ್ತೆ, ಮೀನಾಕ್ಷಿ ಲೇಔಟ್ ಸೇರಿದಂತೆ ಹಲವೆಡೆ ಪವರ್ ಕಟ್ ಇರಲಿದೆ.

ಅ. 18ರಂದು ನಾಗನಾಥಪುರ, ಸಿಬಿ ಗೇಟ್, ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ, ದೊಡ್ಡತೋಗೂರು, ಹೆಚ್​ಎಸ್​ಆರ್ ಲೇಔಟ್​ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಅ. 19ರಂದು ಆಗರ ಕೆರೆ, ಜಕ್ಕಸಂದ್ರದಲ್ಲಿ ಪವರ್ ಕಟ್ ಇರಲಿದೆ.

ಅ. 21ರಂದು ನಾಯಕ್ ಲೇಔಟ್, ಸುರಭಿನಗರ, ಜಂಬೂಸವಾರಿ ದಿಣ್ಣೆ, ಐಡಿಬಿಐ ಲೇಔಟ್, ಸೌತ್ ಅವೆನ್ಯೂ, ಗೊಟ್ಟಿಗೆರೆ ಮುಖ್ಯರಸ್ತೆ, ಕೆಂಬತಳ್ಳಿ, ಪವಮಾನಗರ, ಮೀನಾಕ್ಷಿ ಲೇಔಟ್, ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ, ಹೆಚ್​ಎಸ್​ಆರ್ ಲೇಔಟ್ ಮುಂತಾದೆಡೆ ವಿದ್ಯುತ್ ಪೂರೈಕೆ ಇರುವುದಿಲ್ಲ.

ಅ. 22ರಂದು ನಾಗನಾಥಪುರ, ಬೊಮ್ಮನಹಳ್ಳಿ, ಹೆಚ್​ಎಸ್​ಆರ್ ಲೇಔಟ್, ಕೂಡ್ಲು, ಜಕ್ಕಸಂದ್ರ, ಕೈಕೊಂಡನಹಳ್ಳಿ, ಹೊಸಪಾಳ್ಯ, ಕೋರಮಂಗಲ, ನಾರಾಯಣನಗರ 1ನೇ ಬ್ಲಾಕ್, ಹೆಚ್​ಎಂ ವರ್ಲ್ಡ್ ಸಿಟಿ, ಹೆಚ್​ಎಸ್​ಆರ್ ಲೇಔಟ್ ಮುಂತಾದೆಡೆ ಪವರ್ ಕಟ್ ಇರಲಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಜಯನಗರ, ವೈಟ್​ಫೀಲ್ಡ್, ರಾಜಾಜಿನಗರ ಸೇರಿ ಈ ಏರಿಯಾಗಳಲ್ಲಿ ಇಂದು ಪವರ್ ಕಟ್

Bengaluru Metro: 855 ಮೀಟರ್ ಸುರಂಗ ಕೊರೆದ ವಿಂದ್ಯಾ ಯಂತ್ರ; ನಮ್ಮ ಮೆಟ್ರೋ ಕಾಮಗಾರಿಗೆ ಮುನ್ನಡೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!