AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain; ಸಿಲಿಕಾನ್ ಸಿಟಿಯನ್ನು ತಂಪು ಮಾಡಿದ ವರ್ಷಧಾರೆ, ಗುಡುಗು ಸಹಿತ ಭಾರಿ ಮಳೆ

ಕೋರಮಂಗಲ, ಸಿಲ್ಕ್ ಬೋರ್ಡ್, ಮಾರತ ಹಳ್ಳಿ, ಹೆಚ್ಎಎಲ್, ಕಾರ್ಪೊರೇಷನ್, ಇಂದಿರಾನಗರ ಸೇರಿದಂತೆ ಹಲವು ಕಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ನಗರದಲ್ಲಿ ಮಳೆ ಬಿಟ್ಟು ಬಿಟ್ಟು ಬರುತ್ತಿದೆ. ಇನ್ನು ಕೆಲ ಸಮಯ ಇದೇ ರೀತಿ ಮಳೆಯಾಗುವ ಸಂಭವವಿದ್ದು ತಂಪಾದ ವಾತಾವರಣಕ್ಕೆ ಸಿಲಿಕಾನ್ ಸಿಟಿ ಮಂದಿ ಖುಷ್ ಆಗಿದ್ದಾರೆ.

Bengaluru Rain; ಸಿಲಿಕಾನ್ ಸಿಟಿಯನ್ನು ತಂಪು ಮಾಡಿದ ವರ್ಷಧಾರೆ, ಗುಡುಗು ಸಹಿತ ಭಾರಿ ಮಳೆ
ಮಳೆ
ಆಯೇಷಾ ಬಾನು
|

Updated on:May 21, 2021 | 1:55 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೂ ಹಲವು ಕಡೆ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಆದರೆ ಮಧ್ಯಾಹ್ನವಾಗುತ್ತಿದ್ದಂತೆ ಧಿಡೀರನೆ ವರ್ಷಧಾರೆಯ ಆಗಮವಾಗಿದೆ. ಕೋರಮಂಗಲ, ಸಿಲ್ಕ್ ಬೋರ್ಡ್, ಮಾರತ ಹಳ್ಳಿ, ಹೆಚ್ಎಎಲ್, ಕಾರ್ಪೊರೇಷನ್, ಇಂದಿರಾನಗರ ಸೇರಿದಂತೆ ಹಲವು ಕಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ನಗರದಲ್ಲಿ ಮಳೆ ಬಿಟ್ಟು ಬಿಟ್ಟು ಬರುತ್ತಿದೆ. ಇನ್ನು ಕೆಲ ಸಮಯ ಇದೇ ರೀತಿ ಮಳೆಯಾಗುವ ಸಂಭವವಿದ್ದು ತಂಪಾದ ವಾತಾವರಣಕ್ಕೆ ಸಿಲಿಕಾನ್ ಸಿಟಿ ಮಂದಿ ಖುಷ್ ಆಗಿದ್ದಾರೆ.

ಲಾಕ್ಡೌನ್ನಿಂದ ಬೆಂಗಳೂರಿನಲ್ಲಿ ಕಡಿಮೆಯಾದ ವಾಯುಮಾಲಿನ್ಯ ಲಾಕ್ಡೌನ್ನಿಂದಾಗಿ ವಾಹನ ಸಂಚಾರ ಕಡಿಮೆಯಾಗಿದೆ. ಹೀಗಾಗಿ ಕಳೆದ 20 ದಿನಗಳಲ್ಲಿ ಬೆಂಗಳೂರಿನ ಗಾಳಿ ಶುದ್ಧವಾಗಿದೆ. ವಾಯುಮಾಲಿನ್ಯದ ಪ್ರಮಾಣ ಕುಸಿದಿದೆ. ಏಪ್ರಿಲ್ 15ರಂದು ನಗರದಲ್ಲಿ ಕಂಡುಬಂದ ವಾಯುಮಾಲಿನ್ಯ ಪ್ರಮಾಣ ಹಾಗೂ ಮೇ 19ಕ್ಕೆ ವಾಯು ಮಾಲಿನ್ಯದ ಕುಸಿತದ ವರದಿ ಹೀಗಿದೆ. ಹೆಬ್ಬಾಳದಲ್ಲಿ ಮೇ 15ರಂದು 111ಯಿದ್ದ ವಾಯುಮಾಲಿನ್ಯ ಮೇ 19ರಂದು 28ಕ್ಕೆ ಇಳಿದಿದೆ. ಜಯನಗರ: 105ರಿಂದ 37ಕ್ಕೆ ಇಳಿಕೆ ಮೈಸೂರು ರಸ್ತೆ: 142ರಿಂದ 34ಕ್ಕೆ ಇಳಿಕೆ ಸಿಟಿ ರೈಲ್ವೆ ನಿಲ್ದಾಣ: 106ರಿಂದ 49ಕ್ಕೆ ಇಳಿಕೆ ಬಸವೇಶ್ವರ ನಗರ: 67ರಿಂದ 36ಕ್ಕೆ ಇಳಿಕೆ ಬಿಟಿಎಂ ಲೇಔಟ್: 75ರಿಂದ 59ಕ್ಕೆ ಇಳಿಕೆ ಸಿಲ್ಕ್ ಬೋರ್ಡ್: 90ರಿಂದ 40ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ: Karnataka Rain: ಬೆಂಗಳೂರು ಮತ್ತು ಕರ್ನಾಟಕದ ಹಲವು ಭಾಗಗಳಲ್ಲಿ ಗುರುವಾರವೂ ಸುರಿದ ಮಳೆ; ಕೆಲವರಲ್ಲಿ ಆತಂಕ, ಕೆಲವರಿಗೆ ಸಂತಸ

Karnataka Weather: ಹವಾಮಾನ ವರದಿ – ಮೋಡ ಕವಿದ ವಾತಾವರಣ, ಕೆಲವೆಡೆ ಮಳೆ ಸಾಧ್ಯತೆ

Published On - 1:33 pm, Fri, 21 May 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ