AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 1.29 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ; 12 ಆರೋಪಿಗಳ ಬಂಧನ

ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್ ​(Kempegowda International Airport)ನಲ್ಲಿ 1.29 ಕೋಟಿ ರೂ. ಮೌಲ್ಯದ ಚಿನ್ನ(Gold)ವನ್ನು ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 12 ಜನ ಪ್ರಯಾಣಿಕರನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 2 ಕೆಜಿ 86 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 1.29 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ; 12 ಆರೋಪಿಗಳ ಬಂಧನ
ಚಿನ್ನ ಸಾಗಾಟ
ನವೀನ್ ಕುಮಾರ್ ಟಿ
| Edited By: |

Updated on: Jan 05, 2024 | 5:06 PM

Share

ಬೆಂಗಳೂರು ಗ್ರಾಮಾಂತರ, ಜ.05: ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್ ​(Kempegowda International Airport)ನಲ್ಲಿ 1.29 ಕೋಟಿ ರೂ. ಮೌಲ್ಯದ ಚಿನ್ನ(Gold)ವನ್ನು ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 12 ಜನ ಪ್ರಯಾಣಿಕರನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 2 ಕೆಜಿ 86 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಮಸ್ಕಟ್ ಮತ್ತು ಮದೀನಾದಿಂದ ಕೆಐಎಬಿಗೆ ಬಂದಿದ್ದ ಪ್ರಯಾಣಿಕರು ಇವರಾಗಿದ್ದು,  ಮೈಮೇಲೆ ಬಂಗಾರ ಧರಿಸಿದರೆ ಕೇಳಲ್ಲ ಅಂದುಕೊಂಡಿದ್ದರಂತೆ. ಇದೀಗ ಚಿನ್ನಕ್ಕೆ ಸರಿಯಾದ ಬಿಲ್ ಟ್ಯಾಕ್ಸ್ ಇಲ್ಲದ ಹಿನ್ನೆಲೆ ವಶಕ್ಕೆ ಪಡೆಯಲಾಗಿದೆ.

ವ್ಯಾನಿಟಿ ಬ್ಯಾಗ್​​ನಲ್ಲಿದ್ದ 3 ಲಕ್ಷ ಮೌಲ್ಯದ ಚಿನ್ನ, ನಗದು ಕದ್ದವನ ಬಂಧನ

ಬೆಳಗಾವಿ: ಮದುವೆ ಮನೆಯಲ್ಲಿ ವ್ಯಾನಿಟಿ ಬ್ಯಾಗ್​​ನಲ್ಲಿದ್ದ 3 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ನಗದನ್ನು ಕಳ್ಳತನ ಮಾಡಿದವನನ್ನು ಮಾಳ ಮಾರುತಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ವಿದ್ಯಾಧಿರಾಜ ಕಲ್ಯಾಣ ಮಂಟಪದಲ್ಲಿ ವ್ಯಾನಿಟಿ ಬ್ಯಾಗ್​​​ನಲ್ಲಿದ್ದ 3 ಲಕ್ಷದ 51 ಸಾವಿರ ರೂ. ಮೌಲ್ಯದ ಚಿನ್ನಾಭರಣದ ಜೊತೆಗೆ 3,500 ರೂಪಾಯಿಯನ್ನು  ಕಳ್ಳತನ ಮಾಡಿದ್ದ ಖದೀಮನನ್ನು 6 ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಇಮ್ತಿಯಾಜ್ ಹುಬ್ಳಿವಾಲೆ ಬಂಧಿತ ಆರೋಪಿ.

ಇದನ್ನೂ ಓದಿ:ಚಿನ್ನದ ಕಳ್ಳಸಾಗಣೆ​​ಗೆ ಮತ್ತೊಂದು ಐಡಿಯಾ! ಆದರೆ ಕಸ್ಟಮ್ಸ್ ಅಧಿಕಾರಿಗಳ ಮುಂದೆ ನಡೆಯದ ಕಳ್ಳಾಟ

ಇತ ಪಂಚಾಕ್ಷರಿ, ಲತಾ ದಂಪತಿ ಮಕ್ಕಳ ಮದುವೆಗೆ ಹೋಗಿದ್ದ.​​ ಈ ವೇಳೆ ದಂಪತಿ ಚೇರ್​​ ಮೇಲೆ ವ್ಯಾನಿಟಿ ಬ್ಯಾಗ್​​​ ಬಿಟ್ಟು, ನವ ಜೋಡಿಯನ್ನು ಆಶೀರ್ವದಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಅಲ್ಲಿಯೇ ಇದ್ದ ವ್ಯಾನಿಟಿ ಬ್ಯಾಗ್​​ ತೆಗೆದುಕೊಂಡು ಇಮ್ತಿಯಾಜ್ ಪರಾರಿಯಾಗಿದ್ದ. ಈ ದೃಶ್ಯ ಕಲ್ಯಾಣ ಮಂಟಪದಲ್ಲಿನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದನ್ನೇ ಆಧರಿಸಿ ಹುಡುಕಾಟ ಆರಂಭಿಸಿದ ಮಾಳ ಮಾರುತಿ ಪೊಲೀಸರು, ಇದೀಗ ಕೇವಲ 6 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್