AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಬೆಂಗಳೂರಿನ ಅಲ್ಲಲ್ಲಿ ಮಳೆ, ಸಾಮಾಜಿಕ ಜಾಲತಾಣದಲ್ಲಿ ಫೋಟೋ, ವಿಡಿಯೋ ಹಂಚಿಕೊಂಡ ನಗರವಾಸಿಗಳು

ಬೆಂಗಳೂರು ನಗರದಾದ್ಯಂತ ಕಳೆದ ಎರಡು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಈ ಹಿಂದೆ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಸ್ಥಿತಿ ಮರುಕಳಿಸುವ ಚಿಂತೆಯಲ್ಲಿ ನಗರವಾಸಿಗಳಿದ್ದಾರೆ.

Bangalore Rain: ಬೆಂಗಳೂರಿನ ಅಲ್ಲಲ್ಲಿ ಮಳೆ, ಸಾಮಾಜಿಕ ಜಾಲತಾಣದಲ್ಲಿ ಫೋಟೋ, ವಿಡಿಯೋ ಹಂಚಿಕೊಂಡ ನಗರವಾಸಿಗಳು
ಬೆಂಗಳೂರು ಮಳೆ
TV9 Web
| Edited By: Rakesh Nayak Manchi|

Updated on:Oct 14, 2022 | 7:46 AM

Share

ಬೆಂಗಳೂರು: ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ (Karnataka Rain) ಮುಂದುವರೆಯುವ ನಿರೀಕ್ಷೆಯಿದ್ದು, ನಿನ್ನೆ ರಾತ್ರಿಯೂ ಬೆಂಗಳೂರು ಸೇರಿದಂತೆ ಅಲ್ಲಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಇಂದು ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿಗಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಕೆಲವು ರಸ್ತೆಗಳಲ್ಲಿ ನೀರು ತುಂಬಿಕೊಂಡಿವೆ. ಕೆಲವೊಂದು ಕಡೆಗಳಲ್ಲಿ ಮಳೆ ಸುರಿಯುತ್ತಿರುವಾಗ ಫೋಟೋಗಳನ್ನು ತೆಗೆಯುವ ಮೂಲಕ ಕೆಲವೊಂದು ದೃಶ್ಯಾವಳಿಗಳನ್ನು ಸೆರೆ ಹಿಡಿದಿದ್ದಾರೆ.

ಬೆಂಗಳೂರು ಮಳೆಯ ಬಗ್ಗೆ ಟ್ವೀಟ್ ಮಾಡಿದ ನೆಟ್ಟಿಗರೊಬ್ಬರು “ನಾವು ಸೆಪ್ಟೆಂಬರ್ ನಲ್ಲಿ ಈ ಮಳೆಯನ್ನು ತಪ್ಪಿಸಿಕೊಂಡಿದ್ದೇವೆ, ಬೆಂಗಳೂರಿನಲ್ಲಿ ಇಂದು ರಾತ್ರಿ ಪ್ರತೀಕಾರದೊಂದಿಗೆ ಹಿಂತಿರುಗುತ್ತಿದೆ, ರಸ್ತೆಗಳಲ್ಲಿ ಜಾಗರೂಕರಾಗಿರಿ” ಎಂದು ಬರೆದುಕೊಂಡಿದ್ದಾರೆ.

ಮತ್ತೊಬ್ಬರು ಟ್ವೀಟ್ ಮಾಡಿ “ದೇವರೇ ನಾನು ಈ ನಗರವನ್ನು ದ್ವೇಷಿಸುತ್ತೇನೆ. ಕಳೆದ 2 ಗಂಟೆಗಳಿಂದ ವಿದ್ಯುತ್ ಇಲ್ಲ” ಎಂದಿದ್ದಾರೆ. ಬೆಂಗಳೂರು ನಿವಾಸಿಗಳು ಮಳೆಯ ಸಂದರ್ಭದಲ್ಲಿ ಚಿತ್ರೀಕರಿಸಿದ ವಿಡಿಯೋ ಹಾಗೂ ತೆಗೆದುಕೊಂಡ ಕೆಲವೊಂದು ಫೋಟೋಗಳು ಹೀಗಿವೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:46 am, Fri, 14 October 22

Follow Us
Web contact
Web contact

TV9 Kannada

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ