Home » Karnataka News » Bengaluru Rural News
ಸೋಂಕಿತರಿಗೆ ಮಾತ್ರವೇ ನೀಡಬೇಕು ಎಂಬ ನಿಯಮವಿರುವ ಔಷಧಿಯನ್ನು ಖಾಸಗಿಯವರಿಗೆ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು. ಈ ಸಂಬಂಧ ಪಾರ್ಮಸಿ ನೌಕರನ ವಿರುದ್ದ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ...
ಮೃತ ರೇಖಾ ಪತಿ ಶಿವಕುಮಾರ್ 6 ತಿಂಗಳ ಹಿಂದೆ ಕೊರೊನಾದಿಂದ ಮೃತಪಟ್ಟಿದ್ದರು. ಅದಾದ ಬಳಿಕ ರೇಖಾ ಅತ್ತೆಯೂ ಕೂಡ ಕೊರೊನಾಗೆ ಬಲಿಯಾಗಿದ್ದರು. ಮನೆಯಲ್ಲಿ ಇಬ್ಬರ ಸಾವಿನಿಂದ ಖಿನ್ನತೆಗೊಳಗಾಗಿದ್ದ ರೇಖಾ ಮತ್ತು ಮಗ ಮನೋಜ್ ಇಬ್ಬರೂ ...
ಕೆಲ ದಿನಗಳ ಹಿಂದೆ ಸುರಿದ ಮಳೆಯಿಂದಾಗಿ ನೀರಿನಲ್ಲಿ ಮೊಸಳೆ ಕೊಚ್ಚಿ ಕೊಂಡು ಬಂದಿರುವ ಸಾಧ್ಯತೆ ಹೆಚ್ಚಿದೆ. ಸದ್ಯ ಬನ್ನೇರುಘಟ್ಟ ಜೈವಿಕ ಉದ್ಯಾನವನ ಸಿಬ್ಬಂದಿ ಮೊಸಳೆಯನ್ನು ಹಿಡಿದು ಅರಣ್ಯ ಮದ್ಯದಲ್ಲಿರುವ ಕೆರೆಗೆ ಬಿಟ್ಟಿದ್ದು, ಗ್ರಾಮಸ್ಥರು ನೆಮ್ಮದಿಯ ...
ಫೋರ್ಟಿಸ್ ಆಸ್ಪತ್ರೆಯಲ್ಲಿ ರೋಗಿಯನ್ನು ದಾಖಲಿಸಿಕೊಂಡ ಅಲ್ಲಿನ ಸಿಬ್ಬಂದಿಗಳು, ಮುಂಜಾನೆ ವೇಳೆಗೆ 11 ಸಾವಿರ ರೂಪಾಯಿ ಬಿಲ್ ಮಾಡಿದ್ದಾರೆ. ನಂತರ ರೋಗಿಯ ಕೊವಿಡ್ ಟೆಸ್ಟ್ನಲ್ಲಿ ಪಾಸಿಟಿವ್ ಬಂದ ಹಿನ್ನೆಲೆ ಸೋಂಕಿತನನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಒತ್ತಡ ...
ಹೊಸ ತೊಡುಕಿಗೆ ಭರ್ಜರಿಯಾಗಿ ಮೀನು ವ್ಯಾಪಾರ ಮಾಡಬಹುದೆಂದು ನಂಬಿಕೊಂಡಿದ್ದ ಮುನಿರಾಜು ಎಂಬುವವರ ನಿರೀಕ್ಷೆ ಹೆಚ್ಚಿತ್ತು. ಆದರೆ ಸಾಕಿದ್ದ ಮೀನುಗಳು ನಿಗೂಢವಾಗಿ ಸಾವನ್ನಪ್ಪಿವೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಕೆರೆ ...
ಕಾಶಿವಿಶ್ವನಾಥ ದೇಗುಲ 400 ವರ್ಷಗಳ ಇತಿಹಾಸ ಹೊಂದಿದ್ದು, ಶಿವಲಿಂಗವನ್ನು ಕಾಶಿಯಿಂದ ತಂದು ಪ್ರತಿಷ್ಠಾಪಿಸಲಾಗಿತ್ತು. ರಾತ್ರಿ ವೇಳೆ ದೇವಾಲಯದ ಬೀಗ ಮುರಿದು ಗರ್ಭ ಗುಡಿಯಲ್ಲಿದ್ದ ಶಿವಲಿಂಗ ಕಳ್ಳತನವಾಗಿದ್ದು, ಬೆಳಿಗ್ಗೆ ಅರ್ಚಕರು ಪೂಜೆ ಮಾಡಲು ತೆರಳಿದ್ದಾಗ ಘಟನೆ ...
ಬೆಂಗಳೂರು ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮುಂಬೈನಿಂದ ಬೆಂಗಳೂರಿಗೆ ಕಾಲಿನ ಪಾದದಡಿ ಇಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ಮತ್ತು ವಿದೇಶಿ ಸಿಗರೇಟ್ಗಳನ್ನು ವಶಕ್ಕೆ ಪಡೆಯಲಾಗಿದೆ. ...
ಇಂದು ಬೆಳಗ್ಗೆ ತಪ್ಪಿಸಿಕೊಂಡಿದ್ದ ಕರಡಿ ರೆಸ್ಕ್ಯೂ ಸೆಂಟರ್ನಿಂದ ಒಂದು ಕಿ.ಮಿ ದೂರದಲ್ಲಿ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ. ಸದ್ಯ ರೆಸ್ಕ್ಯೂ ಸೆಂಟರ್ನಲ್ಲಿ ಕರಡಿಯನ್ನು ಇರಿಸಲಾಗಿದೆ. ...
ಮದ್ದೂರಮ್ಮ ಜಾತ್ರೆ ಪ್ರಯುಕ್ತ ಕೆರೆ ಶುದ್ಧಿ ಮಾಡುವ ವೇಳೆಗೆ ಪುರಾತನ ಲಿಂಗ ಪ್ರತ್ಯಕ್ಷವಾಗಿದ್ದು, ಎಲ್ಲರಿಗೂ ಅಚ್ಚರಿ ಉಂಟಾಗಿದೆ. ಸದ್ಯ ಪತ್ತೆಯಾದ ಶಿವಲಿಂಗವನ್ನು ಮಣ್ಣಿನಿಂದ ಹೊರ ತೆಗೆಯಲು ಗ್ರಾಮಸ್ಥರು ಮುಂದಾಗಿದ್ದಾರೆ. ...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮುಜೀಬ್ಗೆ ಕೊರಿಯರ್ ಮೂಲಕ ಡ್ರಗ್ಸ್ ಸಪ್ಲೈ ಮಾಡಲಾಗುತ್ತಿದೆಯಂತೆ. ಜಿನೇಬ್ ಎಂಬ ವ್ಯಕ್ತಿ ಕೇರಳದ ಕಣ್ಣೂರಿನಿಂದ ಕೈದಿ ನಂಬರ್ 1716 ಹೆಸರಿನಲ್ಲಿ ಕೊರಿಯರ್ ಕಳಿಸಿದ್ದಾನೆ ...