AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Install CCTV cameras in bogies ರೈಲು ಇಂಜಿನ್ ಸೇರಿದಂತೆ ಎಲ್ಲ ಬೋಗಿಗಳಿಗೂ ಸಿಸಿಟಿವಿ ಕ್ಯಾಮರಾ ಅಳವಡಿಸಲು ಬೆಂಗಳೂರು ರೈಲ್ವೆ ಪೊಲೀಸರಿಂದ ಮನವಿ

Camera Installation in bogies ಚಲಿಸ್ತಿದ್ದ ರೈಲಿಗೆ ಸಿಲುಕಿ ಸಾಯುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇಂತಹ ಕೇಸ್‌ಗಳನ್ನು ಅಸಹಜ ಸಾವು ಎಂದು ದಾಖಲು ಮಾಡಿಕೊಳ್ಳಲಾಗುತ್ತದೆ. ಹಲವು ಸಾವು ಪ್ರಕರಣಗಳಲ್ಲಿ ಸ್ಪಷ್ಟವಾದ ಚಿತ್ರಣ ಸಿಗುತ್ತಿಲ್ಲ. ಹೀಗಾಗಿ ರೈಲುಗಳಿಗೆ ಕ್ಯಾಮರಾ ಅಳವಡಿಸುವಂತೆ ಮನವಿ ಮಾಡಿದ್ದಾರೆ. bengaluru railway police

Install CCTV cameras in bogies ರೈಲು ಇಂಜಿನ್ ಸೇರಿದಂತೆ ಎಲ್ಲ ಬೋಗಿಗಳಿಗೂ ಸಿಸಿಟಿವಿ ಕ್ಯಾಮರಾ ಅಳವಡಿಸಲು ಬೆಂಗಳೂರು ರೈಲ್ವೆ ಪೊಲೀಸರಿಂದ ಮನವಿ
ಬೆಂಗಳೂರು ರೈಲ್ವೆ ಪೊಲೀಸ್
Follow us
ಸಾಧು ಶ್ರೀನಾಥ್​
|

Updated on:Feb 08, 2021 | 5:14 PM

ಬೆಂಗಳೂರು: ರೈಲು ಇಂಜಿನ್ ಸೇರಿದಂತೆ ಎಲ್ಲ ಬೋಗಿಗಳಿಗೂ ಸಿಸಿಟಿವಿ ಕ್ಯಾಮರಾ ಅಳವಡಿಸುವಂತೆ ಬೆಂಗಳೂರು ರೈಲ್ವೆ ಪೊಲೀಸರು ಮನವಿ ಮಾಡಿದ್ದಾರೆ. ಚಲಿಸುತ್ತಿರುವ ರೈಲಿಗೆ ಸಿಲುಕಿ ಸಾಯುವವರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಮತ್ತು ಇತರೆ ಅಪರಾಧಗಳ ಪತ್ತೆಗೆ ರೈಲುಗಳಿಗೆ ಕ್ಯಾಮರಾಗಳನ್ನು ಅಳವಡಿಸಿ ಎಂಬುದು ರೈಲ್ವೆ ಇಲಾಖೆಗೆ ಬೆಂಗಳೂರು ರೈಲ್ವೆ ಪೊಲೀಸರು ಸಲ್ಲಿಸಿರುವ ಮನವಿ. ರೈಲು ಇಂಜಿನ್, ಎಲ್ಲ ಬೋಗಿಗಳಿಗೂ ಕ್ಯಾಮರಾ ಅಳವಡಿಸಿ. ಇದರಿಂದ ಸಾವು ಪ್ರಕರಣದ ಸತ್ಯಾಂಶ ತಿಳಿಯಬಹುದಾಗಿದೆ ಎಂದು ಬೆಂಗಳೂರು ರೈಲ್ವೆ ಪೊಲೀಸರು ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.

ಚಲಿಸ್ತಿದ್ದ ರೈಲಿಗೆ ಸಿಲುಕಿ ಸಾಯುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಒಂದು ವರ್ಷದಲ್ಲಿ 1,500 ಜನ ಮೃತಪಟ್ಟಿದ್ದಾರೆ. ಇಂತಹ ಕೇಸ್‌ಗಳನ್ನು ಅಸಹಜ ಸಾವು ಎಂದು ದಾಖಲು ಮಾಡಿಕೊಳ್ಳಲಾಗುತ್ತದೆ. ಹಲವು ಸಾವು ಪ್ರಕರಣಗಳಲ್ಲಿ ಸ್ಪಷ್ಟವಾದ ಚಿತ್ರಣ ಸಿಗುತ್ತಿಲ್ಲ. ಆತ್ಮಹತ್ಯೆಯಾ, ಕೊಲೆಯಾ ಎಂಬ ಬಗ್ಗೆ ಸ್ಪಷ್ಟ ಚಿತ್ರಣ ಸಿಗ್ತಿಲ್ಲ. ಹೀಗಾಗಿ ರೈಲುಗಳಿಗೆ ಕ್ಯಾಮರಾ ಅಳವಡಿಸುವಂತೆ ಮನವಿ ಮಾಡಿದ್ದಾರೆ.

Published On - 4:08 pm, Mon, 8 February 21

ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು