AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರಸ್ತಿ ಮಾಡಿ ಕೇವಲ 48 ಗಂಟೆಗಳಲ್ಲೇ ಹಾಳಾದ ಬೆಂಗಳೂರಿನ ರಸ್ತೆ; ವೀಡಿಯೋ ವೈರಲ್

ಬೆಂಗಳೂರಿನ ಚನ್ನಸಂದ್ರ ಸರ್ಕಲ್ ಬಳಿಯ ರಸ್ತೆಯನ್ನು ಸೆಪ್ಟೆಂಬರ್ 27 ರಂದು ದುರಸ್ತಿ ಮಾಡಲಾಗಿತ್ತು. ದುರಸ್ತಿ ಮಾಡಿ ಕೇವಲ 2 ದಿನಗಳಲ್ಲಿ ಈ ರಸ್ತೆಯು ಮತ್ತೆ ಯಥಾ ಸ್ಥಿತಿಗೆ ಬಂದಿದೆ. ಈ ಕುರಿತಾಗಿ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, ಸ್ಥಳೀಯ ನಿವಾಸಿಯೊಬ್ಬರು ಈ ದುರವಸ್ಥೆಯ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದೀಗ ಹೆಚ್ಚು ವೈರಲ್ ಆಗಿದೆ.

ದುರಸ್ತಿ ಮಾಡಿ ಕೇವಲ 48 ಗಂಟೆಗಳಲ್ಲೇ ಹಾಳಾದ ಬೆಂಗಳೂರಿನ ರಸ್ತೆ; ವೀಡಿಯೋ ವೈರಲ್
ಚನ್ನಸಂದ್ರ ಸರ್ಕಲ್​ನಲ್ಲಿ ಹಾಳಾಗಿರುವ ರಸ್ತೆ
ಭಾವನಾ ಹೆಗಡೆ
|

Updated on: Sep 30, 2025 | 3:17 PM

Share

ಬೆಂಗಳೂರು, ಸೆಪ್ಟೆಂಬರ್ 30:  ಎರಡು ದನಗಳ ಹಿಂದೆಯಷ್ಟೇ ದುರಸ್ತಿ ಮಾಡಲ್ಪಟ್ಟಿದ್ದ ಚನ್ನಸಂದ್ರ ರಸ್ತೆಯು ಈಗಾಗಲೇ ಮತ್ತೆ ಹದಗೆಟ್ಟಿದೆ. ಬೆಂಗಳೂರಿನ (Bengaluru) ರಸ್ತೆ ದುರಸ್ತಿಯು ಹೀನಾಯವಾಗಿ ಸೋಲು ಕಂಡಿದೆ ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಈ ಹೇಳಿಕೆಗೆ ಪುಷ್ಟಿ ನೀಡುವಂತೆ ಚನ್ನಸಂದ್ರ ರಸ್ತೆಯ ಒಂದು ವೀಡಿಯೋ ಈಗ ವೈರಲ್​ ಆಗುತ್ತಿದೆ.

ಚನ್ನಸಂದ್ರ ಸರ್ಕಲ್ ಬಳಿಯ ರಸ್ತೆಯನ್ನು ಸೆಪ್ಟೆಂಬರ್ 27 ರಂದು ದುರಸ್ತಿ ಮಾಡಲಾಗಿತ್ತು ಆದರೆ ಕೇವಲ 48 ಗಂಟೆಗಳಲ್ಲಿಯೇ ಸರಿಪಡಿಸಿದ ಈ ರಸ್ತೆ ಕುಸಿದಿರುವುದು ಕಂಡುಬಂದಿದೆ. ಈ ದೃಶ್ಯಗಳನ್ನು ಬೆಂಗಳೂರಿನ ವ್ಯಕ್ತಿಯೊಬ್ಬರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ವೈರಲ್ ವೀಡಿಯೋ ಇಲ್ಲಿದೆ

ಈ ವೀಡಿಯೋದಲ್ಲಿ ತೇಪೆ ಹಾಕಿದ  ರಸ್ತೆ ಮೇಲ್ಮೈ  ಕುಸಿಯುತ್ತಿರುವುದನ್ನು ತೋರಿಸಲಾಗಿದೆ. ನೀರು ಸಂಗ್ರಹವಾಗುವುದು ಮತ್ತು ಸೋರಿಕೆಯಾಗುತ್ತಿರುವುದು ಇಲ್ಲಿ ಗೋಚರಿಸುತ್ತಿದೆ. “ಈ ತೇಪೆ ಕೆಲಸವು ಒಂದು ಮಳೆಯ ಅವಧಿಗೂ ಉಳಿಯುವುದಿಲ್ಲ” ಎಂದು ಆರೋಪಿಸಿರುವ ನಿವಾಸಿಯು ತಮ್ಮ ಪೋಸ್ಟ್‌ನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು (@GBA_office) ಟ್ಯಾಗ್ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ