AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಹಲವು ರಸ್ತೆಗಳು ಜಲಾವೃತ; ನಿಧಾನಗತಿಯ ಸಂಚಾರ

Bangalore traffic Advisory: ಶುಕ್ರವಾರ(ಅ.10) ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗಿದ್ದು, ರಸ್ತೆಗಳೆಲ್ಲವೂ ಮಳೆ ನೀರಿನಿಂದ ತುಂಬಿಹೋಗಿವೆ. ರಾಯಸಂದ್ರದಿಂದ ಚೂಡಸಂದ್ರದ, ವರ್ತೂರಿನಿಂದ ಗುಂಜೂರು ಸೇರಿದಂತೆ ಹಲವು ಕಡೆ ರಸ್ತೆಗಳು ಜಲಾವೃತವಾಗಿದ್ದು, ಸಂಚಾರ ದಟ್ಟಣೆ ಇರಲಿದೆ. ಅದರೊಂದಿಗೆ ನಿಧಾನಗತಿಯ ಸಂಚಾರವೂ ಇರಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

Bengaluru Rains: ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಹಲವು ರಸ್ತೆಗಳು ಜಲಾವೃತ; ನಿಧಾನಗತಿಯ ಸಂಚಾರ
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
ಭಾವನಾ ಹೆಗಡೆ
|

Updated on:Oct 11, 2025 | 8:12 AM

Share

ಬೆಂಗಳೂರು, ಅಕ್ಟೋಬರ್ 11:  ಕಳೆದ ರಾತ್ರಿ ಬೆಂಗಳೂರಿನಾದ್ಯಂತ (Bengaluru) ಭಾರೀ ಮಳೆಯಾಗಿದೆ. ರಸ್ತೆಗಳಲ್ಲಿ ನೀರು ನಿಂತಿರುವುದರಿಂದ ಜನರ ಜೀವನ ಅಸ್ತವ್ಯಸ್ತವಾಗಿದೆ.ರಾಯಸಂದ್ರದಿಂದ ಚೂಡಸಂದ್ರ, ವರ್ತೂರಿನಿಂದ ಗುಂಜೂರು ಹೀಗೆ ಇನ್ನಿತರೆ ಮಾರ್ಗಗಳು ಜಲಾವೃತವಾಗಿದ್ದು, ನಿಧಾನ ಗತಿಯ ಸಂಚಾರವಿರಲಿದೆಯೆಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ

ಎಲ್ಲೆಲ್ಲಿ ರಸ್ತೆಗಳು ಜಲಾವೃತ?

ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಹಲವಾರು ರಸ್ತೆಗಳಲ್ಲಿ ಮಳೆ ನೀರು ನಿಂತಿದೆ. ರಾಯಸಂದ್ರದಿಂದ ಚೂಡಸಂದ್ರದ ಕಡೆಗೆ, ವರ್ತೂರಿನಿಂದ ಗುಂಜೂರು ಕಡೆಗೆ, ಐಟಿಐ ಗೇಟ್‌ನಿಂದ ಕಸ್ತೂರಿನಗರ ಕಡೆಗೆ, ವೀರಸಂದ್ರದಿಂದ ಹುಸ್ಕೂರು ಗೇಟ್ ಕಡೆಗೆ, ಹೆಬ್ಬಾಳದಿಂದ ವಿಮಾನ ನಿಲ್ದಾಣದ ಕಡೆಗೆ, ಬೊಮ್ಮನಹಳ್ಳಿಯಿಂದ ರೂಪೇನ ಅಗ್ರಹಾರ ಕಡೆಗೆ, ಅಯ್ಯಪ್ಪ ಅಂಡರ್‌ಪಾಸ್ ಮಡಿವಾಳದಿಂದ ಎಸ್‌ಪಿ ರಸ್ತೆಯ ಕಡೆಗೆ ಹೋಗುವ ಮಾರ್ಗಗಳು ಜಲಾವೃತವಾಗಿವೆ. ಈ ಹಿನ್ನೆಲೆ ಸಂಚಾರ ದಟ್ಟಣೆಯೂ ಇರುತ್ತದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸರ ಪೋಸ್ಟ್ ಇಲ್ಲಿದೆ

ಇಲ್ಲಿ ನಿಧಾನ ಗತಿಯ ಸಂಚಾರ

ರಾಯಸಂದ್ರದಿಂದ ಚೂಡಸಂದ್ರದ, ವರ್ತೂರಿನಿಂದ ಗುಂಜೂರು , ಐಟಿಐ ಗೇಟ್‌ನಿಂದ ಕಸ್ತೂರಿನಗರ , ವೀರಸಂದ್ರದಿಂದ ಹುಸ್ಕೂರು ಗೇಟ್, ಹೆಬ್ಬಾಳದಿಂದ ವಿಮಾನ ನಿಲ್ದಾಣದ , ಬೊಮ್ಮನಹಳ್ಳಿಯಿಂದ ರೂಪೇನ ಅಗ್ರಹಾರ , ಅಯ್ಯಪ್ಪ ಅಂಡರ್‌ಪಾಸ್ ಮಡಿವಾಳದಿಂದ ಎಸ್‌ಪಿ ಈ ಎಲ್ಲಾ ಪ್ರದೇಶಗಳಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತಿರುವುದರಿಂದ ನಿಧಾನಗತಿಯ ಸಂಚಾರವಿರಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:59 am, Sat, 11 October 25

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?