AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಸಿಬ್ಬಂದಿಗೆ ಮಂಡೆ ಬ್ಲೂಸ್, ಕೈಗೆ ಪೊರಕೆ ತೆಗೆದುಕೊಂಡ DC

ನೆಲಮಂಗಲ: ಇಂದು ವಾರದ ಆರಂಭ. ಸರ್ಕಾರಿ ಸಿಬ್ಬಂದಿಗೆ ಮಂಡೆ ಬ್ಲೂಸ್​. ಅದ್ರೆ ಸಂಡೆ ರಜೆ ನಂತ್ರ.. ಅಯ್ಯೋ ಮತ್ತೆ ಕೆಲ್ಸಕ್ಕೆ ಹೋಗಬೇಕಲ್ಲಪ್ಪಾ ಅನ್ನೋ ನಿರಾಸಕ್ತಿ ಮನಸ್ಥಿತಿ. ಹಾಗೆಂದೇ ಬಹಳಷ್ಟು ನೌಕರರು ಕಚೇರಿಗಳಗೆ ತಡವಾಗಿ ಕೆಲಸಕ್ಕೆ ತೆರಳುವುದುಂಟು. ಆದ್ರೆ ಅವರನ್ನ ಕಾಯುವ ಮೇಲಾಧಿಕಾರಿ ಅದೂ ಸಾಕ್ಷಾತ್​ ಜಿಲ್ಲಾಧಿಕಾರಿ ಸುಮ್ಮನಿರಬೇಕಲ್ಲಾ!? ಲೇಟ್​ ಲತೀಫ್ಸ್​: ಇಂದೂ ಹೀಗೆ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಇಂದು ಬೆಳಗ್ಗೆ ಸಮಯಕ್ಕೆ ಸರಿಯಾಗಿ ನೆಲಮಂಗಲ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿಬಿಟ್ಟಿದ್ದಾರೆ. ಕಚೇರಿಯಲ್ಲಿ ಕಸ […]

ಸರ್ಕಾರಿ ಸಿಬ್ಬಂದಿಗೆ ಮಂಡೆ ಬ್ಲೂಸ್, ಕೈಗೆ ಪೊರಕೆ ತೆಗೆದುಕೊಂಡ DC
ಸಾಧು ಶ್ರೀನಾಥ್​
|

Updated on:Oct 10, 2020 | 8:32 AM

Share

ನೆಲಮಂಗಲ: ಇಂದು ವಾರದ ಆರಂಭ. ಸರ್ಕಾರಿ ಸಿಬ್ಬಂದಿಗೆ ಮಂಡೆ ಬ್ಲೂಸ್​. ಅದ್ರೆ ಸಂಡೆ ರಜೆ ನಂತ್ರ.. ಅಯ್ಯೋ ಮತ್ತೆ ಕೆಲ್ಸಕ್ಕೆ ಹೋಗಬೇಕಲ್ಲಪ್ಪಾ ಅನ್ನೋ ನಿರಾಸಕ್ತಿ ಮನಸ್ಥಿತಿ. ಹಾಗೆಂದೇ ಬಹಳಷ್ಟು ನೌಕರರು ಕಚೇರಿಗಳಗೆ ತಡವಾಗಿ ಕೆಲಸಕ್ಕೆ ತೆರಳುವುದುಂಟು. ಆದ್ರೆ ಅವರನ್ನ ಕಾಯುವ ಮೇಲಾಧಿಕಾರಿ ಅದೂ ಸಾಕ್ಷಾತ್​ ಜಿಲ್ಲಾಧಿಕಾರಿ ಸುಮ್ಮನಿರಬೇಕಲ್ಲಾ!?

ಲೇಟ್​ ಲತೀಫ್ಸ್​: ಇಂದೂ ಹೀಗೆ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಇಂದು ಬೆಳಗ್ಗೆ ಸಮಯಕ್ಕೆ ಸರಿಯಾಗಿ ನೆಲಮಂಗಲ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿಬಿಟ್ಟಿದ್ದಾರೆ. ಕಚೇರಿಯಲ್ಲಿ ಕಸ ಕಂಡು, ಪೊರಕೆ ಹಿಡಿದು ಸ್ವಚ್ಛತಾ ಕೆಲಸ ಶುರು ಹಚ್ಚಿಕೊಂಡಿದ್ದಾರೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ.

ಈ ಮಧ್ಯೆ, ತಹಶೀಲ್ದಾರ್​ ಸೇರಿದಂತೆ ಸಿಬ್ಬಂದಿ ವಿರುದ್ಧ ಡಿಸಿ ಗರಂ ಆಗಿದ್ದಾರೆ. ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆದೇಶಿಸುವ ಮೂಲಕ ಮತ್ತೊಂದು ರೀತಿಯ ಸ್ವಚ್ಛತಾ ಕಾರ್ಯಕ್ಕೆ ಕೈಹಾಕಿದ್ದಾರೆ.

Published On - 12:36 pm, Mon, 2 December 19

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್