AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಸಿಬ್ಬಂದಿಗೆ ಮಂಡೆ ಬ್ಲೂಸ್, ಕೈಗೆ ಪೊರಕೆ ತೆಗೆದುಕೊಂಡ DC

ನೆಲಮಂಗಲ: ಇಂದು ವಾರದ ಆರಂಭ. ಸರ್ಕಾರಿ ಸಿಬ್ಬಂದಿಗೆ ಮಂಡೆ ಬ್ಲೂಸ್​. ಅದ್ರೆ ಸಂಡೆ ರಜೆ ನಂತ್ರ.. ಅಯ್ಯೋ ಮತ್ತೆ ಕೆಲ್ಸಕ್ಕೆ ಹೋಗಬೇಕಲ್ಲಪ್ಪಾ ಅನ್ನೋ ನಿರಾಸಕ್ತಿ ಮನಸ್ಥಿತಿ. ಹಾಗೆಂದೇ ಬಹಳಷ್ಟು ನೌಕರರು ಕಚೇರಿಗಳಗೆ ತಡವಾಗಿ ಕೆಲಸಕ್ಕೆ ತೆರಳುವುದುಂಟು. ಆದ್ರೆ ಅವರನ್ನ ಕಾಯುವ ಮೇಲಾಧಿಕಾರಿ ಅದೂ ಸಾಕ್ಷಾತ್​ ಜಿಲ್ಲಾಧಿಕಾರಿ ಸುಮ್ಮನಿರಬೇಕಲ್ಲಾ!? ಲೇಟ್​ ಲತೀಫ್ಸ್​: ಇಂದೂ ಹೀಗೆ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಇಂದು ಬೆಳಗ್ಗೆ ಸಮಯಕ್ಕೆ ಸರಿಯಾಗಿ ನೆಲಮಂಗಲ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿಬಿಟ್ಟಿದ್ದಾರೆ. ಕಚೇರಿಯಲ್ಲಿ ಕಸ […]

ಸರ್ಕಾರಿ ಸಿಬ್ಬಂದಿಗೆ ಮಂಡೆ ಬ್ಲೂಸ್, ಕೈಗೆ ಪೊರಕೆ ತೆಗೆದುಕೊಂಡ DC
ಸಾಧು ಶ್ರೀನಾಥ್​
|

Updated on:Oct 10, 2020 | 8:32 AM

Share

ನೆಲಮಂಗಲ: ಇಂದು ವಾರದ ಆರಂಭ. ಸರ್ಕಾರಿ ಸಿಬ್ಬಂದಿಗೆ ಮಂಡೆ ಬ್ಲೂಸ್​. ಅದ್ರೆ ಸಂಡೆ ರಜೆ ನಂತ್ರ.. ಅಯ್ಯೋ ಮತ್ತೆ ಕೆಲ್ಸಕ್ಕೆ ಹೋಗಬೇಕಲ್ಲಪ್ಪಾ ಅನ್ನೋ ನಿರಾಸಕ್ತಿ ಮನಸ್ಥಿತಿ. ಹಾಗೆಂದೇ ಬಹಳಷ್ಟು ನೌಕರರು ಕಚೇರಿಗಳಗೆ ತಡವಾಗಿ ಕೆಲಸಕ್ಕೆ ತೆರಳುವುದುಂಟು. ಆದ್ರೆ ಅವರನ್ನ ಕಾಯುವ ಮೇಲಾಧಿಕಾರಿ ಅದೂ ಸಾಕ್ಷಾತ್​ ಜಿಲ್ಲಾಧಿಕಾರಿ ಸುಮ್ಮನಿರಬೇಕಲ್ಲಾ!?

ಲೇಟ್​ ಲತೀಫ್ಸ್​: ಇಂದೂ ಹೀಗೆ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಇಂದು ಬೆಳಗ್ಗೆ ಸಮಯಕ್ಕೆ ಸರಿಯಾಗಿ ನೆಲಮಂಗಲ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿಬಿಟ್ಟಿದ್ದಾರೆ. ಕಚೇರಿಯಲ್ಲಿ ಕಸ ಕಂಡು, ಪೊರಕೆ ಹಿಡಿದು ಸ್ವಚ್ಛತಾ ಕೆಲಸ ಶುರು ಹಚ್ಚಿಕೊಂಡಿದ್ದಾರೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ.

ಈ ಮಧ್ಯೆ, ತಹಶೀಲ್ದಾರ್​ ಸೇರಿದಂತೆ ಸಿಬ್ಬಂದಿ ವಿರುದ್ಧ ಡಿಸಿ ಗರಂ ಆಗಿದ್ದಾರೆ. ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆದೇಶಿಸುವ ಮೂಲಕ ಮತ್ತೊಂದು ರೀತಿಯ ಸ್ವಚ್ಛತಾ ಕಾರ್ಯಕ್ಕೆ ಕೈಹಾಕಿದ್ದಾರೆ.

Published On - 12:36 pm, Mon, 2 December 19

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ