AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Install CCTV cameras in bogies ರೈಲು ಇಂಜಿನ್ ಸೇರಿದಂತೆ ಎಲ್ಲ ಬೋಗಿಗಳಿಗೂ ಸಿಸಿಟಿವಿ ಕ್ಯಾಮರಾ ಅಳವಡಿಸಲು ಬೆಂಗಳೂರು ರೈಲ್ವೆ ಪೊಲೀಸರಿಂದ ಮನವಿ

Camera Installation in bogies ಚಲಿಸ್ತಿದ್ದ ರೈಲಿಗೆ ಸಿಲುಕಿ ಸಾಯುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇಂತಹ ಕೇಸ್‌ಗಳನ್ನು ಅಸಹಜ ಸಾವು ಎಂದು ದಾಖಲು ಮಾಡಿಕೊಳ್ಳಲಾಗುತ್ತದೆ. ಹಲವು ಸಾವು ಪ್ರಕರಣಗಳಲ್ಲಿ ಸ್ಪಷ್ಟವಾದ ಚಿತ್ರಣ ಸಿಗುತ್ತಿಲ್ಲ. ಹೀಗಾಗಿ ರೈಲುಗಳಿಗೆ ಕ್ಯಾಮರಾ ಅಳವಡಿಸುವಂತೆ ಮನವಿ ಮಾಡಿದ್ದಾರೆ. bengaluru railway police

Install CCTV cameras in bogies ರೈಲು ಇಂಜಿನ್ ಸೇರಿದಂತೆ ಎಲ್ಲ ಬೋಗಿಗಳಿಗೂ ಸಿಸಿಟಿವಿ ಕ್ಯಾಮರಾ ಅಳವಡಿಸಲು ಬೆಂಗಳೂರು ರೈಲ್ವೆ ಪೊಲೀಸರಿಂದ ಮನವಿ
ಬೆಂಗಳೂರು ರೈಲ್ವೆ ಪೊಲೀಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 08, 2021 | 5:14 PM

Share

ಬೆಂಗಳೂರು: ರೈಲು ಇಂಜಿನ್ ಸೇರಿದಂತೆ ಎಲ್ಲ ಬೋಗಿಗಳಿಗೂ ಸಿಸಿಟಿವಿ ಕ್ಯಾಮರಾ ಅಳವಡಿಸುವಂತೆ ಬೆಂಗಳೂರು ರೈಲ್ವೆ ಪೊಲೀಸರು ಮನವಿ ಮಾಡಿದ್ದಾರೆ. ಚಲಿಸುತ್ತಿರುವ ರೈಲಿಗೆ ಸಿಲುಕಿ ಸಾಯುವವರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಮತ್ತು ಇತರೆ ಅಪರಾಧಗಳ ಪತ್ತೆಗೆ ರೈಲುಗಳಿಗೆ ಕ್ಯಾಮರಾಗಳನ್ನು ಅಳವಡಿಸಿ ಎಂಬುದು ರೈಲ್ವೆ ಇಲಾಖೆಗೆ ಬೆಂಗಳೂರು ರೈಲ್ವೆ ಪೊಲೀಸರು ಸಲ್ಲಿಸಿರುವ ಮನವಿ. ರೈಲು ಇಂಜಿನ್, ಎಲ್ಲ ಬೋಗಿಗಳಿಗೂ ಕ್ಯಾಮರಾ ಅಳವಡಿಸಿ. ಇದರಿಂದ ಸಾವು ಪ್ರಕರಣದ ಸತ್ಯಾಂಶ ತಿಳಿಯಬಹುದಾಗಿದೆ ಎಂದು ಬೆಂಗಳೂರು ರೈಲ್ವೆ ಪೊಲೀಸರು ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.

ಚಲಿಸ್ತಿದ್ದ ರೈಲಿಗೆ ಸಿಲುಕಿ ಸಾಯುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಒಂದು ವರ್ಷದಲ್ಲಿ 1,500 ಜನ ಮೃತಪಟ್ಟಿದ್ದಾರೆ. ಇಂತಹ ಕೇಸ್‌ಗಳನ್ನು ಅಸಹಜ ಸಾವು ಎಂದು ದಾಖಲು ಮಾಡಿಕೊಳ್ಳಲಾಗುತ್ತದೆ. ಹಲವು ಸಾವು ಪ್ರಕರಣಗಳಲ್ಲಿ ಸ್ಪಷ್ಟವಾದ ಚಿತ್ರಣ ಸಿಗುತ್ತಿಲ್ಲ. ಆತ್ಮಹತ್ಯೆಯಾ, ಕೊಲೆಯಾ ಎಂಬ ಬಗ್ಗೆ ಸ್ಪಷ್ಟ ಚಿತ್ರಣ ಸಿಗ್ತಿಲ್ಲ. ಹೀಗಾಗಿ ರೈಲುಗಳಿಗೆ ಕ್ಯಾಮರಾ ಅಳವಡಿಸುವಂತೆ ಮನವಿ ಮಾಡಿದ್ದಾರೆ.

Published On - 4:08 pm, Mon, 8 February 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು